Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಕ್ರೀಡೆ

64ನೇ ಸುಬ್ರೋಟೋ ಕಪ್ | ಕ್ರೀಡಾಭಿಮಾನಿಗಳ ಮನಗೆದ್ದ ರೋಮಾಂಚಕ ಪಂದ್ಯಗಳು

September 5, 2025
in ಕ್ರೀಡೆ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

64ನೇ ಸುಬ್ರೋಟೋ ಕಪ್ #Subroto Cup ಅಂತರರಾಷ್ಟ್ರೀಯ ಫುಟ್‌ಬಾಲ್ ಟೂರ್ನಮೆಂಟ್‌ನ #International Football Tournament ಉಪ ಜೂನಿಯರ್ ಬಾಲಕರ (U-15) ವಿಭಾಗ ಇಂದು ಬೆಂಗಳೂರಿನಲ್ಲಿ ಪ್ರಾರಂಭವಾಯಿತು. ಆರಂಭದ ದಿನವೇ ರೋಮಾಂಚಕ ಪಂದ್ಯಗಳು ಕ್ರೀಡಾಭಿಮಾನಿಗಳನ್ನು ಆಕರ್ಷಿಸಿವೆ.’

ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) vs ಇಂದಿರಾ ಮೋಡರ್ನ್ ಹೈ ಸ್ಕೂಲ್ (ಹರಿಯಾಣ)

ಮೊದಲ ದಿನದ ಪಂದ್ಯದಲ್ಲಿ ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) ಇಂದಿರಾ ಮೋಡರ್ನ್ ಹೈ ಸ್ಕೂಲ್ (ಹರಿಯಾಣ) ವಿರುದ್ಧ 2-1 ಅಂತರದಲ್ಲಿ ಜಯ ಸಾಧಿಸಿದೆ. ಗುರುತೇಜ್ ವೀರ್ 32ನೇ ನಿಮಿಷದಲ್ಲಿ ಗೋಲು ಮಾಡಿದರು, ಬಳಿಕ ಕಿಪ್ಜೆನ್ ಇಂಜುರಿ ಟೈಮ್ (50+2’)ನಲ್ಲಿ ಇನ್ನೊಂದು ಗೋಲು ಹೊಡೆದರು. ರಾಹುಲ್ ಪಂದ್ಯ ಆರಂಭದ ಮೊದಲನೇ ನಿಮಿಷದಲ್ಲೇ ಹರಿಯಾಣಕ್ಕೆ ಮುನ್ನಡೆ ನೀಡಿದ್ದರು.
ತಾಶಿ ನಮ್ಗ್ಯಾಲ್ ಅಕಾಡೆಮಿ (IPSC) vs ಶ್ರೀ ಲೀಲಾನಂದ ಸೆಕೆಂಡರಿ ಸ್ಕೂಲ್ (ಝಾರ್ಖಂಡ್)

ಝಾರ್ಖಂಡ್‌ನ ಶ್ರೀ ಲೀಲಾನಂದ ಸೆಕೆಂಡರಿ ಸ್ಕೂಲ್ ತಾಶಿ ನಮ್ಗ್ಯಾಲ್ ಅಕಾಡೆಮಿ (IPSC) ವಿರುದ್ಧ 5-1 ಅಂತರದ ಭರ್ಜರಿ ಗೆಲುವು ಸಾಧಿಸಿತು. ಸುರಜ್ 20ನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸಿದರು. ಬಳಿಕ ಅಭಿ (33’, 35’), ರಿತೇಶ್ (36’), ಇಶಾಂತ್ (48’) ಕ್ರಮವಾಗಿ ಗೋಲು ಗಳಿಸಿದರು. ಎಸ್. ಛೆತ್ರಿ 38ನೇ ನಿಮಿಷದಲ್ಲಿ IPSC ಪರ ಏಕೈಕ ಗೋಲು ದಾಖಲಿಸಿದರು.’

ಗವರ್ಮೆಂಟ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ಚಂಡೀಗಢ) vs ರಿವರ್ ಸೈಡ್ ನ್ಯಾಚುರಲ್ ಸ್ಕೂಲ್ (ಮಧ್ಯಪ್ರದೇಶ)

ಮಧ್ಯಪ್ರದೇಶದ ರಿವರ್ ಸೈಡ್ ನ್ಯಾಚುರಲ್ ಸ್ಕೂಲ್ ಉತ್ತಮ ಪ್ರದರ್ಶನ ನೀಡಿ, ಚಂಡೀಗಢದ ಗವರ್‍ಮೆಂಟ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯನ್ನು 3-1 ಅಂತರದಲ್ಲಿ ಸೋಲಿಸಿತು. ಲೋಕೇಶ್ (22’, 50’) ಮತ್ತು ವಿನೀತ್ (20’) ಮಧ್ಯಪ್ರದೇಶ ಪರ ಗೋಲು ಮಾಡಿದರು. ಜಯರಾಜ್ 47ನೇ ನಿಮಿಷದಲ್ಲಿ ಚಂಡೀಗಢ ಪರ ಏಕೈಕ ಗೋಲು ದಾಖಲಿಸಿದರು.
SFS ಹೈಯರ್ ಸೆಕೆಂಡರಿ ಸ್ಕೂಲ್ (ನಾಗಾಲ್ಯಾಂಡ್) vs JNV ಪಾಕುರ್-1 (NVS)

ಸ್ಪರ್ಧಾತ್ಮಕ ಪಂದ್ಯದಲ್ಲಿ SFS ಹೈಯರ್ ಸೆಕೆಂಡರಿ ಸ್ಕೂಲ್ (ನಾಗಾಲ್ಯಾಂಡ್) ಹಾಗೂ JNV ಪಾಕುರ್-1 (NVS) ತಂಡಗಳು ಗೋಲು ರಹಿತ ಸಮಬಲ (0-0) ಸಾಧಿಸಿದ್ದು,  ಎರಡೂ ತಂಡಗಳ ಸದಸ್ಯರು ಗೋಲು ಮಾಡುವಲ್ಲಿ ವಿಫಲವಾಗಿದ್ದಾರೆ.

ಆನಂದ ನಿಕೇತನ ಸ್ಕೂಲ್ (ಗುಜರಾತ್) vs ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್ (ಬಿಹಾರ)

ಈ ಪಂದ್ಯದಲ್ಲಿ ಆನಂದ ನಿಕೇತನ ಸ್ಕೂಲ್ (ಗುಜರಾತ್) ಹಾಗೂ ವಿದ್ಯಾಚಲ್ ಇಂಟರ್ನ್ಯಾಷನಲ್ ಸ್ಕೂಲ್ (ಬಿಹಾರ) ತಂಡಗಳು 0-0 ಸಮಬಲದಲ್ಲಿ ಪಂದ್ಯವನ್ನು  ಅಂತ್ಯಗೊಳಿಸಿವೆ.

ಮುಂದಿನ ದಿನಗಳಲ್ಲಿ ಭಾರತದೆಲ್ಲೆಡೆಯಿಂದ ಬರುವ ತಂಡಗಳು ಪ್ರತಿಷ್ಠಿತ ಸುಬ್ರೋಟೋ ಕಪ್‌ನಲ್ಲಿ ಕೀರ್ತಿಗಾಗಿ ಪೈಪೋಟಿ ನಡೆಸಲಿವೆ. ಈ ಟೂರ್ನಮೆಂಟ್ ಭಾರತೀಯ ಫುಟ್‌ಬಾಲ್‌ನ ಭವಿಷ್ಯದ ನಕ್ಷತ್ರಗಳನ್ನು ಬೆಳೆಸುವ ವೇದಿಕೆಯಾಗಿದೆ ಎಂದು ಪ್ರಸಿದ್ಧಿ ಪಡೆದುಕೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: 64ನೇ ಸುಬ್ರೋಟೋ ಕಪ್BangaloreInternational Football TournamentKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSubroto Cupಅಂತರರಾಷ್ಟ್ರೀಯ ಫುಟ್‌ಬಾಲ್ ಟೂರ್ನಮೆಂಟ್‌ಬೆಂಗಳೂರು
Previous Post

2025ರ ಎನ್‌ಐಆರ್‌ಎಫ್ ರ‍್ಯಾಂಕಿಂಗ್ | ಟಾಪ್ 100ರಲ್ಲಿ ಕುವೆಂಪು ವಿಶ್ವವಿದ್ಯಾಲಯ

Next Post

SWR to Run Special Train Services Between Bengaluru, Belagavi and Mysuru

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

SWR to Run Special Train Services Between Bengaluru, Belagavi and Mysuru

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!