No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Friday, August 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಟ ಸಂಚಾರಿ ವಿಜಯ್ ನಿಧನ: ಸಿಎಂ ಸೇರಿ ಗಣ್ಯಾತಿಗಣ್ಯರ ಸಂತಾಪ

kalpa News by kalpa News
June 14, 2021
in ಬೆಂಗಳೂರು ನಗರ
0
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದ ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ. (1/2)

— CM of Karnataka (@CMofKarnataka) June 14, 2021


ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ವಿಜಯ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬಸ್ತರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರು, ಮನೋಜ್ಞ ನಟನೆ ಮೂಲಕ ರಾಜ್ಯದ ಮನೆ, ಮನ ತಲುಪಿದ್ದ ಶ್ರೀ ಸಂಚಾರಿ ವಿಜಯ್ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ಘಾಸಿಯಾಗಿದೆ. ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ.#SanchariVijay pic.twitter.com/0b7I3oQnsg

— B Sriramulu (@sriramulubjp) June 14, 2021


ಇನ್ನು, ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟರು, ಮನೋಜ್ಞ ನಟನೆ ಮೂಲಕ ರಾಜ್ಯದ ಮನೆ, ಮನ ತಲುಪಿದ್ದ  ಸಂಚಾರಿ ವಿಜಯ್ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ಘಾಸಿಯಾಗಿದೆ. ಅವರ ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದಿದ್ದಾರೆ.

ಸಂತಾಪ ಸೂಚಿಸಿದ ಗಣ್ಯರ ಟ್ವೀಟ್’ಗಳು ಹೀಗಿವೆ:

Kannada Actor #SanchariVijay who won the National Award for Best Actor in 2014 for “Naanu Avanalla…Avalu” has died in a tragic motor bike accident in Bengaluru..

He was 38.. A Shocking development..

Condolences to his family and friends..

May his soul RIP! pic.twitter.com/blmk7NRhmb

— Ramesh Bala (@rameshlaus) June 14, 2021

Gone too soon Sanchari Vijay, RIP.

— Puneeth Rajkumar (@PuneethRajkumar) June 14, 2021

ಕ್ಷಮಿಸಿ ಬ್ರೋ ನಾವು ಉತ್ತರ ಕರ್ನಾಟಕದಲ್ಲಿದ್ದರಿಂದ ನೀವು ಕೋರಿದ ಹಾಗೆ ನಿಮ್ಮ ಮನೆಯ ಸಮೀಪವಿರುವ ಬಡ ಜನರಿಗೆ ಕಿಟ್‌ಗಳನ್ನು ತಲುಪಿಸಲು ಸಾಧ್ಯವಾಗಲಿಲ್ಲ.ಈಗ ನೀವೇ ಇಲ್ಲ ಅನ್ನೋ ಸುದ್ದಿ ಕೇಳಿ ಆಘಾತ ಆಗಿದೆ!ನಿಮ್ಮ ಕೊನೆಯ ಆಸೆಯ ಪ್ರಕಾರ ನಾನು ಈ 100 ಜನರನ್ನು ಹುಡುಕಿ ನಿಮ್ಮ ಹೆಸರಿನಲ್ಲಿ ಅವರ ಇಡೀ ಸಂಸಾರದವರಿಗೆ ಏನು ಸಹಾಯ ಬೇಕೋ ಮಾಡುತ್ತೇನೆ pic.twitter.com/v5eDYIuzot

— Bhuvann Ponnannaa (@BhuvannPonannaa) June 14, 2021

ಮತ್ತೆ ಹುಟ್ಟಿ ಬಾ ಗೆಳೆಯ 🙏 #RIP #SanchariVijay pic.twitter.com/3QXQcpbqh4

— Rishab Shetty (@shetty_rishab) June 14, 2021

Your sudden demise has left a huge void, this is disheartening! Rest in peace Vijay. My deepest condolences to the family. pic.twitter.com/mobjpKyQ0c

— Rakshit Shetty (@rakshitshetty) June 14, 2021

Your sudden demise has left a huge void, this is disheartening! Rest in peace Vijay. My deepest condolences to the family. pic.twitter.com/mobjpKyQ0c

— Rakshit Shetty (@rakshitshetty) June 14, 2021

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Sanchari VijayBangaloreCM BS YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadasandalwoodState Newsಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಸಂಚಾರಿ ವಿಜಯ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೋವಿಡ್’ನಿಂದ ಮೃತರಾದ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

Next Post

ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸಂತಾಪ

kalpa News

kalpa News

Next Post
ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸಂತಾಪ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
0

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL