Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ: ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್

July 13, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು |

ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷ ಖಾರವಾಗಿ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಸರಣೆ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ.

ರಾಜ್ಯದ ಜನ ಇಷ್ಟು ದಿನ ಟೊಮ್ಯಾಟೋ, ತರಕಾರಿ,ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಚಕಿತರಾಗಿ ಬಸವಳಿದು ಹೋಗಿದ್ದಾರೆ.ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು ಕಾಂಗ್ರೆಸ್ ಸರಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!! ಎಂದು ಜೆಡಿಎಸ್ ಕಿಡಿಕಾರಿದೆ.
ವೈಎಸ್ ಟಿ ಟ್ಯಾಕ್ಸ್, ಕ್ಯಾಶ್ ಫಾರ್ ಪೋಸ್ಟಿಂಗ್ ಹ್ಯಾಷ್ ಟ್ಯಾಗ್ ಮಾಡಿ ಸರ್ಕಾರವನ್ನು ಕುಟುಕಿರುವ ಜೆಡಿಎಸ್, ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರದ ವರ್ಗಾವಣೆ ‘ಸಂಕಷ್ಟಭಾಗ್ಯ’ ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ದಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನೆ ಮಾಡಿದೆ.

ಈ ಸರ್ಕಾರ ಬಂದು ಎರಡು ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದ್ದು, ಇವರು ವರ್ಗಾವಣೆ ಅಂಕದಲ್ಲಿ ‘ ಪರಕಾಯ ಪ್ರವೇಶ ‘ ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ. ಇದೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರ್ಕಾರದ ರೇಟ್ ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. ಕ್ಯಾಶ್ ಫಾರ್ ಪೋಸ್ಟಿಂಗ್ ಎನ್ನುವುದು ಸರ್ಕಾರದ ‘ಅಧಿಕೃತ ಅರ್ಥನೀತಿ ‘ ಆಗಿದೆ ಎಂದು ಜೆಡಿಎಸ್ ಪಕ್ಷವು ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್’ಗೇಡಿ ಸರ್ಕಾರದ ಬಗ್ಗೆ ಸರಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗಟ್ಟುತ್ತಿದೆ ಎಂದು ಜೆಡಿಎಸ್ ಹೇಳಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರು
Previous Post

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ವರ್ಗಾವಣೆ: ವಿದ್ಯಾಕುಮಾರಿ ನೂತನ ಡಿಸಿ

Next Post

ಭ್ರಷ್ಟಾಚಾರದ ವಿಷಯ ಬಂದಾಕ್ಷಣ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳುತ್ತಾರೆ: ಎಚ್’ಡಿಕೆ ತಿರುಗೇಟು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಭ್ರಷ್ಟಾಚಾರದ ವಿಷಯ ಬಂದಾಕ್ಷಣ ಕೆಲವರು ಜಾತಿಯನ್ನೇ ರಕ್ಷಾ ಕವಚ ಮಾಡಿಕೊಳ್ಳುತ್ತಾರೆ: ಎಚ್’ಡಿಕೆ ತಿರುಗೇಟು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!