Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಮೃತ ನಗರೋತ್ಥಾನ: 1519.43 ಕೋಟಿ ರೂ. ಗಳ ಕ್ರಿಯಾ ಯೋಜನೆಗೆ ಅನುಮೋದನೆ

15 ಜಿಲ್ಲೆಗಳಲ್ಲಿ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯ ರಾಜ್ಯ ಮಟ್ಟದ ಸಮಿತಿ ಒಪ್ಪಿಗೆ

May 5, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ Amrutha Narothana Scheme 4ನೇ ಹಂತದಲ್ಲಿ 1519.43 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜು Minister MTB Nagarajau ಅವರ ಅಧ್ಯಕ್ಷತೆಯ ರಾಜ್ಯ ಮಟ್ಟದ ಸಮಿತಿ ಅನುಮೋದನೆ ನೀಡಿದೆ.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ ಯೋಜನೆಗಳ 19ನೇ ರಾಜ್ಯ ಮಟ್ಟದ ಸಮಿತಿ ಸಭೆ ವಿಧಾನಸೌಧದಲ್ಲಿ ಇಂದು ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಂಡ್ಯ ಜಿಲ್ಲೆ, ಕೋಲಾರ, ಚಿಕ್ಕಬಳ್ಳಾಪುರ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ), ದಕ್ಷಿಣ ಕನ್ನಡ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪಟ್ಟಣ ಪಂಚಾಯಿತಿ ಹೊರತುಪಡಿಸಿ), ಧಾರವಾಡ, ಗದಗ( ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ), ಕೊಪ್ಪಳ, ಹಾವೇರಿ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ), ರಾಯಚೂರು(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪಟ್ಟಣ ಪಂಚಾತಿಯಿ ಹೊರತುಪಡಿಸಿ), ಯಾದಗಿರಿ, ಬೀದರ್, ಶಿವಮೊಗ್ಗ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2022-23 ರಿಂದ 2024-25ನೇ ಸಾಲಿನ ಆರ್ಥಿಕ ವರ್ಷದವರೆಗೆ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಈ ಕಾಮಗಾರಿಗಳನ್ನು ಕೈಗತ್ತಿಕೊಳ್ಳಲಾಗುತ್ತದೆ.

Also read: ಜಾತ್ರೆ ಸ್ವರೂಪದಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ ಆಯೋಜನೆ: ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: 80.34 ಕೋಟಿ ರೂಪಾಯಿಗಳು, ಮಂಡ್ಯ ಜಿಲ್ಲೆ: 89.25 ಕೋಟಿ ರೂಪಾಯಿಗಳು , ಕೋಲಾರ ಜಿಲ್ಲೆ: 123.25ಕೋಟಿ ರೂಪಾಯಿಗಳು, ಚಿಕ್ಕಬಳ್ಳಾಪುರ ಜಿಲ್ಲೆ(ಚಿಕ್ಕಬಳ್ಳಾಪುರ ನಗರಸಭೆ ಹೊರತುಪಡಿಸಿ): 84.82 ಕೋಟಿ ರೂ, ದಕ್ಷಿಣ ಕನ್ನಡ ಜಿಲ್ಲೆ(ಉಳ್ಳಾಲ ನಗರಸಭೆ, ಸೋಮೇಶ್ವರ ಮತ್ತು ಕೋಟೆಕಾರು ಪಟ್ಟಣ ಪಂಚಾಯಿತಿ ಹೊರತುಪಡಿಸಿ): 72.25 ಕೋಟಿ ರೂ, ಧಾರವಾಡ ಜಿಲ್ಲೆ: 29.75 ಕೋಟಿ ರೂ, ಗದಗ ಜಿಲ್ಲೆ( ಗದಗ-ಬೆಟಗೇರಿ ನಗರಸಭೆ ಹೊರತುಪಡಿಸಿ): 55.25 ಕೋಟಿ ರೂ, ಕೊಪ್ಪಳ: 106.25 ಕೋಟಿ ರೂ, ಹಾವೇರಿ ಜಿಲ್ಲೆ(ಶಿಗ್ಗಾಂವ, ಬಂಕಾಪುರ, ಸವಣೂರು ಪುರಸಭೆ ಹೊರತುಪಡಿಸಿ): 97.75 ಕೋಟಿ ರೂ, ರಾಯಚೂರು ಜಿಲ್ಲೆ(ಮಾನ್ವಿ, ಜಾಲಹಳ್ಳಿ ಪುರಸಭೆ ಮತ್ತು ಕವಿತಾಳ ಪಟ್ಟಣ ಪಂಚಾತಿಯಿ ಹೊರತುಪಡಿಸಿ): 110.50 ಕೋಟಿ ರೂ, ಯಾದಗಿರಿ ಜಿಲ್ಲೆ: 114.75 ಕೋಟಿ ರೂ, ಬೀದರ್ ಜಿಲ್ಲೆ: 97.75 ಕೋಟಿ ರೂ, ಶಿವಮೊಗ್ಗ ಜಿಲ್ಲೆ: 106.25 ಕೋಟಿ ರೂ, ಬಾಗಲಕೋಟೆ ಜಿಲ್ಲೆ: 208.25 ಕೋಟಿ ರೂ, ಉತ್ತರ ಕನ್ನಡ ಜಿಲ್ಲೆ: 143.02 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲು ಸಮಿತಿ ಒಪ್ಪಿಗೆ ನೀಡಿದೆ.

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ -4ನೇ ಹಂತದ ಯೋಜನೆಯಡಿ 3885.00ಕೋಟಿ ರೂ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು. ಅದಕ್ಕೆ ಪೂರಕವಾಗಿ ಈ ಬಾರಿಯ 15 ಜಿಲ್ಲೆಗಳು ಸೇರಿದಂತೆ ಈವರೆಗೆ 25 ಜಿಲ್ಲೆಗಳ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ 2367.57 ಕೋಟಿ ರೂಪಾಯಿಗಳ ಕ್ರಿಯಾ ಯೋಜನೆಗಳಿಗೆ ಅನುಮೋದನೆ ನೀಡಿದಂತಾಗಿದೆ.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖಾ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್, ಪೌರಾಡಳಿತ ಇಲಾಖೆ ನಿರ್ದೇಶಕರಾದ ಶ್ರೀಮತಿ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.


ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amrutha Narothana SchemeBangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister MTB NagarajauNewsinKannadaNewsKannadaState Newsಅಮೃತ ನಗರೋತ್ಥಾನ ಯೋಜನೆಬೆಂಗಳೂರುಸಚಿವ ಎಂ.ಟಿ.ಬಿ.ನಾಗರಾಜು
Previous Post

ಜಾತ್ರೆ ಸ್ವರೂಪದಲ್ಲಿ ಗ್ರಾಮೀಣ ಹಾಗೂ ದೇಸೀ ಕ್ರೀಡೆಗಳ ಉತ್ಸವ ಆಯೋಜನೆ: ಸಿಎಂ ಬೊಮ್ಮಾಯಿ ಸೂಚನೆ

Next Post

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೇ 6ರಂದು ಅನಂತ ಪ್ರೇರಣಾ ಕೇಂದ್ರ ಲೋಕಾರ್ಪಣೆ: ತೇಜಸ್ವಿನಿ ಅನಂತಕುಮಾರ್‌

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025

ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ಅನುದಾನ: ಸಚಿವ ಮಧು ಬಂಗಾರಪ್ಪ

July 3, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

July 3, 2025
Internet Image

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

July 3, 2025

ಸುಳ್ಳು ಹೇಳಿ ಜನರನ್ನು ವಂಚಿಸಲು ಸಾಧ್ಯವಿಲ್ಲ | ಬಿಎಸ್‌ವೈ ಕುಟುಂಬದ ವಿರುದ್ಧ ಸಚಿವ ಮಧು ಆಕ್ರೋಶ

July 3, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!