Tuesday, September 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಳ್ಳಾರಿ: ಕೊರೋನಾ ತಡೆಯಲು ಮುಂಜಾಗ್ರತಾ ಕ್ರಮ: ಸಚಿವ ಅನಂದ್ ಸಿಂಗ್ ತುರ್ತು ಸಭೆ

April 25, 2021
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು.

ಬಳ್ಳಾರಿಯ ವಿಮ್ಸ್ ಸಭಾಂಗಣದಲ್ಲಿ ನಡೆದ ಕೋವಿಡ್ ತುರ್ತು ಪರಿಸ್ಥಿತಿ ಸಭೆಯಲ್ಲಿ ಹಲವಾರು ವಿಚಾರಗಳ ಕುರಿತು ಚರ್ಚೆಯನ್ನು ನಡೆಸಲಾಯಿತು. ಜಿಲ್ಲೆಯು ಆಂಧ್ರಪ್ರದೇಶ ಗಡಿಗೆ ಹೊಂದಿಕೊಂಡಿದೆ. ಆ ಕಡೆಯಿಂದ ಬರುವ ಮಾರ್ಗಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಿ ಜನರ ತಪಾಸಣೆ ನಡೆಸಬೇಕು ಎಂದು ಸಚಿವರು ಸೂಚಿಸಿದರು.

ಸೋಂಕು ತಗುಲಿ ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ತೀವ್ರ ನಿಗಾವಹಿಸಿ. ಅವರನ್ನು ಹೊರಗೆ ತಿರುಗಾಡದಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ವಹಿಸದೇ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.

ಬಳ್ಳಾರಿ ಮತ್ತು ಹೊಸಪೇಟೆ ನಗರಗಳಲ್ಲಿ ಜಾರಿ ಮಾಡಲಾಗಿರುವ ಕೊರೋನಾ ಕರ್ಫ್ಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದ ಸಚಿವ ಆನಂದ್ ಸಿಂಗ್ ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯಾಚರಣೆ ಜಿಲ್ಲೆಯಾದ್ಯಂತ ಮುಂದುವರಿಸುವಂತೆ ಸೂಚಿಸಿದರು. ಹೊಸಪೇಟೆಯ ವಿವಿಧ ಬಡಾವಣೆ, ಸರ್ಕಲ್ ಗಳಲ್ಲಿ ಈಗಾಗಲೇ ಪೋಲಿಸ್ ಸಿಬ್ಬಂದಿ ಬಿಗಿಯಾಗಿ ಶಾಸಕರ ಆದೇಶವನ್ನು ಪಾಲಿಸುತ್ತಿದ್ದಾರೆ.

ಇದೆ ಸಂಧರ್ಭದಲ್ಲಿ ‘ಜಿಂದಾಲ್ ಸಂಸ್ಥೆ ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮಾವಳಿಗಳನ್ನು ಅನುಸರಿಸಬೇಕು ಮತ್ತು ತಮ್ಮ ತಮ್ಮ ಸಂಸ್ಥೆಯ ಕಾರ್ಮಿಕರು ಮತ್ತು ಉದ್ಯೋಗಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ತಿಳಿಸಬೇಕು ಮತ್ತು ಪ್ರತಿ ಹಂತದಲ್ಲಿ ಸಾಮಾಜಿಕ ಅಂತರ ಪಾಲಿಸುವಂತೆ ತಿಳುವಳಿಕೆ ನೀಡಿ ಆಗಾಗ್ಗೆ ಸ್ಯಾನಿಟೈಸರ್ ಬಳಸಬೇಕು’ ಎಂದು ಜಿಂದಾಲ್ ಆಡಳಿತ ಮಂಡಳಿಗೆ ಮತ್ತು ಹಾಜರಿದ್ದ ಸರಗಕಾರಿ ಅಧಿಕಾರಿಗಳಿಗೆ ಆದೇಶಿಸಿದರು. ಅವರಿಗೆ ಸಚಿವರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಮಾತನಾಡಿ, ಜಿಲ್ಲೆಗೆ ರಾಜ್ಯ ಸರ್ಕಾರ ಪ್ರತಿನಿತ್ಯ 2,350 ಕೋವಿಡ್ ಟೆಸ್ಟ್ ಮಾಡಬೇಕೆನ್ನುವ ಗುರಿ ನಿಗದಿಪಡಿಸಿದೆ. ನಾವು ಪ್ರತಿನಿತ್ಯ 3500 ರಿಂದ 4 ಸಾವಿರ ಕೋವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ 1128 ಆಕ್ಸಿಜನ್ ಸೌಲಭ್ಯವಿರುವ ಬೆಡ್‍ಗಳಿದ್ದು,ಅವುಗಳಲ್ಲಿ 115 ಜನರು ದಾಖಲಾಗಿದ್ದಾರೆ. 210 ಐಸಿಯೂ ಬೆಡ್‍ಗಳಿದ್ದು, 28 ಭರ್ತಿಯಾಗಿವೆ.118 ವೆಂಟಿಲೇಟರ್‌ಗಳಿವೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ 1128 ಆಕ್ಸಿಜನ್ ಬೆಡ್‍ಗಳಿದ್ದು, ಅವುಗಳು ನಿರಂತರವಾಗಿ ನಡೆದರೂ 27 ಕೆಎಲ್ ಆಕ್ಸಿಜನ್ ಬೇಕಾಗಲಿದ್ದು, ಸಮರ್ಪಕ ಪ್ರಮಾಣದಲ್ಲಿ ನಮ್ಮಲ್ಲಿ ಆಕ್ಸಿಜನ್ ಲಭ್ಯವಿದೆ. ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ವರದಿ: ಮುರುಳೀಧರ್ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BallaryCoronaCovidKannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaMaskMinister Anand SinghNewsinKannadaNewsKannadaಕೊರೋನಾಕೋವಿಡ್ಬಳ್ಳಾರಿಮಾಸ್ಕ್‌ಸಚಿವ ಅನಂದ್ ಸಿಂಗ್
Previous Post

ಜಗತ್ತನ್ನು ಅಹಿಂಸೆಯಿಂದ ಆಳಿದ ಮಹಾಪ್ರಭು ಭಗವಾನ್ ಮಹಾವೀರರ ಜನುಮ ದಿನ

Next Post

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025

`ಗಜಾನನ ಕ್ರಿಕೆಟರ್ಸ್’ | ದುಬೈನಲ್ಲಿ ಆಡಿಯೋ ಲಾಂಚ್ | ರಾಜ್ಯಾದ್ಯಂತ ತೆರೆಕಾಣಲು ಸಜ್ಜು

September 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ – ತಿರುನಲ್ವೇಲಿ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಮಾರ್ಗ ಹೇಗೆ? ಎಲ್ಲೆಲ್ಲಿ ಸ್ಟಾಪ್?

September 2, 2025

ಬಿಜೆಪಿಯವರದ್ದು ಡೋಂಗಿ ರಾಜಕಾರಣ: ಸಚಿವ ಮಧುಬಂಗಾರಪ್ಪ ವಾಗ್ಧಾಳಿ

September 2, 2025
Image Courtesy: Internet

Festival Special Trains Between Tirunelveli – Shivamogga Town

September 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!