Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಮುಂದಿನ ಮಾರ್ಚ್ ಒಳಗೆ ಎಲ್ಲ ವಿವಿಗಳು ಕನಿಷ್ಠ ಒಂದು ಆನ್’ಲೈನ್ ಕೋರ್ಸ್ ಆರಂಭಿಸಿ

December 2, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಎಲ್ಲ ವಿವಿಗಳು ಮುಂದಿನ ಮಾರ್ಚ್ ಒಳಗಾಗಿ ಕನಿಷ್ಠ ಯಾವುದಾದರೂ ಒಂದು ಕೋರ್ಸನ್ನು ಸಂಪೂರ್ಣ ಆನ್’ಲೈನ್ ಮೂಲಕ ಜಾರಿಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ Minister Ashwathnarayana ಹೇಳಿದ್ದಾರೆ.

ಡಿಸೆಂಬರ್ ಪೂರ್ತಿ ನಡೆಯುವ ‘ಸುಶಾಸನ ಮಾಸಾಚರಣೆ’ಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿದರು. ಸುಶಾಸನ ಬರಬೇಕೆಂದರೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯವಾಗಿದೆ. ಹೀಗಾಗಿ #NEP2020 ಅನುಷ್ಠಾನದ ಮೂಲಕ ಉನ್ನತ ಶಿಕ್ಷಣದಲ್ಲಿ ಸುಧಾರಣೆ ತರಲಾಗುತ್ತಿದೆ.
ಸುಶಾಸನ ಮಾಸದ ಭಾಗವಾಗಿ ಡಿಗ್ರಿ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರಣಿ ನೇರ ಸಂವಾದಗಳನ್ನು ನಡೆಸಲಾಗುವುದು. ಇದಲ್ಲದೆ ವಿಶ್ವವಿದ್ಯಾಲಯಗಳಲ್ಲಿ ಆನ್’ಲೈನ್ ಡಿಜಿಟಲ್ ಕಲಿಕೆ ಮತ್ತು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು. ಇದರಂತೆ, 2023ರ ಮಾರ್ಚ್ ವೇಳೆಗೆ ಪ್ರತಿ ವಿಶ್ವವಿದ್ಯಾಲಯದಲ್ಲೂ ಕನಿಷ್ಠ ಒಂದು ಡಿಗ್ರಿ ಕೋರ್ಸನ್ನು ಆನ್’ಲೈನ್ ರೂಪದಲ್ಲಿ ಆರಂಭಿಸಲಾಗುವುದು ಎಂದರು.

ಉದ್ಯೋಗಾಕಾಂಕ್ಷಿಗಳು-ಉದ್ಯೋಗದಾತರನ್ನು ಬೆಸೆಯುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಉದ್ಘಾಟನೆ, ಐದು ಸಂಸ್ಥೆಗಳೊಂದಿಗೆ ಉದ್ಯೋಗ ಸೃಷ್ಟಿಯ ಒಡಂಬಡಿಕೆ ಮತ್ತು ನನ್ನ ವ್ಯಾಪ್ತಿಯ 3 ಇಲಾಖೆಗಳ ಸುಧಾರಣೆ ಕುರಿತ ಸಂಕಲ್ಪ ಪತ್ರಗಳ ಬಿಡುಗಡೆ ಕಾರ್ಯಕ್ರಮ ಜರುಗಿತು.
ಯುವಜನತೆಯ ಕೌಶಲ್ಯ ಕಲಿಕೆಗೆ ಆದ್ಯತೆ ನೀಡಲು @Skill_Karnataka- ಸ್ಕಿಲ್ ಕನೆಕ್ಟ್ ಪೋರ್ಟಲ್’ಗೆ ಹೊಸ ರೂಪ ಕೊಡಲಾಗಿದ್ದು, ಇದರಿಂದ ಉದ್ಯೋಗಾಕಾಂಕ್ಷಿ ಉದ್ಯೋಗದಾತರ ನಡುವೆ ಸಕ್ರಿಯ ಸಂಬಂಧ ಉಂಟಾಗಲಿದೆ. ಐಟಿಐ ಅಂಕಪಟ್ಟಿಗಳ ಡಿಜಿಟಲೀಕರಣ ಮತ್ತು ಅವುಗಳನ್ನು ರಾಷ್ಟ್ರೀಯ ಶೈಕ್ಷಣಿಕ ಕೋಠಿಗೆ ಅಪ್ಲೋಡ್ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. 60 ಸಾವಿರ ಐಟಿಐ ವಿದ್ಯಾರ್ಥಿಗಳಿಗೆ @MicrosoftIndia ಕಂಪನಿಯಿಂದ ಉತ್ಕೃಷ್ಟ ತರಬೇತಿ ನೀಡಲಾಗುವುದು ಎಂದರು.

ಇನ್ನು, ಇದರಡಿ ಇಂಗ್ಲಿಷ್ ಕಲಿಕೆ ಲ್ಯಾಬ್ ಸ್ಥಾಪನೆ, ಜಪಾನ್ನಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಜಪಾನಿ ಭಾಷಾ ಕಲಿಕಾ ವ್ಯವಸ್ಥೆ, ಲೋಕೋಸ್ ತಂತ್ರಾಂಶದ ಮೂಲಕ ಸ್ವಸಹಾಯ ಸಂಘಗಳ ಮಾಹಿತಿ, ಹಣಕಾಸು ವ್ಯವಹಾರಗಳಲ್ಲಿ ಪಾರದರ್ಶಕತೆ ತರಲಾಗುವುದು. ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಮಿಗಿಲಾಗಿ 13,500 ಮಹಿಳಾ ಉದ್ಯಮಿಗಳಿಗೆ ಸಿ-ಡಾಕ್ ಮೂಲಕ ಪ್ರೇರಣಾ ಶಿಬಿರಗಳನ್ನು ಆಯೋಜಿಸಲಾಗುವುದು. ಒಟ್ಟಿನಲ್ಲಿ 10 ಸಾವಿರ ಜನರಿಗೆ ಏಕಕಾಲದಲ್ಲಿ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister AshwathnarayanaMinister Dr. AshwathnarayanaNewsinKannadaNewsKannadaಬೆಂಗಳೂರುಸಚಿವ ಡಾ.ಅಶ್ವತ್ಥ್ ನಾರಾಯಣ
Previous Post

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ಫಲಿತಾಂಶ ಗಳಿಸಲು ಶ್ರಮಿಸಿ: ಸಚಿವ ಶ್ರೀರಾಮುಲು ಕರೆ

Next Post

ಭಾರತ-ಪಾಕಿಸ್ಥಾನ ಗಡಿಯಲ್ಲಿ 5 ಕೆಜಿ ಹೆರಾಯಿನ್ ಹೊತ್ತಿದ್ದ ಡ್ರೋಣ್ ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ-ಪಾಕಿಸ್ಥಾನ ಗಡಿಯಲ್ಲಿ 5 ಕೆಜಿ ಹೆರಾಯಿನ್ ಹೊತ್ತಿದ್ದ ಡ್ರೋಣ್ ವಶಕ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈಲ್ವೆ ಪ್ರಯಾಣಿಕರೇ ಗಮನಿಸಿ! ರಿಸರ್ವೇಷನ್ ಟೈಮ್ ಕುರಿತಾಗಿ ಇಲಾಖೆ ಕೊಟ್ಟಿದೆ ಬಿಗ್ ಅಪ್ಡೇಟ್

July 1, 2025

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!