No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
  • Advertise With Us
  • Grievances
  • About Us
  • Contact Us
Saturday, September 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

kalpa News by kalpa News
January 17, 2025
in ಬೆಂಗಳೂರು ನಗರ
0
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ನಡೆಯುತ್ತಿರುವುದರಿಂದ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಕಡೆ ಸಚಿವರಾದ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳಕರ್‌ ನಡುವೆ ಕಲಹವಿದ್ದರೆ, ಮತ್ತೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್‌-ಸಚಿವ ಜಾರಕಿಹೊಳಿ ನಡುವೆ ಕಲಹವಿದೆ. ಎರಡೂವರೆ ವರ್ಷಕ್ಕೆ ಅಧಿಕಾರ ಹಸ್ತಾಂತರವಾಗಬೇಕೆಂದು ಒಪ್ಪಂದವಾದರೂ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ಹಸ್ತಾಂತರಿಸಲು ಮನಸ್ಸಿಲ್ಲ. ಅದಕ್ಕಾಗಿ ಸಚಿವರನ್ನು ಛೂ ಬಿಟ್ಟಿದ್ದು, ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿದ್ದಾರೆ. ಅದಕ್ಕಾಗಿ ಅವರೀಗ ಹೈಕಮಾಂಡ್‌ ಪಾದದ ಬಳಿ ಕೂತಿದ್ದಾರೆ. ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಸಿದ್ಧವಿಲ್ಲ. ಇವೆಲ್ಲದರಿಂದಾಗಿ ಯಾರೂ ಜನರ ಪರವಾಗಿ ಮಾತಾಡುತ್ತಿಲ್ಲ. ಗುತ್ತಿಗೆದಾರರು ದಯಾಮರಣಕ್ಕೆ ಕೋರಿದ್ದರೆ, ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಾಗುತ್ತಿದೆ. ಎಲ್ಲರೂ ಕುರ್ಚಿಗಾಗಿ ಕಾದಾಡುತ್ತಿದ್ದಾರೆ. ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಇಂತಹ ಬಣ ಬಡಿದಾಟ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹೀನಾಯವಾಗಲಿದೆ ಎಂದರು.

Also read: ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾಗಿ‌ ಕೆ.ಎಲ್. ಅರವಿಂದ, ವಿದ್ಯಾವಿಷಯಕ ಪರಿಷತ್ತಿಗೆ ಚಿದಾನಂದ ನೇಮಕ

ಮತ್ತೊಂದು ಸ್ವಾತಂತ್ರ್ಯ ಹೋರಾಟ

ಆರ್‌ಎಸ್‌ಎಸ್‌ ಸರಸಂಘಚಾಲಕರಾದ ಮೋಹನ್‌ ಭಾಗವತ್‌ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಟೀಕೆ ಮಾಡುತ್ತಿದ್ದಾರೆ. ರಾಮ ಮಂದಿರ ನಿರ್ಮಾಣದ ಹೋರಾಟದಲ್ಲಿ ನಾನು ಕೂಡ ಭಾಗವಹಿಸಿದ್ದೆ. ಮಂದಿರ ನಿರ್ಮಾಣ ಎಂದರೆ ಮತ್ತೊಂದು ಸ್ವಾತಂತ್ರ್ಯ ಹೋರಾಟ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಯಾವ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರೆ? ಇಂದಿರಾಗಾಂಧಿ ತಂದ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟವೇ ಒಂದು ಸ್ವಾತಂತ್ರ್ಯ ಸಂಗ್ರಾಮ. ಆ ಸಂಗ್ರಾಮದಲ್ಲಿ ಜನಸಂಘದ ನಾಯಕರು ಭಾಗವಹಿಸಿದ್ದರು. ಕಾಂಗ್ರೆಸ್‌ನವರು ಯಾವ ಹೋರಾಟ ಮಾಡಿದ್ದಾರೆ ಎಂದು ತಿಳಿಸಲಿ. ಇಂದಿರಾಗಾಂಧಿಯನ್ನೇ ವಿರೋಧಿಸಿ ಹೋರಾಟ ಮಾಡಿದ ಆರ್‌ಎಸ್‌ಎಸ್‌, ರಾಹುಲ್‌ ಗಾಂಧಿಗೆ ಹೆದರುವುದಿಲ್ಲ ಎಂದರು.
ಕೇಂದ್ರ ಸರ್ಕಾರ ಜನಗಣತಿ ನಡೆಸುತ್ತಿರುವಾಗ ಕಾಂಗ್ರೆಸ್‌ ಸರ್ಕಾರ ಜಾತಿ ಗಣತಿ ವರದಿಯ ಬಗ್ಗೆ ಮಾತಾಡುತ್ತಿದೆ. ಜಾತಿ ಗಣತಿ ವರದಿಯನ್ನು ಬೀದಿಬೀದಿಯಲ್ಲಿ ಜನರು ನೋಡಿದ್ದಾರೆ. ಅದು ಈಗಾಗಲೇ ಬಹಿರಂಗವಾಗಿದೆ. ಸಿಎಂ ಸಿದ್ದರಾಮಯ್ಯ ಹೇಳಿ ಬರೆಸಿರುವ ವರದಿ ಇದಾಗಿದ್ದು, ಯಾವುದೇ ರಹಸ್ಯ ಉಳಿದಿಲ್ಲ. ಎಲ್ಲರೂ ಒಪ್ಪುವಂತೆ ಜಾತಿ ಗಣತಿ ವರದಿ ತಯಾರಿಸಬೇಕು. ಒಕ್ಕಲಿಗರು ಹಾಗೂ ಲಿಂಗಾಯತರ ಸಂಖ್ಯೆ ಜಾಸ್ತಿ ಬರಬಾರದೆಂಬ ಕಾರಣಕ್ಕೆ ಒಡೆದು ಚೂರು ಮಾಡಲಾಗಿದೆ ಎಂದು ದೂರಿದರು.

ಎಲ್ಲ ಯೋಜನೆಗಳಿಗೆ ಕೇಂದ್ರ ಸರ್ಕಾರದ ಜನಗಣತಿ ವರದಿಯನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರ ನಡೆಸುವ ಜನಗಣತಿ ವರದಿಯಲ್ಲೇ ಎಲ್ಲ ಜಾತಿಗಳ ಲೆಕ್ಕಾಚಾರ ಕೂಡ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ಗಣತಿಗೆ ಸಹಕಾರ ನೀಡಬೇಕು. ಅದು ಬಿಟ್ಟು ಪ್ರತ್ಯೇಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿ ರಾಜಕೀಯ ಮಾಡಬಾರದು. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಡಬಲ್‌ ಗೇಮ್‌ ಆಡುತ್ತಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaR Ashokಆರ್. ಅಶೋಕಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆನಂದಕಂದ ಲೇಖನ ಮಾಲಿಕೆ-22 | ಪದ್ಯಗಳಲ್ಲಿ ಶಬ್ದಾಲಂಕಾರಗಳು | ಸಂಚಿಕೆ-1

Next Post

ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

kalpa News

kalpa News

Next Post
ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ 'ಸಂಕಲ್ಪ' ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Bengaluru Banaswadi MEMU Shed GM Inspection
English Articles

SWR : GM Reviews MEMU Operations and Infrastructure at Banaswadi

by kalpa News
September 12, 2026
0

Kalpa Media House  |  Bengaluru  | South Western Railway (SWR) General Manager P. Ananth conducted a detailed review of MEMU...

Read moreDetails
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL