Sunday, September 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸೃಷ್ಟಿಯ ಸತ್ಯ ತಿಳಿಯಲು ಶಿಕ್ಷಣದಲ್ಲಿ ಭಗವದ್ಗೀತೆ ಅಳವಡಿಕೆ ಅಗತ್ಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಚರಣ್‌ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ

March 22, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಹಣ ಗಳಿಸುವ ಉದ್ದೇಶವನ್ನು ಕಲಿಸುವ ಬ್ರಿಟೀಷ್‌ ಶಿಕ್ಷಣ ವ್ಯವಸ್ಥೆಯ ಹೊರತಾಗಿ, ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುವ, ಜೀವನಕ್ಕೆ ಸಾರ್ಥಕತೆಯನ್ನು ನೀಡುವಂತಹ ಶಕ್ತಿಯನ್ನು ಹೊಂದಿರುವ ಭಗವದ್ಗೀತೆಯಲ್ಲಿ Bhagavathgitha ಶ್ರೀಕೃಷ್ಣ Shri Krishna ಪರಮಾತ್ಮ ಭೋಧಿಸಿದ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಹೆಚ್ಚಾಗಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ Vishweshwara Hegade Kageri ಅಭಿಪ್ರಾಯಪಟ್ಟರು.

ಇಂದು ಬೆಂಗಳೂರಿನ ಜಯನಗರದಲ್ಲಿರುವ ಚರಣ್ ಬ್ಯಾಂಕ್ ಶಾಖೆಯ ನ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆಯನ್ನು ಅಳವಡಿಸಬೇಕು ಎನ್ನುವಂತಹ ವಿಷಯದ ಬಗ್ಗೆ ಬಹಳಷ್ಟು ಚರ್ಚೆ ನಡೆಯುತ್ತಿದೆ. ಇಂದಿನ ಶಿಕ್ಷಣ ವ್ಯವಸ್ಥೆ ಹಣವನ್ನು ಗಳಿಸುವ ಉದ್ದೇಶದ ಬ್ರಿಟೀಷ್‌ ಪದ್ಧತಿಯಾಗಿದೆ. ನನ್ನದೊಂದು ನಂಬಿಕೆ ಇದೆ ಅದನ್ನು ಹೇಳಿದರೆ ತಪ್ಪಾಗಲಾರದು, ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಪರಮಾತ್ಮ ಬೋಧಿಸುವ ಶಿಕ್ಷಣ ವ್ಯವಸ್ಥೆಯ ಅಗತ್ಯತೆ ಇದೆ ಎಂದು ಅನಿಸುತ್ತದೆ. ಏಕೆಂದರೆ ಅದರಲ್ಲಿ ಯಾವ ಜಾತಿ, ಉಪಜಾತಿ, ಆ ರಾಜ್ಯ, ಈ ಭಾಷೆ ಆ ಗಡಿ, ಈ ಗಡಿ ಎನ್ನುವ ತಾರತಮ್ಯ ಇರಲಿಲ್ಲ. ಯಾವ ಭೇದಬಾವ ಕೂಡ ಇಲ್ಲ. ಸೃಷ್ಟಿಯ ಸತ್ಯ ಏನಿದೆಯೋ ಅದು ಭಗವದ್ಗೀತೆಯಲ್ಲಿ ತಿಳಿಸಲಾಗಿದೆ. ಸೃಷ್ಟಿಯ ಸತ್ಯವನ್ನು ಎಲ್ಲರೂ ತಿಳಿದುಕೊಳ್ಳಬೇಕು, ಹಾಗಾಗಿ ಅದನ್ನು ತಿಳಿದುಕೊಳ್ಳುವ ಶಿಕ್ಷಣ ಭಗವದ್ಗೀತೆಯಲ್ಲಿದೆ. ಹಾಗಾಗಿ ಭಗವದ್ಗೀತೆಯ ಶಿಕ್ಷಣವನ್ನು ನಾವು ಕಲಿಸಿದರೆ ತಪ್ಪಾಗಲಾರದು ಎನ್ನುವುದು ನನ್ನ ನಂಬಿಕೆ. ಹಾಗೂ ಅದನ್ನು ಕಲಿಸಬೇಕೆಂಬ ಆಗ್ರಹ ನನ್ನದಾಗಿದೆ.

Also read: ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

ಶಿಕ್ಷಣ ಮಂತ್ರಿಯಾಗಿದ್ದಾಗ ಭಗವದ್ಗೀತಾ ಅಭಿಯಾನ ನಡೆಯಿತು. ಸ್ವರ್ಣವಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆದಂತಹ ಅಭಿಯಾನದಲ್ಲಿ ರಾಜ್ಯದ 20 ಲಕ್ಷ ವಿದ್ಯಾರ್ಥಿಗಳು ಭಗವದ್ಗೀತೆ ಕಲಿಯುವ ಅವಕಾಶವನ್ನು ನಾನು ಶಿಕ್ಷಣ ಮಂತ್ರಿಯಾಗಿ ಮಾಡಿಕೊಟ್ಟಿದ್ದೇನೆ. ಇಂದು ಅದು ಕಡ್ಡಾಯವಾಗಿ ಶಿಕ್ಷಣದಲ್ಲಿ ಅಳವಡಿಕೆ ಆಗಬೇಕು ಎನ್ನುವ ಚರ್ಚೆ ನಡೆಯುತ್ತಿದೆ. ಅದು ಬರಲಿ ಎಂದು ಆಶಿಸೋಣ ಭಗವದ್ಗೀತೆ ಶಿಕ್ಷಣದ ಭಾಗ ಆಗಬೇಕು, ಏಕೆಂದರೆ ಅದರಿಂದಾಗಿ ನಮ್ಮ ಜೀವನದ ದೃಷ್ಟಿಕೋನವನ್ನು ಸ್ಪಷ್ಟಗೊಳಿಸುತ್ತದೆ. ಜೀವನದ ಸಾರ್ಥಕತೆಯನ್ನು ಅದು ನೀಡುತ್ತದೆ. ಹಣಗಳಿಸುವ ಶಿಕ್ಷಣ ವ್ಯವಸ್ಥೆಯಿಂದ, ನಮ್ಮ ಜೀವನ ಸಾರ್ಥಕಗೊಳಿಸುವ ಶಿಕ್ಷಣ ವ್ಯವಸ್ಥೆಯ ಕಡೆಗೆ ಹೋಗಲು ಭಗವದ್ಗೀತೆಯಂತಹ ಶಿಕ್ಷಣ ಬೇಕು. ನಾವು ಹಣಗಳಿಸುವ ವ್ಯವಸ್ಥೆಯಿಂದ ಪರಿವರ್ತನೆ ತರಬೇಕು ಎನ್ನುವುದಾದರೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ನಮಗೆ ಅಗತ್ಯ ಇದೆ ಆಧ್ಯಾತ್ಮಿಕ ತಳಹದಿಯ ಶಿಕ್ಷಣ ಭಗವದ್ಗೀತೆಯಂತಹ ಶಿಕ್ಷಣದಲ್ಲಿ ಸಿಗುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ ಎಂದು ಹೇಳಿದರು.

ಹಣ ಮುಖ್ಯ ಆದರೆ ಹಣವನ್ನು ಹೇಗಾದರೂ ಗಳಿಸಲೇಬೇಕು ಎನ್ನುವಂತಹ ಹಪಾಹಪಿತನ ದುರಾಸೆಯನ್ನು ಸಮಾಜದಲ್ಲಿ ಕಾಣುತ್ತಿದ್ದೇವೆ. ಯಾವ ಮಾರ್ಗದಿಂದಲಾದರೂ ಹಣ ಗಳಿಸಬೇಕು ಎನ್ನುವ ದುರಾಸೆ ಹೆಚ್ಚಾಗಿದೆ. ಆಸೆ ಇರಬೇಕು ನಿಜ ಆದರೆ ದುರಾಸೆ ಶುರುವಾದರೆ ವ್ಯವಸ್ಥೆಯಲ್ಲಿನ ಶಿಥಿಲತೆ ಶುರುವಾಗುತ್ತದೆ. ನಮಗೆ ಬೇಕಾಗಿರುವುದು ಧರ್ಮಮಾರ್ಗದಿಂದ ಗಳಿಸಿದಂತ ಹಣ ಮಾತ್ರ. ಈ ಹಿನ್ನಲೆಯಲ್ಲಿ ನಾವು ಆಧ್ಯಾತಿಕ ತಳಹದಿಯ ಶಿಕ್ಷಣವನ್ನು ಅಳವಡಿಸಿಕೊಳ್ಳುವದತ್ತ ಹೆಚ್ಚಿನ ಗಮನ ನೀಡಬೇಕಾಗಿದೆ ಎಂದರು.


ಚರಣ್ ಬ್ಯಾಂಕ್ ಕಳೆದ 25 ವರ್ಷಗಳಲ್ಲಿ ಬಹಳಷ್ಟನ್ನು ಸಾಧಿಸಿದೆ. ಹಣಕಾಸಿನ ಸಂಸ್ಥೆ ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳುವುದು ಬಹಳ ಮುಖ್ಯವಾದ ವಿಷಯ. ಈ ನಿಟ್ಟಿನಲ್ಲಿ ಚರಣ್ ಬ್ಯಾಂಕ್ ಬಹಳಷ್ಟು ಸಾಧಿಸುವುದನ್ನು ನಾವು ಕಂಡಿದ್ದೇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುಮಾರು ಐದು ದಶಕಗಳ ಅನುಭವವನ್ನು ಹೊಂದಿರುವಂತಹ ದ್ವಾರಕಾನಾಥ್ ನೇತೃತ್ವದ ಚರಣ್ ಬ್ಯಾಂಕ್ ಜನರಲ್ಲಿ ವಿಶ್ವಾರ್ಹತೆಯನ್ನು ಗಳಿಸಿಕೊಂಡಿದೆ ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಚರಣ್‌ ಸೌಹಾರ್ದ ಕೋ ಆಪರೇಟೀವ್‌ ಬ್ಯಾಂಕ್‌ ಲಿಮಿಟೆಡ್‌ನ ಸಂಸ್ಥಾಪಕರು ಹಾಗೂ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌, ಉಪಾಧ್ಯಕ್ಷರಾದ ಶುಭಪ್ರದ ಇಟಗಿ ಉಪಸ್ಥಿತರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBhagavathgithaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaShri KrishnaState NewsVishweshwara Hegade Kageriಬೆಂಗಳೂರುಭಗವದ್ಗೀತೆವಿಶ್ವೇಶ್ವರ ಹೆಗಡೆ ಕಾಗೇರಿಶ್ರೀಕೃಷ್ಣ
Previous Post

ಸ್ವಾತಂತ್ರ್ಯ ದೊರೆತಾಗಿನಿಂದ ಕಾವೇರಿ ಹೆಸರಿನಲ್ಲಿಯೇ ತಮಿಳುನಾಡು ರಾಜಕಾರಣ: ಸಿಎಂ ಬೊಮ್ಮಾಯಿ

Next Post

ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅದ್ಧೂರಿ ಮಾರಿಕಾಂಬಾ ಜಾತ್ರೆ: ತರಕಾರಿ ಬೆಲೆಯಲ್ಲಿ ಕೊಂಚ ಇಳಿಕೆ! ಯಾವುದಕ್ಕೆ ಎಷ್ಟು ದರ? ಇಲ್ಲಿದೆ ಮಾಹಿತಿ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ದಸರಾ-ನಾಡು ನಲಿವ ನಾಡಹಬ್ಬ | ನಮ್ಮ ಪೂರ್ವಜರು ಕೊಟ್ಟ ಸಂದೇಶಗಳೇನು?

September 28, 2025

ನವರಾತ್ರಿ | ಏಳನೇ ದಿನ ಕಾಳರಾತ್ರಿ ದೇವಿ ಪೂಜೆಯ ವಿಶೇಷತೆಯೇನು?

September 28, 2025

ಮುಂಜಾನೆ ಸುವಿಚಾರ | ಹೂವುಗಳು ಭಿನ್ನ ಇರುವಂತೆ ಮನುಷ್ಯರು ಕೂಡ ಭಿನ್ನರು

September 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!