Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

BIG BREAKING NEWS: ರಾಜ್ಯದಾದ್ಯಂತ ನಾಳೆ ರಾತ್ರಿಯಿಂದ 14 ದಿನ ಫುಲ್ ಲಾಕ್ ಡೌನ್: ಏನಿರುತ್ತೆ? ಏನಿರಲ್ಲ?

April 26, 2021
in ರಾಷ್ಟ್ರೀಯ
0 0
0
Image Courtesy: Internet

Image Courtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳು ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಿತಿಮೀರಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಾಳೆ ರಾತ್ರಿಯಿಂದ 14 ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಹತ್ವದ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದಾದ್ಯಂತ ಎರಡನೆಯ ಹಂತದ ಕೋವಿಡ್19 ವೈರಸ್ ವ್ಯಾಪಕವಾಗಿ ಹರಡುತ್ತಾ, ಸಾಲು ಸಾಲು ನೂರಾರು ಮಂದಿಯನ್ನು ಬಲಿ ಪಡೆಯುತ್ತಿದ್ದು, ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ದಿನಕ್ಕೆ 20,000 ಸಾವಿರ ಗಡಿ ದಾಟಿರುವ ಹಿನ್ನೆಲೆಯಲ್ಲಿ ತಜ್ಞರ ವರದಿ ಆಧರಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದರು.
ರಾಜ್ಯದಲ್ಲಿ ಕೋವಿಡ್- ದೊಡ್ಡ ಪ್ರಮಾಣದಲ್ಲಿ ಹರಡುತ್ತಿದೆ. ಮಹಾರಾಷ್ಟ್ರ ಮೀರಿಸಿ, ಬೆಂಗಳೂರು ಸುತ್ತಮುತ್ತ ಜಾಸ್ತಿಯಾಗುತ್ತಿದೆ. ಸಚಿವ ಸಂಪುಟದ ಸಹೋದ್ಯೋಗಿಗಳು, ತಜ್ಞರೊಂದಿಗೆ ಸಮಾಲೋಚಿಸಿ ಕೆಲವು ನಿರ್ಧಾರಕ್ಕೆ ಬರಲಾಗಿದೆ. ಈಗ ಘೋಷಣೆ ಮಾಡಿರುವ ಲಾಕ್ ಡೌನ್ ಅವಧಿಯಲ್ಲಿ ಕೊರೋನಾ ಹರಡುವಿಕೆ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಮತ್ತೆ ವಿಸ್ತರಣೆ ಮಾಡಲಾಗುವುದು ಎಂದಿದ್ದಾರೆ.

ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯರೆಗೂ ಕರ್ಫ್ಯೂ ಮುಂದುವರೆಯಲಿದೆ. ತಾಲೂಕ್ ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಲಾಗಬೇಕು. ರಾಜ್ಯದಲ್ಲಿ ಆಕ್ಸಿಜನ್ 800 ಮೆಟ್ರಿಕ್ ಟನ್ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ಸಂದರ್ಭದಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯ ಸಚಿವ ಸುಧಾಕರ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಡಿಸಿಎಂ ಅಶ್ವತ್ಥ ನಾರಾಯಣ, ಕೆ. ಗೋಪಾಲಯ್ಯ, ಗೋವಿಂದ ಕಾರಜೋಳ, ಲಕ್ಷ್ಮಣ್ ಸವದಿ, ಸಚಿವ ಸೋಮಣ್ಣ, ಕೆ. ಗೋಪಾಲಯ್ಯ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್ ಭಾಗವಹಿಸಿದ್ದರು.

ಮುಖ್ಯಾಂಶಗಳು:

  • ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿರುತ್ತದೆ
  • ನಿಗದಿತ ಅವಧಿಯನ್ನು ಹೊರತುಪಡಿಸಿ ಬೇರೆ ಸಮಯದಲ್ಲಿ ಸಾರ್ವಜನಿಕರು ಹೊರಗಡೆ ಓಡಾಡುವಂತಿಲ್ಲ
  • 10 ಗಂಟೆ ನಂತರ ಯಾವುದೇ ರೀತಿಯ ವ್ಯವಹಾರಗಳಿಗೆ ಅವಕಾಶವಿರುವುದಿಲ್ಲ
  • ತುರ್ತು ಸೇವೆಗೆ ಮಾತ್ರ ಅವಕಾಶ
  • ಕಟ್ಟಡ ನಿರ್ಮಾಣ, ಕೃಷಿ ಕ್ಷೇತ್ರಕ್ಕೆ ವಿನಾಯಿತಿ
  • ಸರ್ಕಾರಿ, ಖಾಸಗಿ, ಟ್ಯಾಕ್ಸಿ, ಕ್ಯಾಬ್, ಆಟೋ, ಮೆಟ್ರೋ ಸಂಚಾರ ಇರುವುದಿಲ್ಲ
  • ಆಸ್ಪತ್ರೆ, ಲ್ಯಾಬ್, ಮೆಡಿಕಲ್ ಶಾಪ್ ಸೇರಿದಂತೆ ತುರ್ತು ಸೇವೆಗಳು ಲಭ್ಯ
  • 18ರಿಂದ 45 ವರ್ಷದೊಳಗಿನವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಕೋವಿಡ್ ಸಲಿಕೆ.
  • ಕೆಎಸ್’ಆರ್’ಟಿಸಿ, ಬಿಎಂಟಿಸಿ ಬಸ್ ಸಂಚಾರ ಇರುವುದಿಲ್ಲ
  • ಹೊಟೇಲ್’ಗಳಲ್ಲಿ ಪಾರ್ಸಲ್’ಗೆ ಮಾತ್ರ ಅವಕಾಶ, ಸರ್ವಿಸ್ ಇರುವುದಿಲ್ಲ
  • ಬಾರ್’ಗಳಿಂದ ಮದ್ಯ ಪಾರ್ಸಲ್ ಕೊಂಡೊಯ್ಯಲು ಅವಕಾಶ
  • ಅಂತರ್ ರಾಜ್ಯ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ
  • ಸರಕು- ಸಾಗಾಣಿಕೆ ವಾಹನಗಳಿಗೆ ಮಾತ್ರ ಈ ಅವಧಿಯಲ್ಲಿ ವಿನಾಯಿತಿ

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreCM YadiyurappaCoronaDCM Ashwatha NarayanDCM Lakshman savadiGovinda KarajolaJagadish ShettarK S EshwarappaK. GopalaiahKannada News WebsiteLatest News KannadaLockdownMinister Basavaraja BommaiMinister SomannaMinister SudhakarNight curfewState NewsWeekend Curfewಕೆ. ಗೋಪಾಲಯ್ಯಕೆ.ಎಸ್. ಈಶ್ವರಪ್ಪಕೊರೋನಾಗೃಹಸಚಿವ ಬಸವರಾಜ ಬೊಮ್ಮಾಯಿಗೋವಿಂದ ಕಾರಜೋಳಜಗದೀಶ್ ಶೆಟ್ಟರ್ಡಿಸಿಎಂ ಅಶ್ವತ್ಥ ನಾರಾಯಣನೈಟ್ ಕರ್ಪ್ಯೂಬೆಂಗಳೂರುಮುಖ್ಯಮಂತ್ರಿ ಯಡಿಯೂರಪ್ಪಲಕ್ಷ್ಮಣ್ ಸವದಿಲಾಕ್ ಡೌನ್ವೀಕೆಂಡ್ ಕರ್ಫ್ಯೂಸಚಿವ ಸುಧಾಕರ್ಸಚಿವ ಸೋಮಣ್ಣ
Previous Post

ಸೌದಿ ಅರೇಬಿಯಾ: ಶಾಲಾ ಪಠ್ಯದಲ್ಲಿ ರಾಮಾಯಣ -ಮಹಾಭಾರತ ಸೇರ್ಪಡೆ!

Next Post

ರಾಜ್ಯದಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಶಿಫಾರಸ್ಸು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ರಾಜ್ಯದಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಶಿಫಾರಸ್ಸು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!