No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ರಾಮಮಂದಿರದ ಹಿನ್ನೆಲೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 21, 2025
in ಆನಂದ ಕಂದ
0
ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳುವ ಆ ಪ್ರಮುಖ 19 ಕುಟುಂಬದ ಸದಸ್ಯರು ಯಾರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-25  |
ರಾಮನಾಮಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎಂಬ ದಾಸರ ಮಾತು ಸಾರ್ವಕಾಲಿಕ ಸತ್ಯ. ರಾಮನಾಮವೇ ಹಾಗೆ ಸಿಹಿಯಾದ, ಸವಿಯಾದ, ರುಚಿಯಾದ ಪಾಯಸ ಸವಿದಂತೆ ಇಡೀ ಜಗತ್ತಿಗೆ ಪಿತನಾದವನು ಭಗವಂತ ರಾಮ ಅವತಾರವನ್ನು ತಾಳಿ ಮನುಷ್ಯ ಬದುಕಿದರೆ ಹೇಗೆ ಬದುಕಬೇಕೆಂದು ತಾವು ಮಾಡುವುದರ ಮೂಲಕ ತಿಳಿಸಿಕೊಟ್ಟವ ಕಲಿಸಿಕೊಟ್ಟವ. ರಾಮದೇವರ ಮಂದಿರ ದುಷ್ಟರಿಂದ ಧ್ವಂಸವಾದಾಗ ನಮ್ಮೆಲ್ಲರ ಹೃದಯ ಒಡೆದು ಹೋಗಿತ್ತು ಬದುಕಿದ್ದರೂ ಸತ್ತಂತೆ ಆಗಿದ್ದೆವು. ಮಂತ್ರಕ್ಕೆ ಮಾವಿನಕಾಯಿ ಉದುರುವುದಿಲ್ಲ ಎಂಬಂತೆ ಬಹಳಷ್ಟು ಜನರ ನಿರಂತರ ಹೋರಾಟಕ್ಕೆ ಬಲಿದಾನಗಳ ನಂತರ ಕೊನೆಗೂ ಫಲ ಸಿಕ್ಕಿತು. ಗುರುಗಳ ಸಂಕಲ್ಪ ನೆರವೇರಿತು. ಹೀಗೆ ರಾಮಮಂದಿರ ನಿರ್ಮಾಣವಾದ ಹಿನ್ನೆಲೆಯನ್ನು ನೋಡೋಣ.

