ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.11ರ ಶುಕ್ತವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬಿಹೆಚ್ಇಎಲ್ನ ಬಾಪೂಜಿನಗರದ ನಿವಾಸಿ ತನ್ವೀರ್ ಪಾಷಾ ಎಂಬುವವರ ಪುತ್ರ ತಾಹೀರ್ ಪಾಷಾ (5) ಮೃತ ದುರ್ದೈವಿಯಾಗಿದ್ದು, ದಸರಾ ರಜೆ ಹಿನ್ನೆಲೆಯಲ್ಲಿ ಮೃತ ಬಾಲಕ ಅಜ್ಜಿ ಮನೆಗೆ ಹೋಗಿದ್ದ. ಸ್ನೇಹಿತರೊಂದಿಗೆ ಆಟವಾಡಿದ ಬಳಿಕ ಸಂಜೆ ಮನೆಗೆ

Also read: ಡಾ. ಹೆಗಡೆವಾರ್ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಿ: ನವೀನ್ ಸುಬ್ರಹ್ಮಣ್ಯ ಕರೆ
ಗಾಯಗೊಂಡ ಬಾಲಕನನ್ನು ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post