Saturday, September 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಾಗಲಕೋಟೆ

ಶೀಘ್ರದಲ್ಲೇ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯ ಸ್ಪೋಟ: ಬಸವರಾಜ ಬೊಮ್ಮಾಯಿ ಲೇವಡಿ

October 11, 2023
in ಬಾಗಲಕೋಟೆ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಬಾಗಲಕೋಟೆ ( ಜಮಖಂಡಿ) |

ಕಾಂಗ್ರೆಸ್ ನಾಯಕರ ನಡುವಿನ‌ ಭಿನ್ನಾಭಿಪ್ರಾಯ ಶೀಘ್ರವೇ ಸ್ಪೋಟಗೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಹೇಳಿದ್ದಾರೆ.

ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಮಾಧ್ಯಮಗಳಿಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರು , ಶಾಸಕರು ಒಗ್ಗಟ್ಟಿಲ್ಲದೆ ವಿಭಿನ್ನ ಹೇಳಿಕೆ ಕೊಡುತ್ತಿದ್ದು, ಈ ಸರ್ಕಾರದಲ್ಲಿ ಸಿಎಂ ನೇಮಕ ಪ್ರಕ್ರಿಯೆಯಿಂದಲೇ ಭಿನ್ನಾಭಿಪ್ರಾಯ ಶುರುವಾಗಿದೆ. ಸಿಎಂ ಆಯ್ಕೆ ವೇಳೆಯೇ ಸಿದ್ದರಾಮಯ್ಯ ಅವರು ತಮ್ಮನ್ನು ಸಿಎಂ ಮಾಡಲಿಲ್ಲ ಎಂದು ಕೋಪಗೊಂಡು ದೆಹಲಿಯಿಂದ ಮರಳಿ ಬರುತ್ತಿದ್ದರು. ನಂತರ ಸಿದ್ದರಾಮಯ್ಯ Siddaramaiah ಅವರಿಗೆ ಕರಾರು ಖಂಡಿಷನ್ ಹಾಕಿ ಮುಖ್ಯಮಂತ್ರಿ ಸ್ಥಾನದಲ್ಲಿ ಕೂಡಿಸಿದ್ದಾರೆ.
ಸಿದ್ದರಾಮಯ್ಯ ಅವರು ಐದು ವರ್ಷ ಪೂರ್ಣಾವಧಿ‌ ಸಿಎಂ ಎಂದು ಅನುಮಾನ ಬರುವ ರೀತಿಯಲ್ಲಿ ಅವರ ಸಂಪುಟದ ಹಿರಿಯ ಸಚಿವರೇ ಮಾತನಾಡಿದರು. ಇದೂವರೆಗೂ ಸಿದ್ದರಾಮಯ್ಯ ಸಹ 5 ವರ್ಷ ನಾನೇ ಸಿಎಂ ಅಂತ ಎಲ್ಲೂ ಹೇಳಿಲ್ಲ. ಏನಿದರರ್ಥ, ಏನು ಒಳಗಡೆ ನಡೆದಿದೆ ? ಇದು ರಾಜ್ಯದ ಜನತೆಗೆ ಗೊತ್ತಾಗಬೇಕು, ಇದು ಕಾಂಗ್ರೆಸ್ ಆಂತರಿಕ ವಿಷಯ ಅಲ್ಲ. ರಾಜ್ಯದ ಆಡಳಿತ ರಾಜ್ಯದ ಜನರಿಗೆ ಬೇಕಾದ ವಿಷಯ ಇದು ಎಂದು ಹೇಳಿದರು.

ಇನ್ನು ಮೂರು ಜನ ಉಪಮುಖ್ಯಮಂತ್ರಿಗಳ ವಿಚಾರದಲ್ಲಿ ಅವರ ಬುಡಕ್ಕೆ ಇವರು, ಇವರ ಬುಡಕ್ಕೆ ಅವರು ಇಡಲು ನೋಡುತ್ತಿದ್ದಾರೆ. ಈ ಮಧ್ಯೆ ಶಾಸಕರು ನಮ್ಮ ಮಾತು ಕೇಳುವವರಿಲ್ಲ, ಅಭಿವೃದ್ಧಿ ಇಲ್ಲ ಅಂತಿದ್ದಾರೆ. ಹೀಗಾಗಿ ಈ ಸರ್ಕಾರ ಗೊಂದಲದ ಗೂಡಾಗಿದೆ. ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಇನ್ನು ಸ್ವಲ್ಪ ದಿನದಲ್ಲಿ ಸ್ಪೋಟವಾಗಲಿದೆ ಎಂದು ಭವಿಷ್ಯ ನುಡಿದರು.‌
ನಾನು ಬಿಜೆಪಿಗೆ ಬಂದ ಬಳಿಕವೇ ಸೋತಿದ್ದು ಎಂಬ ಮಾಜಿ ಸಚಿವ ವಿ.ಸೋಮಣ್ಣ ಹೇಳಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ಅನುಭವ, ಅದು ಸತ್ಯ ಕೂಡ ಇದೆ. ಅದಕ್ಕೆ ಕಾರಣಗಳು ಬೇರೆ ಬೇರೆ ಇವೆ. ವಿ. ಸೋಮಣ್ಣ ಅವರು ಕ್ಷೇತ್ರ ಬದಲಾವಣೆ ಮಾಡಿರುವ ಕಾರಣಗಳೂ ಇವೆ ಎಂದರು.

Also read: ಗಾಜಾಪಟ್ಟಿ ವಶಕ್ಕೆ ಪಡೆದ ಇಸ್ರೇಲ್ ಸೇನೆ

ಶೀಘ್ರ ವಿಪಕ್ಷ ನಾಯಕನ ಆಯ್ಮೆ
ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಪಕ್ಷ ನಾಯಕನ ಆಯ್ಕೆ ವಿಳಂಬದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷ ಇದ್ದಾರೆ, ಕೆಲಸ ಮಾಡುತ್ತಿದ್ದಾರೆ. ಅಧ್ಯಕ್ಷ, ವಿಪಕ್ಷ ನಾಯಕ ಎರಡನ್ನೂ ಒಟ್ಟಿಗೆ ನೇಮಕ ಮಾಡಲು ವಿಳಂಬ ಆಗಿರುವುದು ನಿಜ. ಆದರೆ, ನಾನು ಈಗಾಗಲೇ ದೆಹಲಿ ನಾಯಕರೊಟ್ಟಿಗೆ ಮಾತಾಡಿದ್ದೇನೆ. ಐದು ರಾಜ್ಯಗಳ ಟಿಕೆಟ್ ಫೈನಲ್ ಆದ ನಂತರ ಮಾಡುದಾಗಿ ತಿಳಿಸಿದ್ದಾರೆ. ಆದಷ್ಟು ಬೇಗ ವಿಪಕ್ಷ ನಾಯಕ ಆಯ್ಕೆ ಆಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಬರ ಪರಿಹಾರ ಇಚ್ಚಾಶಕ್ತಿ ಕೊರತೆ
ಬರ ಪರಿಹಾರ ವಿಚಾರಕ್ಕೆ ಆಗಲೇ ಕೇಂದ್ರ ಸರ್ಕಾರ ಮೊದಲ ಕಂತಿನ ಹಣ, ಎರಡು ತಿಂಗಳ ಹಿಂದೆಯೇ 350 ಕೋಟಿ ರೂ. ರಿಲೀಸ್ ಮಾಡಿದೆ. ಜಿಲ್ಲಾಧಿಕಾರಿಗಳ ಅಕೌಂಟ್‌ನಲ್ಲೂ ದುಡ್ಡಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಮನಸ್ಸಿಲ್ಲ. ಈಗ ಬರದಲ್ಲಿರುವವರಿಗೆ ಕೊಟ್ಟರೆ ಮತ್ತೆ ಮುಂದೆ ಏನಾದರೂ ಕೇಳಿದರೆ ಕಷ್ಟ ಅಂತ. ಗ್ಯಾರಂಟಿಗಳಿಗೆ ದುಡ್ಡು ಕೊಟ್ಟಿರುವುದರಿಂದ, ಮೀನಾ, ಮೇಷ ನೋಡುತ್ತಿದ್ದಾರೆ ಎಂದು ಹೇಳಿದರು.

ಮೂರು ತಿಂಗಳಿಗೆ ಗೃಹ ಲಕ್ಷ್ಮೀ ಮುಕ್ತಾಯ
ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ದುಡ್ಡು ಬರದಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ತಿಂಗಳಲ್ಲಿ ಬಂದವರಿಗೆ ಎರಡನೇ ತಿಂಗಳದ್ದು ದುಡ್ಡು ಬಂದಿಲ್ಲ. ಇದರಲ್ಲಿ ಬಹಳಷ್ಟು ಗೊಂದಲ ಇದೆ. ಇನ್ನೊಂದು ತಿಂಗಳಾದರೆ ಮೂರು ತಿಂಗಳಲ್ಲೇ ಗೃಹಲಕ್ಷ್ಮಿ ಯೋಜನೆ ಮುಕ್ತಾಯ ಆಗುತ್ತದೆ. ಗೃಹಲಕ್ಷ್ಮಿ ಕೊಟ್ಟು ಮತ ಬ್ಯಾಂಕ್ ಮಾಡಬೇಕು ಅಂದುಕೊಂಡಿದ್ದರು. ಅದೆ ಕಾಂಗ್ರೆಸ್ ಸರ್ಕಾರಕ್ಕೆ ತಿರುಗುಬಾಣ ಆಗುತ್ತದೆ ಎಂದು ಹೇಳಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

 

 

Tags: Bagalakote (Jamakandi)Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಾಗಲಕೋಟೆ ( ಜಮಖಂಡಿ)
Previous Post

ಗಾಜಾಪಟ್ಟಿ ವಶಕ್ಕೆ ಪಡೆದ ಇಸ್ರೇಲ್ ಸೇನೆ

Next Post

ಗಣಿ ಗುತ್ತಿಗೆ ಸಮಸ್ಯೆ ನಿವಾರಣೆಗೆ ಸಿಎಂ ಸೂಚಿಸಿರುವ ಪರಿಹಾರವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಣಿ ಗುತ್ತಿಗೆ ಸಮಸ್ಯೆ ನಿವಾರಣೆಗೆ ಸಿಎಂ ಸೂಚಿಸಿರುವ ಪರಿಹಾರವೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025

Inspire Institute of Sport launches ‘IIS Sikhaega’

September 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ವಿಶೇಷ ಗುರುತು ಮೂಡಿಸಿಕೊಂಡಿರುವ ನವಿತಾ ಜೈನ್

September 6, 2025

ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಿರಿ: ಲಕ್ಷ್ಮೀನಾರಾಯಣ ಕಾಮತ್

September 6, 2025

ಸುಬ್ರೋಟೋ ಕಪ್ U-15: CISCE, ಪಶ್ಚಿಮ ಬಂಗಾಳಕ್ಕೆ ಭರ್ಜರಿ ಜಯ

September 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!