ಸೂರ್ಯವಂಶದವರ ನೆಲೆ ಅಯೋಧ್ಯ. ಶ್ರೀರಾಮದೇವರು ಅಯೋಧ್ಯೆಯಲ್ಲಿ ತ್ರೇತಾಯುಗದಲ್ಲಿ ಅವತರಿಸಿದರು, ರಾವಣನ ಸಂಹಾರ ನಂತರ ರಾಮದೇವರು 10,000 ವರ್ಷಗಳ ಕಾಲ ರಾಜ್ಯಭಾರವನ್ನು ಮಾಡಿದರು ಮತ್ತೆ ಪರಂಧಾಮಕ್ಕೆ ತೆರಳಿದರು. ರಾಮ ತನಯನಾದ ಕುಶರು ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸಿದರು. ಹೀಗೆ ಸುಮಾರು 500 ರಿಂದ 600 ವರ್ಷಗಳಿಗೊಮ್ಮೆ ದೇವಸ್ಥಾನ ಪುನರ್ ನಿರ್ಮಾಣವಾಗುತ್ತಿತ್ತು.
ಬಾಬರ್ ಭಾರತಕ್ಕೆ 1528 ರಲ್ಲಿ ಬಂದ, ಅದಕ್ಕಿಂತ ಮೊದಲೇ ಗುರುನಾನಕ್ ಅವರು ಅಯೋಧ್ಯೆಗೆ ಬಂದು ಎಚ್ಚರಿಕೆಯನ್ನು ಕೊಟ್ಟರು. ಬಾಬರ್ ದೇವಾಲಯವನ್ನು ಒಡೆದು ಹಾಕಿ ಮಸೀದಿಯನ್ನು ಕಟ್ಟಿದ. ನಾವು ಭಾರತೀಯರು ಏನನ್ನು ಬೇಕಾದರೂ ಸಹಿಸಬಹುದು ಆದರೆ, ಧರ್ಮಕ್ಕೆ ಆದ ಅಪಚಾರವನ್ನು ಮಾತ್ರ ಸಹಿಸಲಾರರು. ಅಂದಿನಿಂದ ಅನೇಕ ಬಾರಿ ನಿರಂತರವಾಗಿ ಹೋರಾಟವು ನಡೆದಿದೆ ಆದರೆ ಯಶಸ್ವಿಯಾಗಲಿಲ್ಲ. 76 ಬಾರಿ ಹೋರಾಟಗಳಾಗಿ, 3500 ಮಹಿಳೆಯರು ಶಸ್ತ್ರವನ್ನು ಹಿಡಿದು ಹೋರಾಡಿದ್ದಾರೆ. ಸಾಧುಸಂತರು ಹೋರಾಡಿದ್ದಾರೆ. ಗುರು ಗೋವಿಂದ ಸಿಂಗ್ ರವರ ನೇತೃತ್ವದಲ್ಲಿ ಹೋರಾಟ ನಡೆದಿದೆ. 1949 ಡಿಸೆಂಬರ್ 22ರಂದು ಮಸೀದಿಯ ಒಳಗೆ ರಾಮದೇವರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತು. 1984 ಹಿಂದೂ ಸಮ್ಮೇಳನದ ನಂತರ ಸಂತರಿಂದ ರಾಮ್ ಜಾನಕಿ ರಥ ಯಾತ್ರೆ ಪ್ರಾರಂಭವಾಯಿತು. ರಕ್ಷಣೆಗಾಗಿ ಅಶೋಕ್ ಸಿಂಗಲ್ ಅವರು ಯುವಕರ ಭಜರಂಗದಳ ಎಂಬ ಸಂಘದಿಂದ ದಂಡ ಹಿಡಿದು ರಕ್ಷಣೆ ಮಾಡಲು ಪ್ರೇರೇಪಿಸಿದರು.

ನಂತರ 1985 ಉಡುಪಿಯಲ್ಲಿ ಧರ್ಮ ಸಂಸತ್ ನಡೆಯಿತು ಅಲ್ಲಿಂದ ಅಯೋಧ್ಯಗೆ ಎಚ್ಚರಿಕೆಯನ್ನು ನೀಡಲಾಯಿತು. ಡಿಸೆಂಬರ್ ಆರನೇ ತಾರೀಕಿಗೆ ಬಾಗಿಲುಗಳನ್ನು ತೆಗೆಯಿರಿ ಇಲ್ಲವಾದಲ್ಲಿ ಘೋರ ಕದನ ನಡೆಸುತ್ತೇವೆ ಎಂದು ಎಲ್ಲೆಡೆ ಘೋಷಿಸಿದರು. ನಂತರ ಅಯೋಧ್ಯೆಯ ಮಸೀದಿಯ ಬಾಗಿಲನ್ನು ತೆರೆಯಲು ಸರ್ಕಾರವು ಆದೇಶಸಿತು. 1989 ಅಯೋಧ್ಯೆಯ ಮಸೀದಿಯ ಮುಂದೆ ಕಾಮೇಶ್ವರ್ ಚೌಪಾಲರಿಂದ ಶಿಲಾನ್ಯಾಸವು ನಡೆಯಿತು. ಆಗ ಮುಲಾಯಂ ಸಿಂಗ್ ಸರ್ಕಾರವಿತ್ತು. ಉತ್ತರ ಪ್ರದೇಶದ ಗಡಿಗಳಲ್ಲಿ ಕಂದಕಗಳನ್ನು ಕಟ್ಟಿದರು. ಹಾಗೆಯೇ ತಪ್ಪಿಸಿಕೊಂಡು ಎರಡುವರೆ ಲಕ್ಷ ಜನ ಸೇರಿದರು.
ಅಕ್ಟೋಬರ್ 30 ನೇ ತಾರೀಕು ಎಲ್ಲರೂ ಬಾಬರ್ ಮಸೀದಿಯ ಮುಂದೆ ನೆಲೆಸಿದ್ದರು. ಇದ್ದಕ್ಕಿದ್ದಂತೆ ಒಂದು ಮಿಲಿಟರಿ ಟ್ರಕ್ ನಲ್ಲಿ ಒಬ್ಬರು ಕುಳಿತುಕೊಂಡು ರಭಸದಿಂದ ಬಂದು ಬ್ಯಾರಿಕೇಡ್ಗಳಿಗೆ ಗುದ್ದಿದರು, ನಂತರ ಅವರು ಎಲ್ಲಿಯೂ ಸಿಗಲಿಲ್ಲ. ಆತ ರಾಮರ ಸೇವೆಗಾಗಿ ರಾಮದೂತ ಹನುಮಂತನೆ ಬಂದಿರಬೇಕೆಂದು ಜನರ ನಂಬಿಕೆಯಾಗಿದೆ. ನಂತರ ಎಲ್ಲರೂ ಒಳಗೆ ನುಗ್ಗಿ, ಧ್ವಜವನ್ನು 11:00 ಗಂಟೆಗೆ ಹಾರಿಸಿದರು.

ಕೋಪದಿಂದ ಮುಲೈಮ್ ಸಿಂಗ್ ಗೋಳಿಬಾರ್ ಮಾಡಿಸಿದ. ಎಷ್ಟೋ ಜನರ ಬಲಿದಾನವಾಯಿತು. ಎರಡು ವರ್ಷಗಳ ನಂತರ 1992, ಡಿಸೆಂಬರ್ 6 ರಂದು ಜನರು ಸೇರಿ ಬಾಬರ್ ಮಸೀದಿಯನ್ನು ಒಡೆದು ಹಾಕಿದರು. ಆಗ ಕಲ್ಯಾಣ ಸಿಂಗ್ ರವರ ಸರ್ಕಾರವಿತ್ತು, ಮೌನಂ ಸಮ್ಮತಿ ಲಕ್ಷಣಂ ಎಂಬಂತೆ ಮಸೀದಿಯ ನಿರ್ನಾಮವಾದ ನಂತರ ರಾಜಕೀಯದಿಂದ ಹೊರಗೆ ಬಂದರು. ಮಸೀದಿಯನ್ನು ಒಡೆದ ನಂತರ ಎಲ್ಲರೂ ಉತ್ಸಾಹದಿಂದ ಹೊರಟರು, ಆದರೆ ಪೇಜಾವರ ಮಠದ ವಿಶ್ವೇಶ ತೀರ್ಥರು ಹೊರಡಲಿಲ್ಲ. ಯಾಕೆಂದರೆ ಪೂಜೆಯು ನಡೆಯಬೇಕು ಎಂದು ಕೆರೆಸಿ ಪೂಜೆಯನ್ನು ಮಾಡಿಸಿ ಹೊರಟರು.
ನಂತರ 2010 ರಲ್ಲಿ ಉಚ್ಚ ನ್ಯಾಯಾಲಯವು ಮೂರು ಭಾಗವನ್ನು ಮಾಡಿರಿ ಎಂದು ಆದೇಶವಿತ್ತು. ನಂತರ ಸರ್ವೋಚ್ಚ ನ್ಯಾಯಾಲಯವು 2019 ನವೆಂಬರ್ 9 ರಂದು ಎಲ್ಲಾ ಐದು ನ್ಯಾಯಾಧೀಶರು ಒಂದೇ ನ್ಯಾಯವನ್ನು ಬರೆದು ಸಹಿ ಹಾಕಿ 70 ಎಕರೆ ಭೂಮಿ ರಾಮಮಂದಿರಕ್ಕಾಗಿ ಕೊಟ್ಟರು. ಶ್ರೀ ವಿಶ್ವೇಶ ತೀರ್ಥರು ತೀರ್ಪು ಬರುವವರೆಗೂ ಉಸಿರನ್ನು ಬಿಗಿ ಹಿಡಿದಿದ್ದರು . ತೀರ್ಪು ಬಂದ ನಂತರ ಹರಿಪಾದ ಸೇರಿದರು. ಅವರ ಶ್ರಮ ಫಲ ಕೊಟ್ಟಿತು.

ದೊಡ್ಡ ಗುರುಗಳ ಕನಸಾದ, ಕೋಟ್ಯಾಂತರ ಹಿಂದೂಗಳ ಆರಾಧ್ಯ ದೈವ ರಾಮಮಂದಿರ ನಿರ್ಮಾಣದ ನಂತರ ಮುದ್ದು ಬಾಲರಾಮನ ಪ್ರತಿಷ್ಠಾಪನೆ ಪೂಜೆಗೆ ಸಾಕ್ಷಿಯಾಗಿ ನಿಂತವರು ನಮ್ಮ ಶ್ರೀ ವಿಶ್ವಪ್ರಸನ್ನ ತೀರ್ಥರು. ಬಾಲರಾಮನ ಪ್ರತಿಷ್ಠಾಪನೆಯಾದ ತಕ್ಷಣ, ಇಡೀ ಭೂಮಂಡಲದ ಕಣಕಣವು , ಮನೆ ಮನಗಳಲ್ಲವು ರಾಮಮಯವಾಗಿತ್ತು. ರಾಮನಾಮದ ಜಯಕಾರ ಮುಗಿಲು ಮುಟ್ಟುವಂತಿತ್ತು. ಮೈಮನವೆಲ್ಲ ರಾಮ ರಾಮ ರಾಮ ಎನ್ನುತ್ತಾ ಈ ಐತಿಹಾಸಿಕ ಕ್ಷಣಗಳಿಗೆ ನಾವೆಲ್ಲಾ ಸಾಕ್ಷಿಯಾಗಿರುವುದು ನಮ್ಮ ಪೂರ್ವಜನ್ಮದ ಸುಕೃತವೇ ಸರಿ.

2024 ಜನವರಿ 22,ರಂದು ಅಯೋಧ್ಯೆಯಲ್ಲಿ ನರೇಂದ್ರ ದಾಮೋದರ್ ದಾಸ್ ನೇತೃತ್ವದಲ್ಲಿ ಪ್ರಾಣ ಪ್ರತಿಷ್ಠಾಪನವಾಯಿತು. ಹೀಗೆಯೇ ನಮ್ಮೆಲ್ಲರ ಮನದಲ್ಲಿ ರಾಮನ ಪ್ರಾಣ ಪ್ರತಿಷ್ಠಾಪನೆಯಾಗಬೇಕು.

ಶ್ರೀ ಕೃಷ್ಣಾರ್ಪಣ ಮಸ್ತು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
Tags: AnandakandaAyodhyaAyodhya Shri RamaHeartKannada News WebsiteLatest News KannadaRavanaSuryavamshaಅಯೋಧ್ಯಆನಂದಕಂದಕೃಷ್ಣತ್ರೇತಾಯುಗದೇವಸ್ಥಾನಭಗವಂತರಾಮನಾಮರಾಮಮಂದಿರರಾವಣಸೂರ್ಯವಂಶಹೃದಯ
Share196Tweet123Send
Previous Post

ಭಾರತದ ಮಿಲಿಟರಿ ಮಾಹಿತಿ ರವಾನೆ | ಶಂಕಿತ ಪಾಕಿಸ್ತಾನ ಏಜೆಂಟ್ ಬಂಧನ

Next Post

ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL