No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ

ಶ್ರೀ ಶ್ರೀನಿವಾಸ ಉತ್ಸವ ಬಳಗದ ವತಿಯಿಂದ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2022
in ಬೆಂಗಳೂರು ನಗರ
0
ನ.26ರಂದು 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು |

ಬೆಂಗಳೂರಿನ ದಾಸ ಸಾಹಿತ್ಯ ಪ್ರಚಾರ ಮಾಧ್ಯಮ ಶ್ರೀ ಶ್ರೀನಿವಾಸ ಉತ್ಸವ ಬಳಗದಿಂದ ಇದೇ ನ.26 ಶನಿವಾರದಂದು ಸಂಜೆ 5ರಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗದ 100ನೇ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಹೆಚ್.ಎಸ್.ಆರ್ ಬಡಾವಣೆಯ ಆಟದ ಮೈದಾನದಲ್ಲಿ ಸ್ಥಳೀಯ ಶ್ರೀನಿವಾಸ ಕಲ್ಯಾಣ ಮಹೋತ್ಸವ ಸಮಿತಿ ಮತ್ತು ಹೆಚ್.ಎಸ್.ಆರ್. ಬಡಾವಣೆ, ಸಾಂಸ್ಕೃತಿಕ ಅಕಾಡಮಿ(ರಿ)ಯವರ ೧೩ನೇ ವರ್ಷದ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಆಯೋಜಿಸಲಾಗಿದೆ.

ಬಾರೋ ಮನೆಗೆ ಗೋವಿಂದಾ…
‘ಬಾರೋ ಮನೆಗೆ ಗೋವಿಂದ’ ಎಂಬ ಶೀರ್ಷಿಕೆಯಿಂದ ಶ್ರೀ ಶ್ರೀನಿವಾಸ ಉತ್ಸವ ಬಳಗವು 2012ರಲ್ಲಿ ನಾಡಿನದ್ಯಂತ ಅಧ್ಯಾತ್ಮಿಕ, ಸಾಂಸ್ಕೃತಿಕ, ಸಾಹಿತ್ಯ, ಸಂಗೀತಗಳನ್ನು ಪಸರಿಸುವ ಕ್ಯಂಕರ್ಯದ ಧ್ಯೇಯಯಿಂದ ಉದಯವಾಯಿತು. ಆಂದಿನಿಂದ ಇಂದಿನ ಕಾಲಘಟ್ಟದವರೆಗೆ ಉತ್ಸವ ಬಳಗವು ಹರಿದಾಸ ಸಾಹಿತ್ಯ ಪ್ರಚಾರ ಹಾಗೂ ಆದಕ್ಕೆ ಪೂರಕವಾದ ವಿವಿಧ ಚಟುವಟಿಕೆಗಳನ್ನು ಆಭಿಮಾನಿಗಳ ಹಾಗೂ ಹಿತೈಷಿಗಳ ಸಹಕಾರದಿಂದ ಬಹುಯಶಸ್ವಿಯಾಗಿ ನಡೆಸುವ ಸೌಭಾಗ್ಯ ಇವರದ್ದಾಗಿದೆ. ಪ್ರತೀ ವರ್ಷವೂ ದಾಸಶ್ರೇಷ್ಠ ಶ್ರೀ ಪುರಂದರದಾಸರ ಪುಣ್ಯದಿನದ ಸಂದರ್ಭದಲ್ಲಿ ಮೂರು ದಿನಗಳ ಕಾಲ ನಿರಂತರವಾಗಿ ನಡೆಯುವ ಸಂಗೀತ ವಿದ್ವಾಂಸರುಗಳ ಉಪನ್ಯಾಸಗಳು ದಾಸವಾಣಿ, ಹರಿದಾಸ ಗೋಷ್ಠಿ, ಭಜನೆ, ಪ್ರತಿಭಾನ್ವಿತ ಗಣ್ಯರಿಗೆ ‘ಹರಿದಾಸ ಆನುಗ್ರಹ’ ಪ್ರಶಸ್ತಿ ಸಮಾರಂಭಗಳು ನಾಡಿನಾದ್ಯಂತ ಜನಪ್ರಿಯವಾಗಿವೆ.
ದಾಸ ಸಾಹಿತ್ಯ ಪ್ರಚಾರವಲ್ಲದೇ ಈ ಉತ್ಸವ ಬಳಗವು ವೈಭವೋಪೇತವಾಗಿ ದೇಶದ ಉದ್ದಗಲಕ್ಕೂ ನಡೆಸುವ ಕಾರ್ಯಕ್ರಮ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಊಂಜಲೋತ್ಸವ’. ತಿರುಮಲೆಯಲ್ಲಿ ಸಾಂಪ್ರದಾಯಕವಾಗಿ ಮತ್ತು ವಿಧಿವತ್ತಾಗಿ ನಡೆಯುವ ಎರಡು ವರ್ಣರಂಜಿತ ಉತ್ಸವಗಳನ್ನು ಸಂದರ್ಭಕ್ಕೆ ಸೂಕ್ತವಾದ ದಾಸರ ಪದಗಳು, ದೇವರ ನಾಮಗಳನ್ನು ಆಳವಡಿಸಿಕೊಂಡು ಪ್ರಸ್ತುತಗೊಳಿಸುವ ಈ ಬಳಗದ ಕಾರ್ಯಕ್ರಮ ಭಕ್ತಜನರ ಮನಸೂರೆಗೊಂಡಿದೆ.

Also read: ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

ಶ್ರೀನಿವಾಸ ಬಳಗವು ನಾಡಿನ ಸಂಗೀತ, ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿ ‘ಶ್ರೀ ಪುರಂದರದಾಸರ’ ಹತ್ತೊಂಬತ್ತು ಆಡಿ ಎತ್ತರದ ಏಕಶಿಲಾ ಪ್ರತಿಮೆಯನ್ನು ಶ್ರೀಮದ್ ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ 1008 ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆನುಗ್ರಹದಿಂದ ಬೆಂಗಳೂರು ನಗರದಲ್ಲಿರುವ ಉತ್ತರಾದಿ ಮಠದ ಶ್ರೀದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಅವರಣದಲ್ಲಿ 2020ರಲ್ಲಿ ನಾಡಿಗೆ ಈ ಬಳಗದ ವತಿಯಿಂದ ಸಮರ್ಪಣೆ ಮಾಡಲಾಯಿತು. ಈ ಮಹತ್ತರವಾದ ಕಾರ್ಯವನ್ನು ಕಾರ್ಯರೂಪಕ್ಕೆ ತಂದ ಹೆಮ್ಮೆ ಈ ಬಳಗಕ್ಕೆ ಸಲ್ಲುತ್ತದೆ.
ಇಂತಹ ಹೃದಯವನ್ನು ಅರಳಿಸುವ ಸಾಹಿತ್ಯವನ್ನು ತಮ್ಮ ಜೀವನದ ಉಸಿರಾಗಿಸಿಕೊಂಡು, ವೈದಿಕ ಪರಂಪರೆಯಲ್ಲಿರುವ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಸಾತ್ವಿಕ ಮಾರ್ಗದಲ್ಲಿ ನಡೆಯುತ್ತ ಶ್ರೀನಿವಾಸನ ಅನುಗ್ರಹಕ್ಕೆ ಪಾತ್ರರಾಗಿ ಶ್ರೀ ಶ್ರೀನಿವಾಸ ಉತ್ಸವ ಬಳಗದ ಪ್ರಮುಖ ರೂವಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸನ್ಮಾನ್ಯ ಶ್ರೀ ಟಿ. ವಾದಿರಾಜರವರು ಈಗಾಗಲೇ ‘ವೇದರತ್ನ’ ಮುಂತಾದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡು ಕಳೆದ ಹತ್ತು ವರ್ಷಗಳಿಂದ ‘ಶ್ರೀ ಶ್ರೀನಿವಾಸ ಉತ್ಸವ ಬಳಗ (ರಿ) ದಾಸಸಾಹಿತ್ಯ ಪ್ರಚಾರ ಮಾಧ್ಯಮ ಸಂಘಟನೆಯ ಮೂಲಕ ‘ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ’ವನ್ನು ಮಾಡುತ್ತ ಜನಹಿತಕಾರ್ಯ ಮಾಡುತ್ತಿರುವುದು ತುಂಬಾ ಶ್ಲಾಘನೀಯ ವಿಚಾರ.

ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದ ಪರಬ್ರಹ್ಮನಾದ ಶ್ರೀನಿವಾಸನ ಮತ್ತು ಎಲ್ಲ ಗುರುಗಳ ಪರಮಾನುಗ್ರಹದಿಂದ ವಿಶ್ವಕಲ್ಯಾಣಕ್ಕಾಗಿ ಸ್ಥಾಪನೆಗೊಂಡ “ಶ್ರೀನಿವಾಸ ಉತ್ಸವ ಬಳಗ”ದಿಂದ ನಡೆಸಲಾಗುತ್ತಿರುವ ಶ್ರೀನಿವಾಸಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ ಇದೀಗ ಶತಕದ ಸಂಭ್ರಮ.
ಅತ್ಯಂತ ವೈಭವದಿಂದ ನಡೆಯುವ ಈ ಪರಮ ಪಾವನವಾದ ಕಾರ್ಯಕ್ರಮದಲ್ಲಿ ಬೆಳಿಗ್ಗೆಯಿಂದ ವಿವಿಧ ಭಜನಾ ಮಂಡಳಿಗಳಿಂದ ನಾಮ ಸಂಕೀರ್ತನೆ – ಭವ್ಯ ಮೆರವಣಿಗೆ ಅಂದು ಸಂಜೆ 5ರಿಂದ : ವಿದುಷಿ ಶ್ರೀ ದಿವ್ಯಾ ಗಿರಿಧರ್ ರವರಿಂದ ಶ್ರೀ ಅನ್ನಮಯ್ಯ ಕೀರ್ತನೆ ಹಾಡುಗಾರಿಕೆ,6:30 ರಿಂದ ಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ವಾನ್ ಡಾ. ಬಿ. ಗೋಪಾಲಾಚಾರ್, ಉಡುಪಿರವರ ನಿರೂಪಣೆಯೊಂದಿಗೆ ಡಾ. ರಾಯಚೂರು ಶೇಷಗಿರಿದಾಸ್ ಮತ್ತು ವಿದುಷಿ ಶ್ರೀಮತಿ ಶುಭಾ ಸಂತೋಷ್ ಗಾಯನದೊಂದಿಗೆ ಶ್ರೀ ಶ್ರೀನಿವಾಸ ಉತ್ಸವ ಬಳಗದ ತಂಡದವರು ಸಾಂಪ್ರದಾಯಿಕ ಕಲ್ಯಾಣೋತ್ಸವವನ್ನು ನಡೆಸಿಕೊಡುವರು.

ಕಾರ್ಯಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ರಾಮಲಿಂಗಾರೆಡ್ಡಿ, ಬಿಡಿ.ಎ ಅಧ್ಯಕ್ಷ – ಟಿಟಿಡಿ ಸದಸ್ಯ ಎಸ್.ಆರ್.ವಿಶ್ವನಾಥ್ , ವಿಧಾನ ಮಂಡಲದ ಮುಖ್ಯ ಸಚೇತಕ ಎಂ. ಸತೀಶ್ ರೆಡ್ಡಿ , ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ , ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಮೊದಲಾವರು ಭಾಗವಹಿಸವರು ಎಂದು ಸಂಸ್ಥಾಪಕ ಅಧ್ಯಕ್ಷ ಟಿ.ವಾದಿರಾಜ್ ತಿಳಿಸಿರುತ್ತಾರೆ.

ವಿವರಗಳಿಗೆ : . ಮೊ.:98861 08550ಗೆ ಸಂಪರ್ಕಿಸಬಹುದು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Share196Tweet123Send
Previous Post

ಸರಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಡಾ. ಧನಂಜಯ ಸರ್ಜಿ ಚಾಲನೆ

Next Post

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಲು ಮುಂದಾಗಿ: ನಟ ಸುದೀಪ್ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

May 14, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

May 14, 2026
ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL