Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ವಿಧಾನಸಭಾ ಚುನಾವಣೆ: ಬಳ್ಳಾರಿಯಲ್ಲಿ ಶೇಕಡಾವಾರು ಎಷ್ಟು ಮತದಾನವಾಗಿದೆ?

May 11, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಬಳ್ಳಾರಿ ಜಿಲ್ಲಾ ವ್ಯಾಪ್ತಿಯ 05 ವಿಧಾನಸಭಾ ಕ್ಷೇತ್ರಗಳ 1,222 ಮತಗಟ್ಟೆಗಳಲ್ಲಿ ಮೇ 10 ರಂದು ನಡೆದ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸಂಜೆ 05 ಗಂಟೆಯವರೆಗಿನ ವರದಿಯಂತೆ ಒಟ್ಟು ಶೇ.67.68 ರಷ್ಟು ಮತದಾನವಾಗಿದೆ.

ಬೆಳಗ್ಗೆ 7 ಗಂಟೆಯಿಂದಲೇ ಪ್ರಾರಂಭಗೊಂಡ ಮತದಾನ, ಆರಂಭದಲ್ಲಿ ಬಿರುಸಿನಿಂದ, ಮಧ್ಯಾಹ್ನ ಮಂದಗತಿಯಲ್ಲಿ ನಂತರ ಸಂಜೆ ಮತ್ತೆ ಬಿರುಸಿನಿಂದ ಸಾಗಿತು. ಮತದಾರರ ಆಕರ್ಷಿಸಲು ಜಿಲ್ಲಾಡಳಿತದಿಂದ 5 ಕ್ಷೇತ್ರಗಳಲ್ಲಿ ವಿಭಿನ್ನ ಪರಿಕಲ್ಪನೆಯ ಮತಗಟ್ಟೆಗಳನ್ನು ತೆರೆಯಲಾಗಿತ್ತು. ಸಖಿ ಮತಗಟ್ಟೆ, ಯುವ ಮತಗಟ್ಟೆ, ವಿಕಲಚೇತನ ಮತಗಟ್ಟೆ ಹಾಗೂ ಪರಿಸರ ಸ್ನೇಹಿ, ಸಾಂಪ್ರದಾಯಿಕ ಮತ್ತು ವಿಷಯಾಧಾರಿತ ಮತಗಟ್ಟೆ ತೆರೆದು ಮತದಾನಕ್ಕೆ ಪ್ರೇರಣೆಯಾದವು.
ಜಿಲ್ಲೆಯಲ್ಲಿ ಗ್ರಾಮೀಣ ವ್ಯಾಪ್ತಿಯಲ್ಲಿ 676 ಮತಗಟ್ಟೆ ಕೇಂದ್ರ, ನಗರ, ಪಟ್ಟಣ ಪ್ರದೇಶದಲ್ಲಿ 515 ಮತಗಟ್ಟೆ ಕೇಂದ್ರಗಳು ಸೇರಿ ಒಟ್ಟು 1,222 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಕಂಪ್ಲಿ-240, ಸಿರಗುಪ್ಪ-227, ಬಳ್ಳಾರಿ ಗ್ರಾಮೀಣ-242, ಬಳ್ಳಾರಿ ನಗರ-262 ಹಾಗೂ ಸಂಡೂರು ಕ್ಷೇತ್ರದ 251 ಮತಗಟ್ಟೆಗಳಲ್ಲಿ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು.

ವಿವಿಧ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗಿನ ಶೇಕಡಾವಾರು ಮತದಾನ ಪ್ರಮಾಣ ವಿವರ ಇಂತಿದೆ:

ಬೆಳಿಗ್ಗೆ 9 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.11.54, ಸಿರುಗುಪ್ಪ ಕ್ಷೇತ್ರ-ಶೇ.9.53, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.8.54, ಬಳ್ಳಾರಿ ನಗರ ಕ್ಷೇತ್ರ-ಶೇ.7.26 ಮತ್ತು ಸಂಡೂರು ಕ್ಷೇತ್ರ-ಶೇ.5.90 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.8.5 ರಷ್ಟು ಮತದಾನವಾಗಿದೆ.
ಬೆಳಿಗ್ಗೆ 11 ಗಂಟೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.30.75, ಸಿರುಗುಪ್ಪ ಕ್ಷೇತ್ರ-ಶೇ.25.84, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.24.0, ಬಳ್ಳಾರಿ ನಗರ ಕ್ಷೇತ್ರ-ಶೇ.19.22 ಮತ್ತು ಸಂಡೂರು ಕ್ಷೇತ್ರ-ಶೇ.19.03 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.23.76 ರಷ್ಟು ಮತದಾನವಾಗಿದೆ.

ಮಧ್ಯಾಹ್ನ 01 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.49.89, ಸಿರುಗುಪ್ಪ ಕ್ಷೇತ್ರ-ಶೇ.43.29, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.40.33, ಬಳ್ಳಾರಿ ನಗರ ಕ್ಷೇತ್ರ-ಶೇ.31.75 ಮತ್ತು ಸಂಡೂರು ಕ್ಷೇತ್ರ-ಶೇ.35.18 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.39.74 ರಷ್ಟು ಮತದಾನವಾಗಿದೆ.

ಮಧ್ಯಾಹ್ನ 03 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.64.84, ಸಿರುಗುಪ್ಪ ಕ್ಷೇತ್ರ-ಶೇ.57.18, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.53.04, ಬಳ್ಳಾರಿ ನಗರ ಕ್ಷೇತ್ರ-ಶೇ.41.78 ಮತ್ತು ಸಂಡೂರು ಕ್ಷೇತ್ರ-ಶೇ.51.95 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.53.27 ರಷ್ಟು ಮತದಾನವಾಗಿದೆ.
ಸಂಜೆ 05 ಗಂಟೆಯವರೆಗೆ ಕಂಪ್ಲಿ ವಿಧಾನಸಭಾ ಕ್ಷೇತ್ರ-ಶೇ.78.39, ಸಿರುಗುಪ್ಪ ಕ್ಷೇತ್ರ-ಶೇ.71.15, ಬಳ್ಳಾರಿ ಗ್ರಾಮೀಣ ಕ್ಷೇತ್ರ-ಶೇ.67.51, ಬಳ್ಳಾರಿ ನಗರ ಕ್ಷೇತ್ರ-ಶೇ.54.84 ಮತ್ತು ಸಂಡೂರು ಕ್ಷೇತ್ರ-ಶೇ.69.09 ಸೇರಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.67.68 ರಷ್ಟು ಮತದಾನವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Also read: ಬೀದರ್ ನಲ್ಲಿ ಮತದಾನ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಕ್ಷೇತ್ರವಾರು ಮತದಾರರ ವಿವರ:
ಕಂಪ್ಲಿ ವಿಧಾನಸಭಾ ಕ್ಷೇತ್ರ: 91-ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ 1,06,528 ಪುರುಷ ಮತದಾರರು, 1,07,882 ಮಹಿಳೆ ಮತದಾರರು ಹಾಗೂ 29 ಜನ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,14,439 ಮತದಾರರಿದ್ದಾರೆ. ಅದರಲ್ಲಿ 8,084 ಯುವ ಮತದಾರರು, 2,509 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 4,331 ವಿಶೇಷ ಚೇತನ ಮತದಾರರಿದ್ದಾರೆ.

ಸಿರುಗುಪ್ಪ ವಿಧಾನಸಭಾ ಕ್ಷೇತ್ರ: 92-ಸಿರುಗುಪ್ಪ ವಿಧಾನಸಭಾ ಕ್ಷೇತ್ರದಲ್ಲಿ 1,06,789 ಪುರುಷ ಮತದಾರರು, 1,10,354 ಮಹಿಳೆ ಮತದಾರರು ಹಾಗೂ 38 ಜನ ಇತರೆ ಮತದಾರರಿದ್ದು, ಒಟ್ಟು 2,17,181 ಮತದಾರರಿದ್ದಾರೆ. ಅದರಲ್ಲಿ 7,024 ಯುವ ಮತದಾರರು, 3,128 ಜನ 80 ವರ್ಷ ಮೇಲ್ಪಟ್ಟ ಮತದಾರರು, 3,696 ವಿಶೇಷಚೇತನ ಮತದಾರರಿದ್ದಾರೆ.
ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರ: 93-ಬಳ್ಳಾರಿ ಗ್ರಾಮೀಣ ವಿಧಾನಸಭಾ ಕೇತ್ರದಲ್ಲಿ 1,16,096 ಪುರುಷ ಮತದಾರರು, 1,22,181 ಮಹಿಳೆ ಮತದಾರರು ಹಾಗೂ 49 ಜನ ಇತರೆ ಮತದಾರರಿದ್ದು, ಒಟ್ಟು 2,38,326 ಮತದಾರರಿದ್ದಾರೆ. ಅದರಲ್ಲಿ 7,940 ಯುವ ಮತದಾರರು, 3,436 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 3,001 ವಿಶೇಷ ಮತದಾರಿದ್ದಾರೆ.

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ: 94-ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 1,26,067 ಪುರುಷ ಮತದಾರರು, 1,33,087 ಮಹಿಳೆ ಮತದಾರರು ಮತ್ತು 30 ಲಿಂಗತ್ವ ಅಲ್ಪ ಸಂಖ್ಯಾತ ಮತದಾರರು ಸೇರಿ ಒಟ್ಟು 2,59,184 ಮತದಾರರಿದ್ದಾರೆ.

ಅದರಲ್ಲಿ 8,432 ಯುವ ಮತದಾರರು, 4,691 ಜನ 80 ವರ್ಷ ಮೇಲ್ಪಟ್ಟ ವಯಸ್ಕ ಮತದಾರರು, 1,383 ವಿಶೇಷ ಚೇತನ ಮತದಾರರಿದ್ದಾರೆ.

http://kalpa.news/wp-content/uploads/2023/04/Christ-King-PU-College-Video-1.mp4

ಸಂಡೂರು ವಿಧಾನಸಭಾ ಕ್ಷೇತ್ರ: 95-ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ 1,11,839 ಪುರುಷ ಮತದಾರರು, 1,11,416 ಮಹಿಳೆ ಮತದಾರರು ಮತ್ತು ಇತರೆ 26 ಜನ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಒಳಗೊಂಡು ಒಟ್ಟು 2,23,281 ಮತದಾರರಿದ್ದಾರೆ. ಈ ಪೈಕಿ 7,879 ಯುವ ಮತದಾರರು, 3,081 ಜನ ವಯಸ್ಕ ಮತದಾರರು, 2,694 ವಿಶೇಷಚೇತನ ಮತದಾರರಿದ್ದಾರೆ.

ಕಳೆದ 2018 ರಲ್ಲಿ ವಿಧಾನಸಭೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಂಪ್ಲಿ ಕ್ಷೇತ್ರದಲ್ಲಿ ಶೇ.77.65, ಸಿರುಗುಪ್ಪ ಕ್ಷೇತ್ರ-ಶೇ.74.59, ಬಳ್ಳಾರಿ ಗ್ರಾಮೀಣ-ಶೇ.74.25, ಬಳ್ಳಾರಿ ನಗರ-ಶೇ.64.44 ಮತ್ತು ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಶೇ.74.44 ರಷ್ಟು ಅಂದರೆ ಒಟ್ಟಾರೆ ವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಶೇ.73.07 ರಷ್ಟು ಮತದಾನವಾಗಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ಬೀದರ್ ನಲ್ಲಿ ಮತದಾನ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳು ಭದ್ರ: ಸಿಆರ್’ಪಿಎಫ್ ಯೋಧರು, ಪೊಲೀಸ್ ಸರ್ಪಗಾವಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಟ್ರಾಂಗ್ ರೂಂನಲ್ಲಿ ಮತಯಂತ್ರಗಳು ಭದ್ರ: ಸಿಆರ್'ಪಿಎಫ್ ಯೋಧರು, ಪೊಲೀಸ್ ಸರ್ಪಗಾವಲು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!