No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬಾಗಲಕೋಟೆ

ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ

ತುಂಡು ತುಂಡಾದ ಬೆರಳು, ಮನೆಯೆಲ್ಲಾ ರಕ್ತಮಯ | ಅನುಮಾನ ಮೂಡಿಸಿದ ಸ್ಫೋಟ

kalpa News by kalpa News
November 20, 2024
in ಬಾಗಲಕೋಟೆ
0
ಬಾಗಲಕೋಟೆ | ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟ | ಆನ್ ಮಾಡಿದ ಮಹಿಳೆಯ ಕೈಗಳು ಛಿದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬಾಗಲಕೋಟೆ  |

ಕೊರಿಯರ್’ನಲ್ಲಿ ಬಂದ ಹೇರ್ ಡ್ರೈಯರ್ ಸ್ಫೋಟಗೊಂಡು ಪರಿಣಾಮ ಮಹಿಳೆಯೊಬ್ಬರು ಎರಡೂ ಕೈಗಳು ಛಿದ್ರವಾಗಿರುವ ಭೀಕರ ಘಟನೆ ಜಿಲ್ಲೆಯ ಇಳಕಲ್’ನಲ್ಲಿ ನಡೆದಿದೆ.

ಗಾಯಗೊಳಗಾದ ಮಹಿಳೆಯನ್ನು ಮೃತ ಯೋಧನ ಪತ್ನಿ ಬಸಮ್ಮ ಯರನಾಳ ಎಂದು ಗುರುತಿಸಲಾಗಿದೆ.
ಘಟನೆ ನಡೆದಿದ್ದು ಹೇಗೆ?

ಕೊರಿಯರ್ ಒಂದರ ಮೂಲಕ ಶಶಿಕಲಾ ಎನ್ನುವವರ ಹೆಸರಿಗೆ ಹೇರ್ ಡ್ರೈಯರ್ ಬಂದಿದ್ದು, ಅವರ ಮೊಬೈಲ್’ಗೆ ಸಿಬ್ಬಂದಿ ಕರೆ ಮಾಡಿ ತೆಗೆದುಕೊಳ್ಳಲು ಹೇಳಿದ್ದಾರೆ. ಆದರೆ, ಶಶಿಕಲಾ ಅವರು ನಾನು ಊರಿನಲ್ಲಿ ಇಲ್ಲ ಎಂದು ಹೇಳಿದ್ದಾರೆ.

ಆದರೆ, ಇದರಿಂದ ಸುಮ್ಮನಾಗದ ಕೊರಿಯರ್ ಸಿಬ್ಬಂದಿ ಪದೇ ಪದೇ ಶಶಿಕಲಾ ಅವರಿಗೆ ಕರೆ ಮಾಡಿ ಕೊರಿಯರ್ ಪಡೆದುಕೊಳ್ಳುವಂತೆ ಕಿರಿ ಕಿರಿ ಮಾಡಿದ್ದಾರೆ. ಇದರಿಂದ ಬೇಸತ್ತ ಶಶಿಕಲಾ ಅವರು, ತಮ್ಮ ಸ್ನೇಹಿತೆ ಬಸಮ್ಮ ಅವರಿಗೆ ಕರೆ ಮಾಡಿ, ಯಾವುದೋ ಕೊರಿಯರ್ ಪಾರ್ಸಲ್ ಬಂದಿದೆ. ತೆಗೆದುಕೋ ಎಂದು ಕೇಳಿದ್ದಾರೆ. ಬಸಮ್ಮಾ ಅವರು ಕೊರಿಯರ್ ಸಿಬ್ಬಂದಿ ಬಳಿ ಪಾರ್ಸಲ್ ಪಡೆದಿದ್ದಾರೆ.

