Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಲ್ಪಸಂಖ್ಯಾತರಿಗೆ ಬಜೆಟ್’ನಲ್ಲಿ ಭರಪೂರ ಕೊಡುಗೆ | ಮುಸ್ಲಿಮರಿಗೆ ಸಿಂಹಪಾಲು ಕೊಟ್ಟ ಸಿದ್ದರಾಮಯ್ಯ

ಪ್ರಸಕ್ತ ಸಾಲಿನ ಬಜೆಟ್'ನಲ್ಲಿ ಮುಸ್ಲಿಮರಿಗೆ ಏನೆಲ್ಲಾ ಕೊಡಲಾಗಿದೆ?

March 7, 2025
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಿರೀಕ್ಷೆಯಂತೆಯೇ ರಾಜ್ಯ ಬಜೆಟ್’ನಲ್ಲಿ #State Budget ಸಿಎಂ ಸಿದ್ದರಾಮಯ್ಯ #CM Siddaramaiah ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ ಅದರಲ್ಲೂ, ಮುಸ್ಲಿಂ ಸಮುದಾಯಕ್ಕೆ ಭರಪೂರ ಕೊಡುಗೆ ನೀಡಿದ್ದಾರೆ.

ಅಲ್ಪ ಸಂಖ್ಯಾತರ ಸಮುದಾಯಕ್ಕೆ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯಕ್ಕೆ ಸಾಲುಸಾಲು ಅನುದಾನ ಹಾಗೂ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಣ. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಅನುದಾನ

ರಾಜ್ಯದಲ್ಲಿರುವ 250 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಪೂರ್ವ ಪ್ರಾಥಮಿಕ ಹಂತದಿಂದ ಪಿಯುವರೆಗೂ ತರಗತಿಗಳ ಆರಂಭ. ಇದಕ್ಕಾಗಿ ಒಟ್ಟಾರೆ 500 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಿದ್ದು, ಪ್ರಸಕ್ತ ವರ್ಷದಲ್ಲಿ 100 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಶಾಲಾ ಶಿP್ಷÀಣ ಇಲಾಖೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮ ಅನುಷ್ಠಾನ
2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸಲಾಗುವುದು. ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನ

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು ಎನ್’ಐಒಎಸ್ ಮೂಲಕ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲು ಅವಕಾಶವಾಗುವಂತೆ ಸಜ್ಜು

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ಯುವಕ/ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡಲಾಗುವುದು. ವಕ್ಫ್ ಸಂಸ್ಥೆಗಳ ದುರಸ್ತಿ, ಜೀರ್ಣೋದ್ಧಾರ ಮತ್ತು ಖಬರಸ್ತಾನಗಳಲ್ಲಿ ಮೂಲಸೌಕರ್ಯಕ್ಕಾಗಿ ಹಾಗೂ ಆಸ್ತಿಗಳ ಸಂರಕ್ಷಣೆಗಾಗಿ 150 ಕೋಟಿ ರೂ. ಅನುದಾನ
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ ತರಬೇತಿ

ಪದವಿ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ತೆರೆದು, ವಿವಿಧ ಪದವಿ/ಸ್ನಾತಕೋತ್ತರ ಪದವಿ ಶಿಕ್ಷಣಕ್ಕೆ ಸಹಕಾರ
ಅಲ್ಪಸಂಖ್ಯಾತರ 169 ವಸತಿ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 25,000 ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ

Also read: ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್

ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ. ಅನುದಾನ

ಹಜ್ ಯಾತ್ರಿಕರು ಹಾಗೂ ಅವರ ಸಂಬಂಧಿಕರಿಗೆ ಅಗತ್ಯ ಸೌಲಭ್ಯ ಮತ್ತು ಸೌಕರ್ಯಗಳನ್ನು ಒದಗಿಸಲು ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡವನ್ನು ನಿರ್ಮಾಣ
ಅಲ್ಪಸಂಖ್ಯಾತ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಪೂರಕವಾಗಿ 2024-25ನೇ ಸಾಲಿನಲ್ಲಿ ವಕ್ಫ್ ಸಂಸ್ಥೆಗಳ ಖಾಲಿ ನಿವೇಶನಗಳಲ್ಲಿ 15 ಮಹಿಳಾ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ. ಮುಂದುವರೆದು, 2025-26ನೇ ಸಾಲಿನಲ್ಲಿ 16 ಹೊಸ ಮಹಿಳಾ ಕಾಲೇಜುಗಳನ್ನು ಸ್ಥಾಪಿನೆ

ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಂಸ್ಕೃತಿಕ ಮತ್ತು ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಹೋಬಳಿ ಮತ್ತು ತಾಲೂಕು ಮಟ್ಟದಲ್ಲಿ 50 ಲಕ್ಷ ರೂ. ಹಾಗೂ ಜಿಲ್ಲೆ ಮತ್ತು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಬಹುಪಯೋಗಿ ಭವನಗಳ ನಿರ್ಮಾಣ

ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಪ್ರದೇಶಗಳಲ್ಲಿರುವ ಐಟಿಐಗಳಲ್ಲಿ ಹೊಸ ಕೋರ್ಸ್’ಗಳನ್ನು ಹಾಗೂ ಹೆಚ್ಚುವರಿ ತರಗತಿ ಪ್ರಾರಂಭ
ಓಉಅ ಮುಖಾಂತರ ವೃತ್ತಿಪರ ಕೋರ್ಸ್’ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಶುಲ್ಕದಲ್ಲಿ ಶೇ.50 ರಷ್ಟನ್ನು ಮರುಪಾವತಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟಿçÃಯ ವಿದೇಶಿ ವಿದ್ಯಾರ್ಥಿ ವೇತನವನ್ನು 20 ಲP್ಷÀ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಳ

ಉಳ್ಳಾಲದಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗಾಗಿ ವಸತಿ ಸಹಿತ ಪಿಯು ಕಾಲೇಜು ಸ್ಥಾಪನೆ

ಜೈನ ಅರ್ಚಕರು, ಸಿಖ್ಖ್ ಮುಖ್ಯಗ್ರಂಥಿಗಳು, ಮಸೀದಿಗಳ ಪೇಷ್ ಇಮಾಮ್ ಗಳಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು 6,000 ರೂ. ಗಳಿಗೆ ಹೆಚ್ಚಿಸಲಾಗುವುದು. ಸಿಖ್ಖ್ ಸಹಾಯಕ ಗ್ರಂಥಿಗಳು ಹಾಗೂ ಮೋಝಿನ್ ಗಳಿಗೆ ನೀಡುವ ಮಾಸಿಕ ಗೌರವಧನವನ್ನು 5,000 ರೂ.ಗಳಿಗೆ ಹೆಚ್ಚಳ
ಸ್ಪೆಷಲ್ ಪಾಯಿಂಟ್ಸ್:

  • ಸರ್ಕಾರಿ ಗುತ್ತಿಗೆಗಳಲ್ಲಿ 2 ಕೋಟಿ ರೂ.ವರೆಗೂ ಮುಸ್ಲಿಮರಿಗೆ ಮೀಸಲಾತಿ
  • ಕೈಗಾರಿಕೆಗಳ ಸ್ಥಾಪನೆಯಲ್ಲೂ ಸಹ ಮೀಸಲಾತಿ
  • ಕೆ ಐಎಡಿಬಿ ಭೂಮಿ ಹಂಚಿಕೆಯಲ್ಲೂ ಸಹ ಮುಸ್ಲಿಮರಿಗೆ ಶೇ.20ರಷ್ಟು ಮೀಸಲಾತಿ
  • ರಾಜ್ಯದ ಖಬರಸ್ಥಾನ ಅಭಿವೃದ್ಧಿ, ಮೂಲಸೌಕರ್ಯಕ್ಕೆ 150 ಕೋಟಿ ರೂ. ಅನುದಾನ ಮೀಸಲು
  • ಹಜ್ ಭವನ ನಿರ್ಮಾಣಕ್ಕೆ ಅನುದಾನ ಘೋಷಣೆ
  • ಖಾಲಿ ಇರುವ ವಕ್ಫ್ ನಿವೇಶನದಲ್ಲಿ ಒಟ್ಟು 16 ಮಹಿಳಾ ಕಾಲೇಜು ಸ್ಥಾಪನೆ
  • 100 ಉರ್ದು ಕಾಲೇಜುಗಳಿಗೆ ಹೈಟೆಕ್ ಸ್ಪರ್ಶ
  • ಅಲ್ಪ ಸಂಖ್ಯಾತರು ಹೆಚ್ಚಿರುವ ಕಡೆಗಳಲ್ಲಿ ಐಟಿಐ ಸ್ಥಾಪನೆ
  • ಉಳ್ಳಾಲದಲ್ಲಿ ಅಲ್ಪ ಸಂಖ್ಯಾತ ವಿದ್ಯಾರ್ಥಿನಿಯರಿಂಗ್ ಕಾಲೇಜು ಸ್ಥಾಪನೆ
  • ಬೆಂಗಳೂರಿನಲ್ಲಿ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ
  • ಅಲ್ಪಸಂಖ್ಯಾತರಿಗೆ 169 ವಿದ್ಯಾರ್ಥಿನಿಲಯ ನಿರ್ಮಾಣ
  • 25 ಸಾವಿರ ವಿದ್ಯಾರ್ಥಿನಿಯವರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ
  • ಅಲ್ಪಸಂಖ್ಯಾತರ ಸರಳ ವಿವಾಹಕ್ಕೆ 50 ಸಾವಿರ ಪ್ರೋತ್ಸಾಹಧನ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaState Budgetಬೆಂಗಳೂರುರಾಜ್ಯ ಬಜೆಟ್ಸಿಎಂ ಸಿದ್ದರಾಮಯ್ಯ
Previous Post

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್ | ಕಲ್ಯಾಣ ಕರ್ನಾಟಕಕ್ಕೆ ಗಿಫ್ಟ್ | ಬೆಂಗಳೂರಿನಲ್ಲಿ ಸ್ಯಾಟಲೈಟ್ ಮಾರ್ಕೆಟ್

Next Post

ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಿದ್ದರಾಮಯ್ಯ ಬಜೆಟ್ | ಶಿವಮೊಗ್ಗ ಸೇರಿ ಮಲೆನಾಡಿಗೆ ಏನೆಲ್ಲಾ ದೊರಕಿತು? ಇಲ್ಲಿದೆ ವಿವರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!