Thursday, October 16, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಫಲಪುಷ್ಪ ಪ್ರದರ್ಶನದಲ್ಲಿ ಅರಳಿದ ಕಾಂತಾರ ಪಂಜುರ್ಲಿ ದೈವ ಈಗ ಸೆಂಟರ್ ಆಫ್ ಅಟ್ರಾಕ್ಷನ್

January 23, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬಳ್ಳಾರಿ  |

ಪುಷ್ಪದಲ್ಲಿ ಅರಳಿದ ಬಳ್ಳಾರಿ ನಗರದ ಅಧಿದೇವತೆ ಕನಕದುರ್ಗಮ್ಮ ದೇವಸ್ಥಾನ ಪುಷ್ಪ ಕಲಾಕೃತಿ ಹಾಗೂ ಕಾಂತಾರ ಚಲನಚಿತ್ರ ಪಂಜುರ್ಲಿ ದೈವ ಜನಮೆಚ್ಚುಗೆ ಪಡೆಯುವಲ್ಲಿ ಸಫಲತೆ ಪಡೆಯಿತು.

ಬಳ್ಳಾರಿ ಉತ್ಸವದ ಅಂಗವಾಗಿ ಶನಿವಾರ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿ, ಬೆಂಗಳೂರಿನ ಕಬ್ಬನ್ ಪಾರ್ಕ್’ನಲ್ಲಿ ನಡೆಯುವ ಪುಷ್ಪ ಪ್ರದರ್ಶನ ರೀತಿಯಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಿರುವುದು ಜಿಲ್ಲಾ ಉತ್ಸವಕ್ಕೆ ವಿಶೇಷ ಮೆರಗು ನೀಡಿದೆ ಎಂದರು.

ಬಳ್ಳಾರಿ ನಗರ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಮಹಾನಗರ ಪಾಲಿಕೆ ಮೇಯರ್ ಎಂ. ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ಜಿ. ಲಿಂಗಮೂರ್ತಿ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಸ್.ಪಿ. ಭೋಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳ್ಳಾರಿ ಉತ್ಸವದ ಮುಖ್ಯ ವೇದಿಕೆಯ ಬಲ ಭಾಗದಲ್ಲಿ ಫಲಪುಷ್ಪ ಪ್ರದರ್ಶನಕ್ಕಾಗಿ ಬೃಹತ್ ಆಕಾರದ ಜರ್ಮನ್ ಟೆಂಟ್ ತಲೆಯೆತ್ತಿ ನಿಂತಿದ್ದು, ಅಲ್ಲಿ ವಿವಿಧ ಫಲಪುಷ್ಪಗಳಿಂದ ತಯಾರಿಸಿದ ಆಕೃತಿಗಳು ಜನರನ್ನು ವಿಸ್ಮಯಗೊಳಿಸುತ್ತಿವೆ.
ಬಳ್ಳಾರಿಯ ನಗರದ ಅಧಿದೇವತೆ ದೇವಸ್ಥಾನ ಮಾದರಿಯು ಪುಷ್ಪದಲ್ಲಿ ಅರಳಿದ್ದು, ಆಗಮಿಸುವ ನೋಡುಗರಿಗೆ ಆಸಕ್ತಿ ಮೂಡಿಸುತ್ತಿದೆ.
ಕಲ್ಲಂಗಡಿ ಹಣ್ಣುಗಳನ್ನು ಬಳಸಿ ನಟ ಪುನೀತ ರಾಜಕುಮಾರ ಅವರ ಬಾಲ್ಯದಿಂದ ಹಿಡಿದು ಇತ್ತೀಚೆಗಿನ ವರೆಗಿನ ಚಿತ್ರಗಳನ್ನು ರಚಿಸಲಾಗಿದೆ. ಜೊತೆಗೆ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರು, ಮಹಾಪುರುಷರು, ರಾಜಕುಮಾರ, ಅಬ್ದುಲ್ ಕಲಾಂ, ಡಾ.ಅಂಬೇಡ್ಕರ್, ಮಹಾತ್ಮಾ ಗಾಂಧೀಜಿ, ಭಗತ್ ಸಿಂಗ್, ಛತ್ರಪತಿ ಶಿವಾಜಿ, ವಿಶ್ವಗುರು ಬಸವಣ್ಣ, ಸ್ವಾಮಿ ವಿವೇಕಾನಂದ, ಡಾ.ವೀರೇಂದ್ರ ಹೆಗ್ಗಡೆಯವರು, ತಿರುಪತಿ ತಿಮ್ಮಪ್ಪ, ಈಶ್ವರ, ಗಣಪ, ಜಿಂಕೆಗಳು ವಿವಿಧ ಹಣ್ಣುಗಳಲ್ಲಿ ಕಲಾವಿದರ ಕೈಚಳಕದಿಂದ ಸುಂದರವಾಗಿ ಅರಳಿವೆ.

ತೆಂಗಿನ ಕಾಯಿ, ಸಿಪ್ಪೆ ಹಾಗೂ ನಾರಿನಲ್ಲಿ ಅರಳಿದ ಗಜರಾಜ, ಆಮೆ, ಸರ್.ಎಂ ವಿಶ್ವೇಶ್ವರಯ್ಯ, ಕ್ಷಿಪಣಿ ಮಾನವ ಅಬ್ದುಲ್ ಕಲಾಂ, ಗೌತಮಬುದ್ಧ ಕಲಾಕೃತಿ ಯುವಜನರ ಮನಸ್ಸನ್ನು ಹಿಡಿದಿಡುವಲ್ಲಿ ಯಶಸ್ವಿಯಾಗುತ್ತಿವೆ.
ಕಬ್ಬು ಹಾಗೂ ಅದರ ಸಿಪ್ಪೆಯಲ್ಲಿ ಮೂಡಿಬಂದ ಸ್ವಾಮಿ ಅಯ್ಯಪ್ಪ ದೇವಸ್ಥಾನ ಕಲಾಕೃತಿ, ಹೂಗಳಲ್ಲಿ ಮೂಡಿಬಂದ ಬಾತುಕೋಳಿ, ಕಾಂತಾರ ಚಲನಚಿತ್ರದ ಪಂಜುರ್ಲಿ ದೈವ ಕಲಾಕೃತಿ, ಬಾಳೆ ದಿಂಡು ಹಾಗೂ ಎಲೆ ಹೂವಿನಲ್ಲಿ ನಿರ್ಮಿಸಿದ ಗುಡಿ ಗೋಪುರ, ಕನ್ನಡ ನಾಡಿನ ನಕ್ಷೆಯಲ್ಲಿ ಮೂಡಿದ ಹೂಗಳ ಚಿತ್ತಾರ ಆಕರ್ಷಣೀಯವಾಗಿವೆ.

ಬಳ್ಳಾರಿಯ ಮುಖ್ಯ ವೃತ್ತದಲ್ಲಿ ನಿರ್ಮಿಸಲು ಉದ್ದೇಸಿದ ಗಡಿಯಾರ ಸ್ತಂಭ, ನೇಗಿಲ ಯೋಗಿ, ಪುನೀತ್ ರಾಜಕುಮಾರ, ಸಿದ್ದೇಶ್ವರ ಸ್ವಾಮೀಜಿ, ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ ನೋಡುಗರಿಗೆ ಅದ್ಬುತ ಅನುಭವ ನೀಡಿದವು.

ಫಲಪುಷ್ಪ ಪ್ರದರ್ಶನದಲ್ಲಿ ಮೇಕ್ ಇನ್ ಇಂಡಿಯಾ, ಜಿ 20 ಶೃಂಗ ಸಭೆ, ಐಎನ್‌ಎಸ್ ವಿಕ್ರಾಂತ್, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಉಕ್ರೇನ್ ರಭಿಣ್ಯ ಯುದ್ದ ಕುರಿತ ಸಂದೇಶ ಇದು ಯುದ್ದ ಕಾಲವಲ್ಲ ಎಂಬುದು ದೇಶ ಜಾಗತಿಕವಾಗಿ ಪ್ರಗತಿ ಹೊಂದುತ್ತಿರುವುದನ್ನು ಅನಾವರಣಗೊಳಿಸಿದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BallaryKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಳ್ಳಾರಿ
Previous Post

ಮಾತು ಕೇಳದ ಕ್ಷುಲ್ಲಕ ಕಾರಣಕ್ಕೆ ಪತ್ನಿ ಮೇಲೆ ಆಸಿಡ್ ಸುರಿದ ದುಷ್ಟ ಪತಿ

Next Post

ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ಪಾರ್ವತಿ ಪರಮೇಶ್ವರ ಸಮುದಾಯ ಭವನ ಲೋಕಾರ್ಪಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025

ರಾಷ್ಟ್ರ, ಧರ್ಮ ನಿಷ್ಠೆಗೆ ವೀರಮದಕರಿ ನಾಯಕರು ಮಾದರಿ | ಸುರೇಶ್ ಋಗ್ವೇದಿ

October 16, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

October 16, 2025

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

October 16, 2025

ನೈಋತ್ಯ ರೈಲ್ವೆಯ ನೂತನ ಹೆಚ್ಚುವರಿ ಪ್ರಧಾನ ವ್ಯವಸ್ಥಾಪಕರಾಗಿ ಪಿ. ಅನಂತ್ ಪದಗ್ರಹಣ

October 16, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!