No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Tuesday, February 10, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ಶ್ರೀ ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2022
in ಬೆಂಗಳೂರು ನಗರ
0
ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಬೆಂಗಳೂರಿನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಶ್ರೀ ಶ್ರೀನಿವಾಸ ಉತ್ಸವ ಬಳಗದಿಂದ ಇದೇ ನ.26 ಶನಿವಾರದಂದು ಸಂಜೆ 5ರಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಆಟದ ಮೈದಾನದಲ್ಲಿ ಸ್ಥಳೀಯ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಮತ್ತು ಹೆಚ್.ಎಸ್.ಆರ್. ಬಡಾವಣೆ, ಸಾಂಸ್ಕೃತಿಕ ಅಕಾಡಮಿ(ರಿ)ಯವರ ೧೩ನೇ ವರ್ಷದ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಆಯೋಜಿಸಲಾಗಿದೆ.

ಬಾರೋ ಮನೆಗೆ ಗೋವಿಂದಾ…
‘ಬಾರೋ ಮನೆಗೆ ಗೋವಿಂದ’ ಎಂಬ ಶೀರ್ಷಿಕೆಯಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗವು 2012ರಲ್ಲಿ ನಾಡಿನದ್ಯಂತ ಅಧ್ಯಾತ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಸಂಗೀತಗಳನ್ನು ಪಸರಿಸುವ ಕ್ಯಂಕರ್ಯದ ಧ್ಯೇಯಯಿಂದ ಉದಯವಾಯಿತು. ಆಂದಿನಿಂದ ಇಂದಿನ ಕಾಲಘಟ್ಟದವರೆಗೆ ಉತ್ಸವ ಬಳಗವು ಹರಿದಾಸ ಸಾಹಿತ್ಯ ಪ್ರಚಾರ ಹಾಗೂ ಆದಕ್ಕೆ ಪೂರಕವಾದ ವಿವಿಧ ಚಟುವಟಿಕೆಗಳನ್ನು ಆಭಿಮಾನಿಗಳ ಹಾಗೂ ಹಿತೈಷಿಗಳ ಸಹಕಾರದಿಂದ ಬಹುಯಶಸ್ವಿಯಾಗಿ ನಡೆಸುವ ಸೌಭಾಗ್ಯ ಇವರದ್ದಾಗಿದೆ. ಪ್ರತೀ ವರ್ಷವೂ ದಾಸಶ್ರೇಷ್ಠ ಶ್ರೀ ಪುರಂದರದಾಸರ ಪುಣ್ಯದಿನದ ಸಂದರ್ಭದಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ನಡೆಯುವ ಸಂಗೀತ ವಿದ್ವಾಂಸರುಗಳ ಉಪನ್ಯಾಸಗಳು ದಾಸವಾಣಿ, ಹರಿದಾಸ ಗೋಷ್ಠಿ, ಭಜನೆ, ಪ್ರತಿಭಾನ್ವಿತ ಗಣ್ಯರಿಗೆ ‘ಹರಿದಾಸ ಆನುಗ್ರಹ’ ಪ್ರಶಸ್ತಿ ಸಮಾರಂಭಗಳು ನಾಡಿನಾದ್ಯಂತ ಜನಪ್ರಿಯವಾಗಿವೆ.
ದಾಸ ಸಾಹಿತ್ಯ ಪ್ರಚಾರವಲ್ಲದೇ ಈ ಉತ್ಸವ ಬಳಗವು ವೈಭವೋಪೇತವಾಗಿ ದೇಶದ ಉದ್ದಗಲಕ್ಕೂ ನಡೆಸುವ ಕಾರ್ಯಕ್ರಮ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಊಂಜಲೋತ್ಸವ’. ತಿರುಮಲೆಯಲ್ಲಿ ಸಾಂಪ್ರದಾಯಕವಾಗಿ ಮತ್ತು ವಿಧಿವತ್ತಾಗಿ ನಡೆಯುವ ಎರಡು ವರ್ಣರಂಜಿತ ಉತ್ಸವಗಳನ್ನು ಸಂದರ್ಭಕ್ಕೆ ಸೂಕ್ತವಾದ ದಾಸರ ಪದಗಳು, ದೇವರ ನಾಮಗಳನ್ನು ಆಳವಡಿಸಿಕೊಂಡು ಪ್ರಸ್ತುತಗೊಳಿಸುವ ಈ ಬಳಗದ ಕಾರ್ಯಕ್ರಮ ಭಕ್ತಜನರ ಮನಸೂರೆಗೊಂಡಿದೆ.

Also read: ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

ಶ್ರೀನಿವಾಸ ಬಳಗವು ನಾಡಿನ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿ ‘ಶ್ರೀ ಪುರಂದರದಾಸರ’ ಹತ್ತೊಂಬತ್ತು ಆಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ಶ್ರೀಮದ್ ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆನುಗ್ರಹದಿಂದ ಬೆಂಗಳೂರು ನಗರದಲ್ಲಿರುವ ಉತ್ತರಾದಿ ಮಠದ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಅವರಣದಲ್ಲಿ 2020ರಲ್ಲಿ ನಾಡಿಗೆ ಈ ಬಳಗದ ವತಿಯಿಂದ ಸಮರ್ಪಣೆ ಮಾಡಲಾಯಿತು. ಈ ಮಹತ್ತರವಾದ ಕಾರ್ಯವನ್ನು ಕಾರ್ಯರೂಪಕ್ಕೆ ತಂದ ಹೆಮ್ಮೆ ಈ ಬಳಗಕ್ಕೆ ಸಲ್ಲುತ್ತದೆ.
ಇಂತಹ ಹೃದಯವನ್ನು ಅರಳಿಸುವ ಸಾಹಿತ್ಯವನ್ನು ತಮ್ಮ ಜೀವನದ ಉಸಿರಾಗಿಸಿಕೊಂಡು, ವೈದಿಕ ಪರಂಪರೆಯಲ್ಲಿರುವ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಾತ್ವಿಕ ಮಾರ್ಗದಲ್ಲಿ ನಡೆಯುತ್ತ ಶ್ರೀನಿವಾಸನ ಅನುಗ್ರಹಕ್ಕೆ ಪಾತ್ರರಾಗಿ ಶ್ರೀ ಶ್ರೀನಿವಾಸ ಉತ್ಸವ ಬಳಗದ ಪ್ರಮುಖ ರೂವಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸನ್ಮಾನ್ಯ ಶ್ರೀ ಟಿ. ವಾದಿರಾಜರವರು ಈಗಾಗಲೇ ‘ವೇದರತ್ನ’ ಮುಂತಾದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಕಳೆದ ಹತ್ತು ವರ್ಷಗಳಿಂದ ‘ಶ್ರೀ ಶ್ರೀನಿವಾಸ ಉತ್ಸವ ಬಳಗ (ರಿ) ದಾಸಸಾಹಿತ್ಯ ಪ್ರಚಾರ ಮಾಧ್ಯಮ ಸಂಘಟನೆಯ ಮೂಲಕ ‘ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ’ವನ್ನು ಮಾಡುತ್ತ ಜನಹಿತಕಾರ್ಯ ಮಾಡುತ್ತಿರುವುದು ತುಂಬಾ ಶ್ಲಾಘನೀಯ ವಿಚಾರ.

ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದ ಪರಬ್ರಹ್ಮನಾದ ಶ್ರೀನಿವಾಸನ ಮತ್ತು ಎಲ್ಲ ಗುರುಗಳ ಪರಮಾನುಗ್ರಹದಿಂದ ವಿಶ್ವಕಲ್ಯಾಣಕ್ಕಾಗಿ ಸ್ಥಾಪನೆಗೊಂಡ “ಶ್ರೀನಿವಾಸ ಉತ್ಸವ ಬಳಗ”ದಿಂದ ನಡೆಸಲಾಗುತ್ತಿರುವ ಶ್ರೀನಿವಾಸಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ ಇದೀಗ ಶತಕದ ಸಂಭ್ರಮ.
ಅತ್ಯಂತ ವೈಭವದಿಂದ ನಡೆಯುವ ಈ ಪರಮ ಪಾವನವಾದ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ವಿವಿಧ ಭಜನಾ ಮಂಡಳಿಗಳಿಂದ ನಾಮ ಸಂಕೀರ್ತನೆ – ಭವ್ಯ ಮೆರವಣಿಗೆ ಅಂದು ಸಂಜೆ 5ರಿಂದ : ವಿದುಷಿ ಶ್ರೀ ದಿವ್ಯಾ ಗಿರಿಧರ್ ರವರಿಂದ ಶ್ರೀ ಅನ್ನಮಯ್ಯ ಕೀರ್ತನೆ ಹಾಡುಗಾರಿಕೆ,6:30 ರಿಂದ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ವಾನ್ ಡಾ. ಬಿ. ಗೋಪಾಲಾಚಾರ್, ಉಡುಪಿರವರ ನಿರೂಪಣೆಯೊಂದಿಗೆ ಡಾ. ರಾಯಚೂರು ಶೇಷಗಿರಿದಾಸ್ ಮತ್ತು ವಿದುಷಿ ಶ್ರೀಮತಿ ಶುಭಾ ಸಂತೋಷ್ ಗಾಯನದೊಂದಿಗೆ ಶ್ರೀ ಶ್ರೀನಿವಾಸ ಉತ್ಸವ ಬಳಗದ ತಂಡದವರು ಸಾಂಪ್ರದಾಯಿಕ ಕಲ್ಯಾಣೋತ್ಸವವನ್ನು ನಡೆಸಿಕೊಡುವರು.

ಕಾರ್ಯಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ರಾಮಲಿಂಗಾರೆಡ್ಡಿ, ಬಿಡಿ.ಎ ಅಧ್ಯಕ್ಷ – ಟಿಟಿಡಿ ಸದಸ್ಯ ಎಸ್.ಆರ್.ವಿಶ್ವನಾಥ್ , ವಿಧಾನ ಮಂಡಲದ ಮುಖ್ಯ ಸಚೇತಕ ಎಂ. ಸತೀಶ್ ರೆಡ್ಡಿ , ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ , ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಮೊದಲಾವರು ಭಾಗವಹಿಸವರು ಎಂದು ಸಂಸ್ಥಾಪಕ ಅಧ್ಯಕ್ಷ ಟಿ.ವಾದಿರಾಜ್ ತಿಳಿಸಿರುತ್ತಾರೆ.

ವಿವರಗಳಿಗೆ : . ಮೊ.:98861 08550ಗೆ ಸಂಪರ್ಕಿಸಬಹುದು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

Next Post

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

ರೈಲ್ಒನ್ ಸೂಪರ್ ಆ್ಯಪ್ | ರೈಲ್ವೆ ಸೇವೆಗಳೆಲ್ಲವೂ ಈಗ ಒಂದೇ ಕಡೆ | ಏನೆಲ್ಲಾ ಅನುಕೂಲಗಳಿವೆ?

February 10, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL