Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ರಾಜಧಾನಿಯ ಕಲಾ ರಸಿಕರಿಗೊಂದು ಸಂಭ್ರಮ | ಮೇ 22, 23ರಂದು ಉಡುಪ ಸಂಗೀತೋತ್ಸವ

ಕಲಾ ದಿಗ್ಗಜರಾದ ಆನೂರು ಶಿವು, ಡಾ. ಎಲ್. ಸುಬ್ರಮಣ್ಯಂ , ಪಂಡಿತ್ ವೆಂಕಟೇಶ ಕುಮಾರ್ ಪಾಂಡಿತ್ಯ ಅನಾವರಣ

May 19, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉಡುಪ ಪ್ರತಿಷ್ಠಾನದ ದಶಮಾನೋತ್ಸವ ಅಂಗವಾಗಿ ರಾಜಧಾನಿ ಬೆಂಗಳೂರಿನ ಸಂಗೀತ ಕಲಾ ರಸಿಕರಿಗೆ ‘ಉಡುಪ ಸಂಗೀತೋತ್ಸವ’ ಆರನೇ ಆವೃತ್ತಿ ಯು ಸಂಗೀತ ರಸದೌತಣವನ್ನು ನೀಡಲು ಅಣಿಯಾಗಿದೆ. ಮಹಾನಗರದ ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಮೇ. 22 ಮತ್ತು 23ರಂದು ಸಂಜೆ 7 ಕ್ಕೆ ಸಂಗೀತ ಸಮಾರಾಧನೆ ಸಂಪನ್ನಗೊಳ್ಳಲಿದೆ. ಈ ಬಾರಿಯೂ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರೊಳಗೊಂಡ ವಿಭಿನ್ನ ತಂಡವು ಸಂಗೀತ ಧಾರೆಯನ್ನು ಶ್ರೋತೃಗಳ ಮನ ಮಂದಿರಕ್ಕೆ ಎರೆಯಲು ಸಿದ್ಧತೆಗಳು ಪೂರ್ಣಗೊಂಡಿವೆ.

ಮೇ 22ರ ಸಂಜೆ 7ಕ್ಕೆ ತಾಳವಾದ್ಯ- ಕಛೇರಿ ಆಯೋಜನೆಗೊಂಡಿದೆ. ಪ್ರಖ್ಯಾತ ವಿದ್ವಾನ್ ಆನೂರು ಆರ್. ಅನಂತಕೃಷ್ಣ ಶರ್ಮ (ಶಿವು) ಅವರ ಮೃದಂಗ, ಪಂಡಿತ್ ಬಿಕ್ರಮ್ ಘೋಷ್ ಅವರ ತಬಲಾ ಮತ್ತು ವಿದ್ವಾನ್ ಸಿ. ಪಿ. ವ್ಯಾಸ ವಿಠ್ಠಲ ಅವರ ಖಂಜಿರಾ ವಾದನ ಅನುರಣಿಸಲಿದೆ. ನಂತರ ವಿಶ್ವಮಾನ್ಯ ಗಾಯಕ ಪಂಡಿತ್ ವೆಂಕಟೇಶ ಕುಮಾರ್ ಗಾಯನವಿದೆ. ಶ್ರೀ ವ್ಯಾಸಮೂರ್ತಿ ಕಟ್ಟಿ (ಹಾರ್ಮೋನಿಯಂ) ಮತ್ತು ಕೇಶವ ಜೋಶಿ ( ತಬಲಾ) ಪಕ್ಕವಾದ್ಯಸಾಥ್ ನೀಡಲಿದ್ದಾರೆ.

http://kalpa.news/wp-content/uploads/2025/03/PES-Video.mp4

ಮೇ 23ರ ಸಂಜೆ 7ಕ್ಕೆ ವಿದ್ವಾನ್ ಡಾ. ಎಲ್. ಸುಬ್ರಮಣ್ಯಂ ಅವರ ಪಿಟೀಲು ವಾದನ ಕಛೇರಿ ಸಂಪನ್ನಗೊಳ್ಳಲಿದೆ. ಇವರೊಂದಿಗೆ ವಿದ್ವಾಂಸರಾದ ಅಂಬಿ ಸುಬ್ರಮಣ್ಯಂ (ಪಿಟೀಲು), ವಿ. ವಿ. ರಮಣ ಮೂರ್ತಿ (ಮೃದಂಗ), ಉಸ್ತಾದ್ ಫಜಲ್ ಖುರೇಷಿ ( ತಬಲಾ), ತ್ರಿಪುಣಿತುರ ಎನ್. ರಾಧಾಕೃಷ್ಣನ್ ( ಘಟಂ) ಮತ್ತು ವಿದುಷಿ ಲತಾ ರಾಮಾಚಾರ್ ( ಖಂಜಿರಾ.)ದಲ್ಲಿ ರಂಜಿಸಲಿದ್ದಾರೆ. ವಿವರಗಳಿಗೆ 98861 83872 ಅಥವಾ 99004 08570 ಸಂಪರ್ಕಿಸಲು ಪ್ರತಿಷ್ಠಾನ ವಿನಂತಿಸಿದೆ.

ನಾಡಿನ ಹೆಮ್ಮೆಯ ಸಂಸ್ಥೆ

ವಿಶ್ವ ಖ್ಯಾತಿಯ ಘಟಂ ವಿದ್ವಾಂಸ ಗಿರಿಧರ ಉಡುಪ ರವರಿಂದ 2015ರಲ್ಲಿ ಸ್ಥಾಪನೆಗೊಂಡ ಉಡುಪ ಪ್ರತಿಷ್ಠಾನವು ಶಾಸ್ತ್ರೀಯ ಸಂಗೀತ, ಪ್ರದರ್ಶನ ಕಲೆ ಮತ್ತು ಸಂಸ್ಕೃತಿಗಳನ್ನು ಉತ್ತೇಜಿಸುವ ನಾಡಿನ ಪ್ರತಿಷ್ಠಿತ ಸಂಸ್ಥೆಯಾಗಿದೆ. ಪ್ರತಿಷ್ಠಾನವು ಪ್ರತಿ ತಿಂಗಳೂ ಗ್ರಾಮೀಣ ಭಾಗದ ಸರ್ಕಾರಿಶಾಲೆ, ವೃದ್ಧಾಶ್ರಮ, ಕ್ಯಾನ್ಸರ್ ಪುನರ್ವಸತಿ ಕೇಂದ್ರ ಮತ್ತು ಆಟಿಸಂ ಕೇಂದ್ರಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಿ ಅಲ್ಲಿನವರಿಗೆ ಮನೋಲ್ಲಾಸ ನೀಡುವ ಸೇವೆ ಮಾಡುತ್ತಿದೆ. ದಶಮಾನೋತ್ಸವ ಸಂಭ್ರಮದಲ್ಲಿರುವ ಪ್ರತಿಷ್ಠಾನವು ಈವರೆಗೆ ದೇಶ- ವಿದೇಶಗಳ 300ಕ್ಕೂ ಹೆಚ್ಚು ಪ್ರಖ್ಯಾತ ಕಲಾವಿದರನ್ನು ಆಹ್ವಾನಿಸಿ 150ಕ್ಕೂ ಅಧಿಕ ಸಂಗೀತ ಕಛೇರಿಗಳನ್ನು ಆಯೋಜನೆ ಮಾಡಿದ ಕೀರ್ತಿಗೆ ಪಾತ್ರವಾಗಿದೆ ಎಂದು 6ನೇ ಆವೃತ್ತಿ ಆಯೋಜಕರು ಮತ್ತು ಫೌಂಡೇಷನ್ ಟ್ರಸ್ಟಿ ಸಂಧ್ಯಾ ಉಡುಪ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.
ವಿಶ್ವ ಮಟ್ಟದಲ್ಲಿ ಉತ್ತುಂಗದ ‘ಗಿರಿ’…

ತಂದೆ ಮತ್ತು ಗುರುವೂ ಆದ ಮೃದಂಗ ವಿದ್ವಾನ್ ಉಳ್ಳೂರು ನಾಗೇಂದ್ರ ಉಡುಪ ಅವರ ಹೆಮ್ಮೆಯ ಪುತ್ರ ಗಿರಿಧರ ಉಡುಪ ಅವರು ದಿ ಕಿಂಗ್ ಆಫ್ ಪಾಟ್ ಮ್ಯೂಸಿಕ್- ಎಂದೇ ಖ್ಯಾತರು. ದೇಶ- ವಿದೇಶದಲ್ಲಿ ವಿಖ್ಯಾತರು. ಇವರು ನುಡಿಸದೇ ಇರುವ ವಿಶ್ವ ಮಟ್ಟದ ವೇದಿಕೆಗಳೇ ಇಲ್ಲ ಎಂದರೆ ಅದು ಅತಿಶಯೋಕ್ತಿ ಆಗಲಾರದು. ಘಟಂ ಎಂದರೆ ವಿಶ್ವ ಮಟ್ಟದಲ್ಲಿ ಗಿರಿಧರ ಉಡುಪ ಎಂದೇ ವಿಖ್ಯಾತಿ ಎಂಬುದನ್ನು ಸಂಗೀತ ಪ್ರಪಂಚವೇ ಅನುಮೋದಿಸಿದೆ. ಅಷ್ಟರ ಮಟ್ಟಿಗೆ ವಿಶ್ವ ಮಟ್ಟದ ತಾಳವಾದ್ಯ ವಿದ್ಮನ್ಮಣಿಗಳ ಸಾಲಿನಲ್ಲಿ ಇವರು ಮೇರು ‘ಗಿರಿ’ ಯೇ ಆಗಿರುವುದು ನಾಡಿನ ಸುಕೃತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsoteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

CBSE 10th Result | ಕುಮದ್ವತಿ ವಸತಿ ಕೇಂದ್ರೀಯ ಶಾಲೆಗೆ ಉತ್ತಮ ಫಲಿತಾಂಶ

Next Post

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಮನಸೋಇಚ್ಛೆ ಒಡೆದು ಬಡಿದು ನುಂಗಲು ಜನರೆಂದರೆ ಜೀವರಹಿತ ಕಲ್ಲುಬಂಡೆಗಳೇ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!