Also read: ಎಲ್ಲಾ ವ್ಯವಹಾರ ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರ: ಎಸ್.ಎನ್. ನಾಗರಾಜ

ಪಡೆದುಕೊಂಡ ಪಾರ್ಸಲ್ ತೆರದು ನೋಡಿದಾಗ ಒಳಗಡೆ ಹೇರ್ ಡ್ರೈಯರ್ ಇತ್ತು. ಇದೇ ವೇಳೆ ಅಲ್ಲೇ ಇದ್ದ ಪಕ್ಕದ ಮನೆಯವರು ಆನ್ ಮಾಡಿ ತೋರಿಸಿ ಎಂದಿದ್ದಾರೆ. ಬಸಮ್ಮಾ ಅವರು ಹೇರ್ ಡ್ರೈಯರ್ ಸ್ವಿಚ್ ಹಾಕಿ ಆನ್ ಮಾಡಿದಾಗ ಸ್ಫೋಟಗೊಂಡಿದೆ.

ಹೇರ್ ಡ್ರೈಯರ್ ಭೀಕರವಾಗಿ ಸ್ಫೋಟಗೊಂಡ ಪರಿಣಾಮ ಬಸಮ್ಮ ಅವರ ಎರಡೂ ಹಸ್ತಗಳು ಛಿತ್ರಗೊಂಡಿದ್ದು, ಬೆರಳುಗಳು ಛಿದ್ರಗೊಂಡು, ಮನೆಯೆಲ್ಲಾ ರಕ್ತಸಿಕ್ತವಾಗಿವೆ.

ತಕ್ಷಣವೇ ಬಸಮ್ಮ ಅವರನ್ನು ಇಳಕಲ್’ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಇಳಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಮಾನ ಸೃಷ್ಠಿಸಿದ ಸ್ಫೋಟ

ಇನ್ನು, ಸ್ಪೋಟದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಆದರೆ, ವರದಿಗಳಂತೆ, ಶಶಿಕಲಾ ಅವರು ಯಾವುದೇ ಹೇರ್ ಡ್ರೈಯರ್ ಆರ್ಡರ್ ಮಾಡಿಲ್ಲವಂತೆ. ಅವರ ಹೆಸರಿನಲ್ಲಿ ಪಾರ್ಸಲ್ ಬಂದಿದ್ದು ಹೇಗೆ, ಹಣ ನೀಡಿದ್ದು ಯಾರು ಎಂಬ ಪ್ರಶ್ನೆ ಮೂಡಿದೆ.

ಇನ್ನು, ಸ್ಫೋಟಗೊಂಡ ಹೇರ್ ಡ್ರೈಯರ್ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ತಯಾರಾಗಿದೆ ಎಂದು ಹೇಳಲಾಗಿದೆ. ಹೀಗಾಗಿ, ಈ ಸ್ಫೋಟ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

https://kalpa.news/wp-content/uploads/2024/04/VID-20240426-WA0008.mp4

                 

Tags: BagalakoteKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಾಗಲಕೋಟೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲ್ಲಾ ವ್ಯವಹಾರ ಕನ್ನಡದಲ್ಲಿಯೆ ನಡೆದಾಗ ಭಾಷೆಯ ಬಗೆಗಿನ ಆತಂಕ ದೂರ: ಎಸ್.ಎನ್. ನಾಗರಾಜ

Next Post

ವಕ್ಫ್ ಹೆಸರಿನಲ್ಲಿ ದಾಖಲಾಗಿರುವ ಆಸ್ತಿಯನ್ನು ತಕ್ಷಣವೇ ಸರ್ಕಾರ ವಶ ಪಡಿಸಿಕೊಳ್ಳಲಿ: ಕುಮಾರ್ ಬಂಗಾರಪ್ಪ ಆಗ್ರಹ

kalpa News

kalpa News

Next Post
ಗೀತಾ ಶಿವರಾಜಕುಮಾರ್ ಗ್ರಾಮ ಪಂಚಾಯ್ತಿ ಕೂಡಾ ಗೆಲ್ಲಲ್ಲ | ಕುಮಾರ್ ಬಂಗಾರಪ್ಪ ಲೇವಡಿ

ವಕ್ಫ್ ಹೆಸರಿನಲ್ಲಿ ದಾಖಲಾಗಿರುವ ಆಸ್ತಿಯನ್ನು ತಕ್ಷಣವೇ ಸರ್ಕಾರ ವಶ ಪಡಿಸಿಕೊಳ್ಳಲಿ: ಕುಮಾರ್ ಬಂಗಾರಪ್ಪ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL