No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 5, 2024
in ಬೆಂಗಳೂರು ನಗರ
0
ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಯ ಥೀಮ್‌’ನಲ್ಲಿ 14 ನೇ ನ್ಯಾನೋ ಸಮಿಟ್‌: ಸಚಿವ ಭೋಸರಾಜು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರತಿಷ್ಠಿತ ಬೆಂಗಳೂರು ಇಂಡಿಯಾ ನ್ಯಾನೋ ಸಮಿಟ್‌ನ #India Nano Summit 14 ನೇ ಆವೃತ್ತಿಯ ಆಹಾರ ಮತ್ತು ನೀರಿನ ಸುಸ್ಥಿರ ಭದ್ರತೆಗೆ ನ್ಯಾನೋ ಕೊಡುಗೆಯ ಕೋರ್‌ ಥೀಮ್‌ ಮೇಲೆ ಆಯೋಜಿಸಲಾಗುವುದು. ಕರ್ನಾಟಕ ರಾಜ್ಯವನ್ನ ಕ್ವಾಂಟಮ್‌ ತಂತ್ರಜ್ಞಾನ ಕ್ಷೇತ್ರದ ಜಾಗತಿಕ ಕೇಂದ್ರವನ್ನಾಗಿ ಅಭಿವೃದ್ದಿಪಡಿಸುವ ಉದ್ದೇಶದಿಂದ ಬೆಂಗಳೂರು ನ್ಯಾನೋ ಇಂಡಿಯಾ ಸಮಾವೇಶದ ರೀತಿಯಲ್ಲಿಯೇ ಬೆಂಗಳೂರು ಇಂಡಿಯಾ ಕ್ವಾಂಟಮ್‌ ಸಮಿಟ್‌ ಕೂಡಾ ಆಯೋಜಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಭೋಸರಾಜು #Minister Bosaraju ತಿಳಿಸಿದರು.

ಬೆಂಗಳೂರು ಇಂಡಿಯಾ ನ್ಯಾನೋ 13 ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಾರತ ರತ್ನ ಪ್ರೊ. ಸಿ.ಎನ್‌.ಆರ್‌ ರಾವ್‌ ಅವರ ಮಾರ್ಗದರ್ಶನದಲ್ಲಿ ಆರಂಭಿಸಲಾದ ಪ್ರತಿಷ್ಠಿತ ನ್ಯಾನೋ ಸಮಿಟ್‌ ಅಂತರಾಷ್ಟ್ರೀಯ ಮಟ್ಟದ ಖ್ಯಾತಿಯನ್ನು ಗಳಿಸಿದೆ. ನ್ಯಾನೋ ಕ್ಷೇತ್ರದಲ್ಲಿ ಹೊಸ ಆವಿಷ್ಕಾರಗಳು, ಇರುವ ಅವಕಾಶಗಳು, ಉದ್ದಿಮೆಗಳ ಪ್ರಾರಂಭಕ್ಕೆ ಇರುವ ಅವಕಾಶಗಳ, ನ್ಯಾನೋ ಕ್ಷೇತ್ರದ ವಿಫುಲ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳು, ಸ್ಟಾರ್ಟ್‌ಅಪ್‌, ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವಲ್ಲಿ ಇದು ಯಶಸ್ವಿಯಾಗಿದೆ. ದೇಶ ವಿದೇಶಗಳ 700 ಕ್ಕೂ ಹೆಚ್ಚು ಪರಿಣಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಾವಿರಾರು ಜನ ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರು.

Also read: ವಕ್ಫ್ ಮಂಡಳಿ ಪರಮಾಧಿಕಾರಕ್ಕೆ ಬ್ರೇಕ್! ಕಾಯ್ದೆಗೆ ತಿದ್ದುಪಡಿಗೆ ಮೋದಿ ಸರ್ಕಾರ ಮುಂದು | ಏನಿದು ಕಾಯ್ದೆ?

ಆಹಾರ ಮತ್ತು ನೀರಿನ ಭದ್ರತೆ ಹಾಗೂ ಸುಸ್ಥಿರ ಅಭಿವೃದ್ದಿ:
2026 ರಲ್ಲಿ ನಡೆಯಲಿರುವ 14 ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶವನ್ನ ಆಹಾರ ಮತ್ತು ನೀರಿನ ಭದ್ರತೆಯ ಥೀಮ್‌ ಅಡಿಯಲ್ಲಿ ಅಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಜಗತ್ತನ್ನ ಇನ್ನಷ್ಟು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ನ್ಯಾನೋ ತಂತ್ರಜ್ಞಾನ ಪ್ರಮುಖ ಪಾತ್ರವಹಿಸಲಿದೆ. ಹವಾಮಾನ, ಶಕ್ತಿ ಹಾಗೂ ಆರೋಗ್ಯ ಕ್ಷೇತ್ರಗಳ ಜೊತೆಯಲ್ಲೇ, ಜಾಗತಿಕವಾಗಿ ಆಹಾರ ಮತ್ತು ನೀರಿನ ಭದ್ರತೆ ಪ್ರಮುಖ ಸವಾಲುಗಳಾಗಿವೆ. ಇವುಗಳ ಸಮರ್ಪಕ ನಿರ್ವಹಣೆಯಲ್ಲಿ ಸುಸ್ಥಿರ ಕ್ರಮಗಳನ್ನ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನ್ಯಾನೋ ತಂತ್ರಜ್ಞಾನದ ಬಳಕೆಯ ಬಗ್ಗೆ ಮುಂದಿನ ಸಮಾವೇಶದಲ್ಲಿ ಹೆಚ್ಚಿನ ಒತ್ತು ನೀಡಲಾಗುವುದು ಎಂದರು.

2025 ರಲ್ಲಿ ಬೆಂಗಳೂರು ಇಂಡಿಯಾ ಕ್ವಾಂಟಮ್‌ ಸಮಿಟ್‌ ಆಯೋಜನೆ:
ಇಂದು, ಕ್ವಾಂಟಮ್ ತಂತ್ರಜ್ಞಾನದಲ್ಲಿನ ಹೊಸ ಆವಿಷ್ಕಾರಗಳು ನಮ್ಮ ದೈನಂದಿನ ಜೀವನದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿವೆ. ಕ್ವಾಂಟಮ್ ತಂತ್ರಜ್ಞಾನವು ಅನೇಕ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆ ತರುವ ಸಾಮರ್ಥ್ಯವನ್ನು ಹೊಂದಿದೆ. ಕ್ವಾಂಟಮ್ ತಂತ್ರಜ್ಞಾನವು, ತಂತ್ರಜ್ಞಾನದಲ್ಲಿ ಸಾಧ್ಯವಿರುವ ಹೊಸ ಸಾಧ್ಯತೆಗಳನ್ನ ತಲುಪಲು ಸಹಾಯಕವಾಗಲಿದೆ, ಹೊಸ ಆವಿಷ್ಕಾರ ಹಾಗೂ ಅಭಿವೃದ್ದಿಗೂ ಕಾರಣವಾಗಲಿದೆ. ಈ ಪ್ರಮುಖ ಕ್ಷೇತ್ರದಲ್ಲಿ ನಮ್ಮ ನಾವೀನ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಈಗಾಗಲೇ ಐಐಎಸ್ಸಿ ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ಕ್ವಾಂಟಮ್ ರಿಸರ್ಚ್ ಪಾರ್ಕ್ ಗೆ ಅಗತ್ಯ ಬೆಂಬಲ ನೀಡುತ್ತಿದೆ. ಕ್ವಾಂಟಮ್‌ ತಂತ್ರಜ್ಞಾನದ ಮೂಲಕ ಪ್ರಸ್ತುತ ಪಡಿಸಲಾಗಿರುವ ಅಗಾಧ ಅವಕಾಶಗಳನ್ನ ಉತ್ತಮವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ನಾವು ಕಾರ್ಯಪ್ರವೃತ್ತರಾಗಬೇಕಾಗಿದೆ. ನಮ್ಮ ಜೀವನವನ್ನು ಸುಧಾರಿಸಲು, ಕೈಗಾರಿಕೆಗಳನ್ನು ಮತ್ತಷ್ಟು ಅಭಿವೃದ್ದಿಗೊಳಿಸಲು ಕ್ವಾಂಟಮ್‌ ತಂತ್ರಜ್ಞಾನದ ಸಾಮರ್ಥ್ಯವನ್ನು ಆವಿಷ್ಕರಿಸಲು, ಅಂತಿಮವಾಗಿ ಸಮಾಜಕ್ಕೆ ಅದರ ಪ್ರಯೋಜನವನ್ನು ನೀಡಲು ನಾವು ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶದಂತೆಯೇ, ಬೆಂಗಳೂರು ಇಂಡಿಯಾ ಕ್ವಾಂಟಮ್‌ ಸಮಿಟ್‌ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಎನ್‌ ಎಸ್‌ ಭೋಸರಾಜು ತಿಳಿಸಿದರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರ ನೇತೃತ್ವದ ಸರಕಾರ ರಾಜ್ಯವನ್ನ ಸಂಶೋಧನೆ ಹಾಗೂ ಅಭಿವೃದ್ದಿಯ ಪ್ರಮುಖ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಂದಿನ ದಿನಗಳಲ್ಲಿ ಜನರಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರ ಇದೇ ಸಂಧರ್ಭದಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ನಾರಾಯಣ ಹೆಲ್ತ್‌ನ ಸಂಸ್ಥಾಪಕರಾದ ಡಾ. ದೇವಿ ಪ್ರಸಾದ್‌ ಶೆಟ್ಟಿ, ನ್ಯಾನೋ ಟೆಕ್ನಾಲಜಿ ವಿಷನ್‌ ಗ್ರೂಫ್‌ನ ಅಧ್ಯಕ್ಷರಾದ ಪ್ರೊ. ನವಕಾಂತ್‌ ಭಟ್‌, 13 ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮಾವೇಶದ ಕಾರ್ಯನಿರ್ವಾಹಕ ಸಮಿತಿಯ ಅಧ್ಯಕ್ಷರಾದ ಪ್ರೊ. ಪಿ.ಎಸ್‌. ಅನಿಲ್‌ ಕುಮಾರ್‌, ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎಕ್‌ರೂಪ್‌ ಕೌರ್‌, ಕೆಸ್ಟೆಪ್ಸ್‌ ವ್ಯವಸ್ಥಾಪಕ ನಿರ್ದೇಶಕರಾದ ಪವನ್‌ ಕುಮಾರ್‌ ಮಾಲಪಾಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreIndia Nano SummitKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister BosarajuNews_in_KannadaNews_Kannadaಇಂಡಿಯಾ ನ್ಯಾನೋ ಸಮಿಟ್‌ಬೆಂಗಳೂರುಸಚಿವ ಎನ್.ಎಸ್. ಭೋಸರಾಜು
Share196Tweet123Send
Previous Post

ವಕ್ಫ್ ಮಂಡಳಿ ಪರಮಾಧಿಕಾರಕ್ಕೆ ಬ್ರೇಕ್! ಕಾಯ್ದೆಗೆ ತಿದ್ದುಪಡಿಗೆ ಮೋದಿ ಸರ್ಕಾರ ಮುಂದು | ಏನಿದು ಕಾಯ್ದೆ?

Next Post

ಬಾಂಗ್ಲಾದೇಶ ಪಿಎಂ ಶೇಖ್ ಹಸೀನಾ ರಾಜೀನಾಮೆ | ದೆಹಲಿಗೆ ಆಗಮನ | ರಾತ್ರಿ ಲಂಡನ್’ಗೆ ಪ್ರಯಾಣ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಾಂಗ್ಲಾದೇಶ ಪಿಎಂ ಶೇಖ್ ಹಸೀನಾ ರಾಜೀನಾಮೆ | ದೆಹಲಿಗೆ ಆಗಮನ | ರಾತ್ರಿ ಲಂಡನ್’ಗೆ ಪ್ರಯಾಣ

ಬಾಂಗ್ಲಾದೇಶ ಪಿಎಂ ಶೇಖ್ ಹಸೀನಾ ರಾಜೀನಾಮೆ | ದೆಹಲಿಗೆ ಆಗಮನ | ರಾತ್ರಿ ಲಂಡನ್'ಗೆ ಪ್ರಯಾಣ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL