No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೊಳಗಿದ ಪಾಂಚಜನ್ಯ, ವೇದಘೋಷ | ಸರ್ವಾಭರಣ ಭೂಷಿತ ಬಾಲರಾಮ ವಿರಾಜಮಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 22, 2024
in ರಾಷ್ಟ್ರೀಯ
0
ಮೊಳಗಿದ ಪಾಂಚಜನ್ಯ, ವೇದಘೋಷ | ಸರ್ವಾಭರಣ ಭೂಷಿತ ಬಾಲರಾಮ ವಿರಾಜಮಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  |

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುವ Ayodhya Ramalalla Prathishtapane ಮೂಲಕ ಕೋಟ್ಯಂತರ ಹಿಂದೂಗಳ 500 ವರ್ಷಗಳ ಕನಸು ಇಂದು ನನಸಾಗಿದ್ದು, ಲಕ್ಷಾಂತರ ಮಂದಿಯ ತ್ಯಾಗ ಇಂದು ಫಲ ನೀಡಿದೆ.

ನಿಗದಿಯಂತೆ ಇಂದು ಅಯೋಧ್ಯೆಯಲ್ಲಿ ಬಾಲರಾಮನ Baala Rama ಪ್ರಾಣ ಪ್ರತಿಷ್ಠಾಪನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ PM Narendra Modi ಅವರ ಯಜಮಾನಿಕೆಯಲ್ಲಿ ಸರ್ವ ವಿಧಿವಿಧಾನಗಳು ಸಾಂಗವಾಗಿ ನಡೆದವು.
ಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರತಿಷ್ಠಾಪನಾ ವಿಧಿ ಪೂರ್ಣಗೊಳ್ಳುತ್ತಿದ್ದಂತೆಯೇ ವೇದಘೋಷಗಳು ಹಾಗೂ ಪಾಂಚಜನ್ಯ ಮೊಳಗಿತು. ಸಾಂಪ್ರದಾಯಿಕವಾಗಿ ವಾದ್ಯಗಳ ನಾದ ಮೇಳೈಸಿತು. ಸರ್ವಾಭರಣಗಳಿಂದ ಭೂಷಿತನಾದ ರಾಮಚಂದ್ರ ಪ್ರಭು ನೂತನ ಮಂದಿರದಲ್ಲಿ ವಿರಾಜಮಾನನಾದನು.

Also read: ರಾಮರಾಜ್ಯಕ್ಕೆ ಮೊದಲ ಹೆಜ್ಜೆ | ಮಂದಿರವಲ್ಲೇ ಕಟ್ಟಿದೆವು, ರಾಮಲಲ್ಲಾ ಪ್ರತಿಷ್ಠೆಯಾದನು

ನಂತರ ಪ್ರಧಾನಿ ನರೇಂದ್ರ ಮೋದಿ, ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, Pejawara shri Vishwaprasanna Thirtha ಆರ್’ಎಸ್’ಎಸ್ ಮುಖ್ಯಸ್ಥ ಮೋಹನ್ ಭಾಗವತ್ RSS Mohan Bhagawath ಸೇರಿ ಹಲವು ಗಣ್ಯರು ಶ್ರೀ ರಾಮಚಂದ್ರ ದೇವರಿಗೆ ವಿವಿಧ ಬಗೆ ಮಂಗಳಾರತಿ ನೆರವೇರಿಸಿದರು.

ಮಂದಿರ ಮೇಲ್ಬಾಗದಲ್ಲಿ ಎರಡು ಹೆಲಿಕಾಪ್ಟರ್’ಗಳ ಮೂಲಕ ಪುಷ್ಪವೃಷ್ಟಿ ನೆರವೇರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited   

Tags: AyodhyaAyodhya Ramalalla PrathishtapaneBaala RamaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPejawara shri Vishwaprasanna ThirthaPM Narendra ModiRSS Mohan Bhagawathಅಯೋಧ್ಯೆಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಆರ್'ಎಸ್'ಎಸ್' ಮುಖ್ಯಸ್ಥ ಮೋಹನ್ ಭಾಗವತ್ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರುಪ್ರಧಾನಿ ನರೇಂದ್ರ ಮೋದಿಬಾಲರಾಮ
Share197Tweet123Send
Previous Post

ರಾಮರಾಜ್ಯಕ್ಕೆ ಮೊದಲ ಹೆಜ್ಜೆ | ಮಂದಿರವಲ್ಲೇ ಕಟ್ಟಿದೆವು, ರಾಮಲಲ್ಲಾ ಪ್ರತಿಷ್ಠೆಯಾದನು

Next Post

ಅಯೋಧ್ಯಾಧಿಪತಿ ಬಾಲರಾಮನಿಗೆ ಪ್ರಧಾನಿ ಮೋದಿಯಿಂದ ದೀರ್ಘದಂಡ ನಮಸ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಯೋಧ್ಯಾಧಿಪತಿ ಬಾಲರಾಮನಿಗೆ ಪ್ರಧಾನಿ ಮೋದಿಯಿಂದ ದೀರ್ಘದಂಡ ನಮಸ್ಕಾರ

ಅಯೋಧ್ಯಾಧಿಪತಿ ಬಾಲರಾಮನಿಗೆ ಪ್ರಧಾನಿ ಮೋದಿಯಿಂದ ದೀರ್ಘದಂಡ ನಮಸ್ಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

ಉಡುಪಿ ಭಂಡಾರಕೇರಿ ಮಠದ ರಾಷ್ಟ್ರೀಯ ಪ್ರಶಸ್ತಿ ಘೋಷಣೆ | ರಾಯಚೂರಿನಲ್ಲಿ ಏ.28ರಂದು ಪ್ರಶಸ್ತಿ ಪ್ರದಾನ

April 26, 2026
ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

ಬೆಂಗಳೂರು | ಮಿಷನ್ ರಸ್ತೆಯಲ್ಲಿ ‘ಎನ್ ಯು’ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭ

April 26, 2026
ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

ಸೊರಬ | ಉಳವಿಯಲ್ಲಿ ಬಿರುಗಾಳಿ–ಮಳೆಗೆ ಭಾರೀ ಹಾನಿ | ಲಕ್ಷಾಂತರ ರೂಪಾಯಿ ನಷ್ಟ

April 26, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬೆಂಗಳೂರು-ಬೆಳಗಾವಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 25, 2026
ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

ಶೀಘ್ರ ಬೆಂಗಳೂರು-ಮಂಗಳೂರು ವಂದೇ ಭಾರತ್, ಹುಬ್ಬಳ್ಳಿಗೆ 1, ಮುಂಬೈಗೆ 2 ಹೊಸ ರೈಲು

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL