No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ತಾಯಿಯ ವಾತ್ಸಲ್ಯ ಸಾರುವ ವಿಭಿನ್ನ ಕಥಾಹಂದರದ ‘ಅವ್ವ’ ಕಿರುಚಿತ್ರ ಬಿಡುಗಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 19, 2021
in ಸಿನೆಮಾ
0
ತಾಯಿಯ ವಾತ್ಸಲ್ಯ ಸಾರುವ ವಿಭಿನ್ನ ಕಥಾಹಂದರದ ‘ಅವ್ವ’ ಕಿರುಚಿತ್ರ ಬಿಡುಗಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |     

ಅವ್ವ (ಬರಿ ಹಡೆದವಳಲ್ಲ) ಎಂಬ ಕಿರುಚಿತ್ರವನ್ನು ಚಲನಚಿತ್ರ ಖ್ಯಾತ ನಿರ್ದೇಶಕ ರವಿ ಶ್ರೀವತ್ಸ (ಡೆಡ್ಲಿ) ಬಿಡುಗಡೆಗೊಳಿಸಿದರು.

ಅವರು ಡಾ.ವಿಷ್ಣುಸೇನಾ ಸಮಿತಿ ಧಾರವಾಡ ಜಿಲ್ಲಾ ಘಟಕ ಹುಬಳ್ಳಿ ಅವರು ಆರ್.ಎನ್ ಶೆಟ್ಟಿ ಕಲ್ಯಾಣ ಮಂಟಪ ಹುಬ್ಬಳ್ಳಿಯಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ನಂತರ ಮಾತನಾಡಿ ಅವ್ವ ಎಂಬುದು ಬಹಳ ಅಪ್ಯಾಯಮಾನವಾಗಿದೆ. ತಾಯಿ ಮಮತೆ ಯಾವುದಕ್ಕೂ ಹೋಲಿಸಲಾಗದು, ಬಣ್ಣಿಸಲಂತೂ ಸಾಧ್ಯವಿಲ್ಲ. ಇಂತಹ ಅವ್ವ ಎಂಬುವಳ ಬಗ್ಗೆ ಮೂಡಿಬಂದ ಕಿರುಚಿತ್ರ ಎಲ್ಲರ ಮನ ತಲುಪಲಿ ಎಂದು ಶುಭ ಹಾರೈಸಿದರು.


ಉತ್ತರ ಕರ್ನಾಟಕದವರೇ ಅದ ಚಲನಚಿತ್ರದ ಹ್ಯಾಟ್ರಿಕ್ ನಿರ್ದೇಶಕ ನಾಗೇಂದ್ರ ಮಾಗಡಿ(ಪಾಂಡು) ಮಾತನಾಡಿ, ಅವ್ವನ ಹೆಸರಿನಲ್ಲಿ ಎಷ್ಟು ಸಿನಿಮಾ ತೆಗೆದರೂ ಮುಗಿಯದ ವಿಷಯ. ಅವ್ವ ಎಂದರೆ ಎಲ್ಲರಿಗೂ ಸ್ಫೂರ್ತಿ ಎಂದು ಹೇಳಿ ಉತ್ತರ ಕರ್ನಾಟಕದ ಕಲಾವಿದರೇ ಅಭಿನಯಿಸಿದ ಈ ಕಿರುಚಿತ್ರ ಯಶಸ್ವಿಯಾಗಲಿ. ಇನ್ನೂ ಇಲ್ಲಿರುವ ಹಲವಾರು ಕಲಾವಿದರಿಗೆ ಅವಕಾಶಗಳು ಸಿಕ್ಕು ಅವರ ಪ್ರತಿಭೆ ಹೊರಹೊಮ್ಮುವಂತಾಗಲಿ ಎಂದು ಶುಭಕೋರಿದರು.

ತಾಯಿಯನ್ನು ಕಳೆದುಕೊಂಡ ಇಬ್ಬರು ಮೊಮ್ಮಕ್ಕಳನ್ನು ಜೋಪಾನ ಮಾಡಿದ ಅಜ್ಜಿ ತಾಯಿ ವಾತ್ಸಲ್ಯವನ್ನು ಮೊಮ್ಮಕ್ಕಳಿಗೆ ನೀಡಿದಳು. ಕೊರೊನಾದ ದಿನಗಳಲ್ಲಿ ವ್ಯಾಕ್ಸಿನ್ ಪಡೆಯಬೇಕು ಎಂದು ಮೊಮ್ಮಗ ಹೇಳುತ್ತಾನೆ. ಅನಕ್ಷರಸ್ಥ ಹಿರಿಯ ಮೊಮ್ಮಗ ವ್ಯಾಕ್ಸಿನ್ ಬೇಡ ಎನ್ನುತ್ತಾರೆ. ಮೂಢರ ಮಾತು ಕೇಳಿ ವ್ಯಾಕ್ಸಿನ್‌ದಿಂದ ಸಾಯುತ್ತಾರೆ ಎಂಬ ಮಾತು ನಂಬಿ ಬಿಡುತ್ತಾನೆ. ಅವ್ವಗ ವ್ಯಾಕ್ಸಿನ್ ಬೇಡೆಂಬ ನಿರ್ಧಾರಕ್ಕೆ ಬರುತ್ತಾನೆ. ದೇವರಿಗೆ ಹರಕೆ ಹೊತ್ತಿರುವೆ ಏನು ಆಗಲ್ಲ ಎಂದು ನಂಬುತ್ತಾನೆ. ನಂತರದ ದಿನಗಳಲ್ಲಿ ಅವ್ವಗ ಕೆಮ್ಮು ಶುರುವಾಗುತ್ತದೆ. ಮುಂದಿನ ವಿಷಯವನ್ನು ಚಿತ್ರದಲ್ಲಿ ನೋಡಬಹುದು. ಕತೆಯ ಕೊನೆಗೆ ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಸಿ ಅರುಣಕುಮಾರ ಅವರು ಲಸಿಕೆ ಮಹತ್ವ ಕುರಿತು ಒಂದಿಷ್ಟು ಮಾತುಗಳನ್ನು ಹೇಳಿ ಕತೆಗೆ ಮೆರುಗು ನೀಡಿದ್ದಾರೆ.


ಕತೆ ಬರೆದು ನಿರ್ಮಾಣದ ಹೊಣೆಯನ್ನು ಮೃತ್ಯುಂಜಯ ಹಿರೇಮಠ ಹೊತ್ತಿದ್ದಾರೆ. ವಿಕ್ರಂ ಕುಮಟಾ ಅವರು ಚಿತ್ರಕತೆ, ಸಂಭಾಷಣೆ ಜತೆಗೆ ನಿರ್ದೇಶನ ಮಾಡಿದ್ದಾರೆ. ಪ್ರಚಾರಕಲೆ ಡಾ. ಪ್ರಭು ಗಂಜಿಹಾಳ,ಡಾ. ವೀರೇಶ್ ಹಂಡಿಗಿ ಅವರದು ಇದೆ. ಬಸವರಾಜ ಇಂಚಲ ಅವರ ಛಾಯಾಗ್ರಹಣ, ಕೃಷ್ಣ ಪಂತ ಅವರು ಸಂಕಲನ ಮಾಡಿದ್ದಾರೆ. ಪಾತ್ರ ವರ್ಗದಲ್ಲಿ ಮಾಸ್ಟರ್ ಶ್ರವಣ ಹಿರೇಮಠ, ರೇಖಾ ಹೊನವಾಡ, ವೆಂಕಟೇಶ ಭಂಡಾರಿ, ಮಹೇಶ ಚೌಕಿಮಠ ಉತ್ತಮವಾಗಿ ನಟಿಸಿದ್ದಾರೆ. ಧಾರವಾಡ ಜಿಲ್ಲಾ ಡಾ.ವಿಷ್ಣು ಸೇನಾ ಸಮಿತಿ ಈ ಕಿರುಚಿತ್ರವನ್ನು ಅರ್ಪಿಸಿದ್ದು. ಈ ಕಿರು ಚಿತ್ರವನ್ನು ಕನ್ನಡ ಮಾಣಿಕ್ಯ ಯೂಟ್ಯೂಬ್ ಚಾನಲ್ ನಲ್ಲಿ ಸದ್ದು ಮಾಡುತ್ತಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Avva Kannada Short MovieDr Vishnu Sena SamithiKannada MoviesKannada Short MoviesMotherNorth KarnatakasandalwoodShort Movieಅವ್ವ ಕಿರುಚಿತ್ರಉತ್ತರ ಕರ್ನಾಟಕಕಿರುಚಿತ್ರಡಾ.ವಿಷ್ಣು ಸೇನಾ ಸಮಿತಿತಾಯಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಗಲ್ಫ್ ಇಸ್ಲಾಮಿಕ್ ಹೂಡಿಕೆಯ ಕಚೇರಿ

Next Post

ಸಂಭ್ರಮ ಸಡಗರದಿಂದ ಭೂಮಿ ತಾಯಿಯ ಸೀಮಂತದ ಆಚರಣೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಂಭ್ರಮ ಸಡಗರದಿಂದ ಭೂಮಿ ತಾಯಿಯ ಸೀಮಂತದ ಆಚರಣೆ…

ಸಂಭ್ರಮ ಸಡಗರದಿಂದ ಭೂಮಿ ತಾಯಿಯ ಸೀಮಂತದ ಆಚರಣೆ...

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

June 19, 2026
Medicinal Plant Garden Cleanup Program

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

June 19, 2026
ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

June 19, 2026
ಜೂ.20ರಂದು ಕಾಕೋಳಿನಲ್ಲಿ ರೂ.35 ಲಕ್ಷ ವೆಚ್ಚದ ಶಾಲಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ಜೂ.20ರಂದು ಕಾಕೋಳಿನಲ್ಲಿ ರೂ.35 ಲಕ್ಷ ವೆಚ್ಚದ ಶಾಲಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

June 19, 2026
Theft In Thirthahalli Mahishi Matha

ಮಹಿಷಿ ಮಠದಲ್ಲಿ ಕಳ್ಳತನ | ಆರೋಪಿ ಬಂಧನ | 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL