Saturday, June 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಿರೀಕ್ಷೆಗೂ ಮೀರಿದ ಪ್ರಬುದ್ಧ ಕಥೆ ಹೊಂದಿರುವ ಸಿನಿಮಾ ಕಟಿಂಗ್ ಶಾಪ್…

May 21, 2022
in ಬೆಂಗಳೂರು ನಗರ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹೊಸ ಪ್ರತಿಭೆಗಳ ಒಗ್ಗಟ್ಟಿನ ಶ್ರಮವೇ ಕಟಿಂಗ್ ಶಾಪ್ ಸಿನಿಮಾ. Cutting Shop Movie ಆರಂಭದಲ್ಲಿ ಮುಖ ಪರಿಚಯ ಇಲ್ಲದವರ ಪಾತ್ರಗಳು ಪ್ರೇಕ್ಷಕರ ಮನ ಪಟಲದಲ್ಲಿ ದಾಖಲಾಗಲು ಸಮಯ ತಗೆದುಕೊಳ್ಳುತ್ತದೆ. ಸಿನಿಮಾದವರಿಗೆ ಹತ್ತಿರವಾದಷ್ಟು ಸಾಮೂಹಿಕ ಪ್ರೇಕ್ಷಕರನ್ನು ಮುಟ್ಟಲು ಚಿತ್ರ ಪೂರ್ತಿ ಮುಗಿಯುವ ತನಕ ಕಾಯಬೇಕಾಗುತ್ತದೆ.

ಸಿನಿಮಾದ ನಾಯಕ ನಟ ಪ್ರವೀಣ್ ಅಭಿನಯ ಮನೋಜ್ಞವಾಗಿ ಮೂಡಿ ಬಂದಿದೆ. ತನ್ನ ಎಡಿಟಿಂಗ್ ಪ್ರವೃತ್ತಿ ಹೇಗೆ ಆರಂಭವಾಯ್ತು ಎನ್ನುವುದನ್ನ ವಿಬಿನ್ನವಾದ ನಟನ ಕೌಶಲ್ಯದಿಂದ ಪ್ರಸ್ತುತಪಡಿಸಿದ್ದಾರೆ.

ಹೊಸಬರ ತಂಡವೊಂದು ನಿರೀಕ್ಷೆಗೂ ಮೀರಿ ಪ್ರಬುದ್ಧವಾಗಿ ಕಥೆಯನ್ನು ಹೆಣೆದಿದ್ದಾರೆ. ಸಿನಿಮಾಗೆ ಬೇಕಿರುವ ಪಾತ್ರಗಳಿಗೆ ಜೀವ ತುಂಬುವಲ್ಲಿ  ಕಲಾವಿದರು ಹಾಗೂ ಕಥೆಗೆ ಬೇಕಾದ ರೂಪ ನೀಡುವಲ್ಲಿ  ಮೊದಲ ಸಿನಿಮಾವೆಂಬ ತಡವರಿಕೆಗಳಿಲ್ಲದೇ ಕೊಂಡ್ಯೊದಿದ್ದಾರೆ ನಿರ್ದೇಶಕ ಪವನ್ ಭಟ್ . ಹೊಸ ನಿರ್ದೇಶಕ ಎಂದು ಹೇಳಲು ಆಚ್ಚರಿಯಾಗುವಾಷ್ಟು ಚಿತ್ರಕ್ಕೆ ಅವಶ್ಯವಿರುವ ಹಲವು ಕೌಶಲ್ಯಗಳನ್ನು ಅಳವಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಿನಿಮಾ ಎನ್ನುವ ಮಾಯಲೋಕದಲ್ಲಿ ಕೆಲಸ ಮಾಡುವವರು ಯಾರೋ ಹೆಸರು ಪಡೆಯುವವರು ಯಾರೋ ಆಗಿರುತ್ತಾರೆ. ತರೆಯಮೇಲೆ ಕಾಣಿಸುವಷ್ಟು ಸುಲಲಿತವಾಗಿರುವುದಿಲ್ಲ ಸಿನಿಮಾ ಕ್ಷೇತ್ರದವರ ಬದುಕು. ಪ್ರತಿ ಹಂತದಲ್ಲೂ ಎದುರಿಸಲೇ ಬೇಕಾದ ಅನಿಯಂತ್ರಿತ ಸನ್ನಿವೇಶಗಳು ಬರುತ್ತವೆ. ಇವುಗಳನ್ನೆಲ್ಲ ದಿಟ್ಟವಾಗಿ ಸ್ವೀಕರಿಸಿ ಸೂಕ್ತ ಉತ್ತರಗಳನ್ನು ನೀಡಿದಲ್ಲಿ ಬೆಳವಣಿಗೆ ಸಾಧ್ಯ ಎಂದು ತೋರಿಸಿಕೊಟ್ಟಿದ್ದಾರೆ.
ನಾಯಕ ನಟ ಪ್ರವೀಣ್ ಜೀವನ ದಿಕ್ಕು ಕೆಟ್ಟಾಗ ಗೆಳೆಯ ದೀಕ್ಷಿತ್ ಸಾಥ್ ಕೊಟ್ಟು ಗೆಳೆತನದ ಮಹತ್ವವನ್ನು ಎತ್ತಿ ಹಿಡಿದಿದ್ದಾರೆ. ಇನ್ನು ಪ್ರವೀಣ್ ಅಣ್ಣನಾಗಿ ಅಭಿನಯಿಸಿರುವ ಪ್ರಸಾದ್ ಚೆರ್ಕಾಡಿಯವರ ಅದ್ಬುತ ನಟನೆ ನೋಡುಗರಿಗೆಲ ಇದ್ದರೆ ಇಂತಹ ಅಣ್ಣನಿರಬೇಕು ಎಂದೆನಿಸದೇ ಇರುವುದಿಲ್ಲ.
ಯಾವುದೇ ಯಶಸ್ಸು ಬಂದಾಗ ಅಥವಾ ಅದನ್ನು ಗುರುತಿಸುವಾಗ ಸಾಮಾನ್ಯವಾಗಿ ಅ ವ್ಯಕ್ತಿಯನ್ನು ಮಾತ್ರ ಪ್ರಶಂಸಿಸುವುದಾಗಿರುತ್ತದೆ. ಯಶಸ್ಸು ಕೇವಲ ಒಬ್ಬ ವ್ಯಕ್ತಿಗೆ ಸಲ್ಲುವಂತಹದ್ದಲ್ಲ. ಅ ವ್ಯಕ್ತಿ ಯಶಸ್ಸಿನ ಮುಖಪುಟವಾಗಿರತ್ತಾನೆ ಉಳಿದರೆಲ್ಲ ಪುಟಪುಟವಾಗಿ ಸೇರಿ ಬೆಂಬಲಿಸಿದ ಕಾರಣಕ್ಕೆ ಗೆಲುವು ಸಾಧ್ಯವಾಗಿದೆ ಎಂಬುದನ್ನು ಸರಳವಾಗಿ ಅರ್ಥೈಸುವ ಮೂಲಕ  ನಿರ್ದೇಶಕರು ಪ್ರೇಕ್ಷಕರಿಗೆ ಸಂದೇಶ ರವಾನಿಸಿದ್ದಾರೆ.

ಒಟ್ಟಾರೆಯಾಗಿ ಸಿನಿಮಾ ಇಷ್ಟು ಬೇಗ ಮುಗಿಯಿತಲ್ಲ ಎಂಬ ಭಾವವನ್ನು ಸೃಷ್ಟಿಸುತ್ತದೆ. ಕೊಲೆ ಸೂಲಿಗೆ ರಕ್ತಗಳಿಲ್ಲದೆಯೂ ಸಿನಿಮಾ ಮಾಡಬಹುದು ಎಂಬುದನ್ನ ತೋರಿಸಿಕೊಟ್ಟ ನಿರ್ದೇಶಕರಿಗೆ ಸಿನಿ ಪ್ರೇಕ್ಷಕರ ಕಡೆಯಿಂದ ಒಂದು ಸಲಾಂ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: BangaloreCutting Shop MovieKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSandalwood Newsಕಟಿಂಗ್ ಶಾಪ್ ಸಿನಿಮಾಬೆಂಗಳೂರು
Previous Post

ಗೋಕರ್ಣದ ವಿಷ್ಣುಗುಪ್ತ ವಿವಿ ಗುರುಕುಲಕ್ಕೆ ಶೇ. 100 ಫಲಿತಾಂಶ

Next Post

ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಕಾಂತೇಶ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಕಾಂತೇಶ್ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!