Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹಂಚಿಕೊಂಡ ರಾಯರ ಪವಾಡ ಏನು ಗೊತ್ತಾ?

March 17, 2023
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಡುಕಷ್ಟದಿಂದ ಜೀವನ ಆರಂಭಿಸಿ ಆನಂತರ ಚಿತ್ರರಂಗದಲ್ಲಿ ಏಳುಬೀಳುಗಳನ್ನು ದಾಟಿ ಅಂತಿಮವಾಗಿ ಯಶಸ್ಸಿನ ಉತ್ತುಂಗ ಏರಿದ ನಟ ಜಗ್ಗೇಶ್ Actor Jaggesh ಅವರು ರಾಜಕೀಯದಲ್ಲೂ ಸಹ ತಮ್ಮ ಛಾಪನ್ನು ಮೂಡಿಸಿ, ಪ್ರಧಾನಿ ನರೇಂದ್ರ ಮೋದಿ PM Narendra Modi ಅವರವರೆಗೂ ತಲುಪಿ ಈಗ ರಾಜ್ಯಸಭಾ ಸದಸ್ಯರಾಗಿದ್ದಾರೆ.

ತಮ್ಮ ಆರಂಭದ ದಿನಗಳಿಂದಲೂ ಮಂತ್ರಾಲಯದ ಗುರುರಾಯರನ್ನು ನಂಬಿಕೊಂಡೇ ಬಂದಿರುವ ಜಗ್ಗೇಶ್, ತಮ್ಮ ಜೀವನದ ಪ್ರತಿ ಯಶಸ್ಸಿಗೂ ರಾಯರೇ ಕಾರಣಕರ್ತರು ಎಂದು ಸರಳತೆಯನ್ನು ಮರೆಯುತ್ತಾರೆ. ಇಂತಹ ಜಗ್ಗೇಶ್ ಅವರ ಕಳೆದ ಒಂದೆರಡು ದಿನದ ಹಿಂದೆ ಕುಟುಂಬ ಸಮೇತರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಯರ ಶೇಷವಸ್ತ್ರ, ಬೆಳ್ಳಿ ವಿಗ್ರಹ ಹಾಗೂ ರಾಯರ ಕುರಿತಾದ ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ವೇಳೆ ಜಗ್ಗೇಶ್ ಅವರ ಅನುಭವಕ್ಕೆ ಬಂದ ರಾಯರ ಪವಾಡವೊಂದನ್ನು ಅವರು ಹಂಚಿಕೊಂಡಿದ್ದು, ಅದನ್ನು ಅವರ ವಾಕ್ಯಗಳಲ್ಲೇ ಓದಿ..
ದೆಹಲಿಯಲ್ಲಿ ನಡೆದ ಒಂದು ಸಣ್ಣ ಘಟನೆ!
ಪ್ರಧಾನಿಗಳ ಭೇಟಿಯಾಗಲು ಕರೆ ಬಂತು ಎಂದಳು ಮಡದಿ ಪರಿಮಳ ಆಗ ನಾನು ಪೂಜೆ ಮಾಡುತ್ತಿದ್ದೆ. ಅಲ್ಲಿಂದಲೆ ಆಕೆಗೆ ಹೇಳಿದೆ ಪ್ರಧಾನಿಗಳಿಗೆ ರಾಯರ ಪ್ರತಿಮೆ ನೀಡುವೆ ಎಂದು.

ನಂತರ ಎಷ್ಟು ಹುಡುಕಿದರು ತಕ್ಷಣಕ್ಕೆ ದೊಡ್ಡ ಬೆಳ್ಳಿ ವಿಗ್ರಹ ದೊರೆಯಲಿಲ್ಲ. ಕಾರಣ, ಯಾರಾದರು ವೈಯಕ್ತಿಕ ಬೇಡಿಕೆಗಾಗಿ ಮಾತ್ರ ಮಾಡಿಕೊಡುತ್ತಾರೆ. ನನ್ನ ಬಳಿ ಸಮಯ ಇರಲಿಲ್ಲ. ಕಾರಣ, ವಿಮಾನ ನಿಲ್ದಾಣಕ್ಕೆ ಹೋಗಲು 3 ಗಂಟೆ ಸಮಯ ಮಾತ್ರ ಇತ್ತು. ಆಗ ನನ್ನ ಮಡದಿ ಎಲ್ಲೂ ಸಿಗುತ್ತಿಲ್ಲ. ದೊಡ್ಡ ವಿಗ್ರಹ ಏನು ಮಾಡೋದು ಎಂದಳು. ನಾನು ರಾಯರ ಇಚ್ಚೆ ಎಂದೆ. ಕೇವಲ ಹೊರಡುವ ಕೆಲ ನಿಮಿಷದಲ್ಲಿ ಕಿವಿ ತಜ್ಞ ಡಾ. ಸುನೀಲ್ (ಹಿಂದೆ ನನ್ನ ಹೊಸಕಾರಿಗೆ ರಾಯರ ವಿಗ್ರಹ ನೀಡಿದವ) ಪತ್ತೆ ಹಚ್ಚಿ ಸಿಗುವಂತೆ ಮಾಡಿದರು.
ಪ್ರಧಾನಿಯಗಳ ಕಾರ್ಯಾಲಯಕ್ಕೆ ಹೋಗಲು ಎರಡು ಗಂಟೆ ಸಮಯವಿತ್ತು. ಆಗ ನನ್ನ ಮನಸ್ಸಿಗೆ ತೋಚಿದ್ದು ಈ ವಿಗ್ರಹದ ಜೊತೆಗೆ ರಾಯರ ಚರಿತ್ರೆ ಪುಸ್ತಕ ನೀಡಬೇಕು ಎಂದು. ದೆಹಲಿಯಲ್ಲಿ ಯಾರನ್ನು ಕೇಳಿದರು ಇಲ್ಲಿ ಅದು ಸಿಗೋಲ್ಲ ಎಂದುಬಿಟ್ಟರು. ಅದೇನು ಅನ್ನಿಸಿತೋ ನನಗೆ ರಾಯರೆ ದಯಪಾಲಿಸಿ ಎಂದು ಪ್ರಾರ್ಥಿಸಿ ಸುಮ್ಮನಾದೆ.

ಮಂತ್ರಾಲಯ ಪಿಆರ್’ಒ ನರಸಿಂಹಾಚಾರ್ ಕರೆಮಾಡಿ ಇರುವ ವಿಳಾಸ ತಿಳಿಸಿದರು. ನನ್ನ ದೆಹಲಿ ಪಿಎ ಚಂದ್ರುಗೆ ತಕ್ಷಣ ಒಬ್ಬ ರಾಯರ ಭಕ್ತ ಅರ್ಚಕ ನೆನಪಾಗಿ ಓಡಿದ. ನೋಡಿದರೆ ಆ ಇಬ್ಬರೂ ಒಬ್ಬರೆ. ಪ್ರಧಾನಿಗಳು ಯಾವ ಭಾಷೆ ಬಲ್ಲರೋ ಅದೇ ಭಾಷೆಯ ರಾಯರ ಜೀವನ ಚರಿತ್ರೆಯ ಪುಸ್ತಕ ಸಿಕ್ಕಿತು.
ನಿಮ್ಮ ಮನಸ್ಸಿಗೆ ಏನು ಅನ್ನಿಸುತ್ತದೆ ಈ ಘಟನೆಗಳ ಕೇಳಿ?!
ನನಗೆ ರಾಯರು ಇದ್ದಾರೆ ಇದ್ದಾರೆ ಇದ್ದಾರೆ ತಮ್ಮ ಭಕ್ತರ ಪರವಾಗಿ ಎಂದು ದೃಢ ನಿರ್ಧಾರದಿಂದ ಬದುಕುತ್ತಿರುವೆ. ನಡೆದ ಘಟನೆಯನ್ನು ನನ್ನ ಪ್ರೀತಿ ಪಾತ್ರರಾದ ನಿಮ್ಮ ಜೊತೆ ಹಂಚಿಕೊಳ್ಳುವ ಮನಸಾಯಿತು ಹಂಚಿಕೊಂಡೆ. ನಾಳೆ ನನ್ನ 60ನೇ ಜನ್ಮದಿನ. ಹರಸಿ ಹಾರೈಸಿ
ಧನ್ಯವಾದ..

ರಾಯರ ಕೃಪೆ ನಿಮ್ಮ ಮೇಲು ಇರಲಿ ಎಂದು ಪ್ರಾರ್ಥನೆ.. ಶುಭಮಸ್ತು..
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor JaggeshKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaPM Narendra Modiಧಾನಿ ನರೇಂದ್ರ ಮೋದಿನಟ ಜಗ್ಗೇಶ್ಬೆಂಗಳೂರು
Previous Post

ಅಂತರರಾಷ್ಟ್ರೀಯ ಸೆಸ್ಟೋಬಾಲ್ ಟೂರ್ನಿ: ಮಹಮ್ಮದ್ ಶಾಹಿಲ್‌ಗೆ ಉತ್ತಮ ಶೂಟರ್ ಪ್ರಶಸ್ತಿ

Next Post

ಭದ್ರಾವತಿಯಲ್ಲಿ ಲಾಫಿಂಗ್ ಬುದ್ಧ ಚಲನಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ ಲಾಫಿಂಗ್ ಬುದ್ಧ ಚಲನಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!