Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ ರಜತ ಮಹೋತ್ಸವ

February 14, 2025
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಗರದ ಶ್ರೀ ಅನುಗ್ರಹ ಸಂಗೀತ ಮಹಾವಿದ್ಯಾಲಯದ 25ನೇ ವರ್ಷದ ಕರ್ನಾಟಕ ಸಂಗೀತ ಪಿತಾಮಹ ಶ್ರೀ ಪುರಂದರದಾಸರ #Purandaradasaru ಮತ್ತು ಶ್ರೀ ತ್ಯಾಗರಾಜ ಸ್ವಾಮಿಗಳ ಆರಾಧನಾ ಮಹೋತ್ಸವ ದ ಅಂಗವಾಗಿ ನಗರದ ಬಸವನಗುಡಿಯ ಪುತ್ತಿಗೆ ಮಠದಲ್ಲಿ ಫೆ. 14 ರಿಂದ 16 ರವರೆಗೆ ವಿಶೇಷ ಶಾಸ್ತ್ರೀಯ ಸಂಗೀತ – ನೃತ್ಯ ಮತ್ತು ಗೋಷ್ಠಿ ಗಾಯನ, ಕೃತಿ ಲೋಕಾರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದೆ.

Also Read>> ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಫೆ. 14ರ ಸಂಜೆ 5. 30ಕ್ಕೆ ಮಹೋತ್ಸವವನ್ನು ಓಂಕಾರ ಆಶ್ರಮದ ಶ್ರೀ ಮಧುಸೂದನಾನಂದ ಪುರಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಮಹಾವಿದ್ಯಾಲಯವು ಪ್ರಕಟಿಸಿದ “ಶ್ರೀ ಗುರು ಪೂರ್ಣಿಮಾರ್ಚನಂ” ವಿಶೇಷ ಕೃತಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಿವಮೊಗ್ಗದ ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಮತ್ತು ಕರ್ನಾಟಕ ಶಾಸ್ತ್ರೀಯ ಸಂಗೀತ ರಂಗದ ಖ್ಯಾತಗಾಯಕ ವಿದ್ವಾನ್ ಶೃಂಗೇರಿ ಎಚ್. ಎಸ್. ನಾಗರಾಜ್ ಆಗಮಿಸಲಿದ್ದಾರೆ. ನಂತರ ವಿದ್ಯಾಲಯದ ವಿದ್ಯಾರ್ಥಿಗಳಿಂದ “ಒಂದೇ ಮಾತರಂ “ಸಂಪೂರ್ಣ ಸಾಹಿತ್ಯದ ಸಾಮೂಹಿಕ ಗಾಯನ ಮೇಳೈಸಲಿದೆ.
ವಿಶೇಷ ಸನ್ಮಾನ
ವೀಣಾ ವಿದುಷಿ ರೇವತಿ ಕಾಮತ್ ಮತ್ತು ಇಂಜಿನಿಯರ್ ವಿ.ಕೆ. ಶೇಷಾದ್ರಿ ಅವರಿಗೆ ವಿಶೇಷ ಸನ್ಮಾನ ನೆರವೇರಲಿದೆ. ಸಂಜೆ 6. 30ಕ್ಕೆ ಗಾಯನ ಮತ್ತು ವೀಣಾ ವಾದನದಲ್ಲಿ ಮುತ್ತುಸ್ವಾಮಿ ದೀಕ್ಷಿತರ ನೊಟ್ಟು ಸ್ವರಗಳ ಪ್ರಸ್ತುತಿ ಇದೆ.

25 ವೀಣಾ ಕಲಾವಿದರಿಂದ ಝೇಂಕಾರ
ವಿದುಷಿಯರಾದ ದೀಪ್ತಿ ಪ್ರಸಾದ್ ಮತ್ತು ರಮಾ ಪ್ರಸನ್ನ ನೇತೃತ್ವದಲ್ಲಿ ಏಕಕಾಲದಲ್ಲಿ 25 ವೀಣಾ ಕಲಾವಿದರಿಂದ ವೀಣಾ ವಾದನ ಝೇಂಕಾರ ಕಲಾ ರಸಿಕರನ್ನು ರಂಜಿಸಲಿದೆ.

ನವರತ್ನ ‌ಮಾಲಿಕೆ
ಫೆ. 15ರ ಬೆಳಗ್ಗೆ 10ಕ್ಕೆ ಶ್ರೀ ಪುರಂದರದಾಸರ ದೇವರ ನಾಮಗಳ ಗಾಯನವು ವಿದ್ಯಾರ್ಥಿಗಳಿಂದ ನೆರವೇರಲಿದೆ. ಮಧ್ಯಾಹ್ನ 12 ರಿಂದ ಶ್ರೀ ಪುರಂದರ ದಾಸರ ನವರತ್ನ ಮಾಲಿಕೆಯ ಗೋಷ್ಠಿ ಗಾಯನವಿದೆ. ವಿದ್ವಾನ್ ಜೆ.ಎಸ್.‌ ಶ್ರೀಕಂಠ ಭಟ್ ನೇತೃತ್ವ ವಹಿಸಲಿದ್ದಾರೆ.
ದೇವರ ನಾಮ – ಭರತನಾಟ್ಯ
ಸಂಜೆ 5:30ಕ್ಕೆ ವಿದ್ಯಾಲಯದ ವಿದ್ಯಾರ್ಥಿಗಳಿಂದ ಪುರಂದರ ದಾಸರ ದೇವರನಾಮಗಳ ಗೋಷ್ಠಿ ಗಾಯನ, ಸಂಜೆ 7:45 ಕ್ಕೆ ಶ್ರೀ ಲಕ್ಷ್ಮೀ ಯದುನಂದನ
ಅವರಿಂದ ಭರತನಾಟ್ಯ ಕಾರ್ಯಕ್ರಮ, ರಾತ್ರಿ 8:15ಕ್ಕೆ ವಿದುಷಿ ನಾಗಶ್ರೀ ಸಾತ್ವಿಕ್ ಶಿಷ್ಯ ವೃಂದದಿಂದ ಭರತನಾಟ್ಯ ಪ್ರಸ್ತುತಿ ರಂಜಿಸಲಿದೆ.

ಸಂಕೀರ್ತನೆ ಸೇವೆ
ಫೆ. 16ರ ಬೆಳಗ್ಗೆ 7:45 ಕ್ಕೆ ಪುತ್ತಿಗೆ ಮಠದ ಶ್ರೀ ಕೃಷ್ಣ ದೇವರಿಗೆ ಸಂಕೀರ್ತನೆ ಸೇವೆ ನೆರವೇರಲಿದೆ. 9ಕ್ಕೆ ಶಾಸ್ತ್ರೀಯ ಸಂಗೀತ, ಬೆಳಗ್ಗೆ 10ಕ್ಕೆ ಶ್ರೀ ತ್ಯಾಗರಾಜ ಸ್ವಾಮಿಗಳ ಪಂಚರತ್ನ ಕೃತಿಗಳ ಗೋಷ್ಠಿ ಗಾಯನವಿದೆ. ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ನೇತೃತ್ವದಲ್ಲಿ ಹಿರಿಯ ಗಾಯಕರು ಮತ್ತು ಕಲಾವಿದರು ಏಕಕಂಠದಲ್ಲಿ ಪಂಚರತ್ನ ಕೃತಿಗಳನ್ನು ಹಾಡಲಿದ್ದಾರೆ.
ಸಾಧಕರಿಗೆ ಸನ್ಮಾನ
ಬೆಳಗ್ಗೆ 11:30 ಕ್ಕೆ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸ ಮತ್ತು ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಚಾರ್ಯ ಡಾ. ಹರಿದಾಸ ಭಟ್ ಅಧ್ಯಕ್ಷತೆ ವಹಿಸಲಿದ್ದು, ರಾಘವೇಂದ್ರ ಗಣಪತಿ ಮತ್ತು ಟಿ.ಆರ್.ವಿ. ಪ್ರಸಾದ್ ಮುಖ್ಯ ಅತಿಥಿಗಳಾಗಿ ಆಗಮಿಸ ಲಿದ್ದಾರೆ.ಇದೇ ಸಂದರ್ಭ ಭರತನಾಟ್ಯ ವಿದುಷಿ ರಂಜನಿ ಜಯಸಿಂಹ, ಖ್ಯಾತ ಜ್ಯೋತಿಷಿ, ಅಂಕಣಕಾರ ದ್ವಾರಕನಾಥ್ ಮತ್ತು ಪಿಟೀಲು ವಾದಕ ವಿದ್ವಾನ್ ಮೈಸೂರು ಸಂಜೀವ ಕುಮಾರ್ ಅವರಿಗೆ ಸನ್ಮಾನ ನೆರವೇರಲಿದೆ.

ಸಮಾರೋಪ
16ರ ಸಂಜೆ 5:30ಕ್ಕೆ ವಿದ್ಯಾಲಯದ ವಿದ್ಯಾರ್ಥಿಗಳಿಂದ ದೇವರ ನಾಮಗಳ ಗೋಷ್ಠಿ, ನಂತರ ದೇವರ ನಾಮ ಉಚಿತ ಕಲಿಕಾ ಶಿಬಿರದ ಸಮಾರೋಪ ಸಂಪನ್ನಗೊಳ್ಳಲಿದೆ. ಇದೇ ಸಂದರ್ಭ ಶಿಬಿರಾರ್ಥಿಗಳು ಏಕಕಂಠದಲ್ಲಿ ದೇವರ ನಾಮಗಳ ಸಾಮೂಹಿಕ ಗಾಯನ ನೆರವೇರಿಸಲಿದ್ದಾರೆ.

ಖ್ಯಾತ ವಿದ್ವಾಂಸ ವಿದ್ವಾನ್ ಹರಿದಾಸ ಭಟ್ ದೇವರ ನಾಮಗಳಿಗೆ ವಿಶೇಷ ವ್ಯಾಖ್ಯಾನ ಮಾಡಲಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯ ವಿದ್ವಾನ್ ಜೆ.ಎಸ್. ಶ್ರೀಕಂಠ ಭಟ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUCarnatic musicKannada News WebsiteLatest News KannadaMusicSri Purandaradasaruಅನುಗ್ರಹ ಸಂಗೀತ ಮಹಾವಿದ್ಯಾಲಯಕರ್ನಾಟಕ ಸಂಗೀತಬೆಂಗಳೂರುಶ್ರೀ ಪುರಂದರದಾಸಶ್ರೀತ್ಯಾಗರಾಜರು
Previous Post

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

Next Post

ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ | ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರಕ್ಕೆ ಹೆಚ್‌ಡಿಡಿ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗ್ರಾಮೀಣಾಭಿವೃದ್ಧಿ, MSME ಗಳಿಗೆ ಬೆಂಬಲ | ನೀರಿನ ಭದ್ರತೆಗೆ ತುರ್ತು ಕ್ರಮ ವಹಿಸಲು ಕೇಂದ್ರಕ್ಕೆ ಹೆಚ್‌ಡಿಡಿ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!