No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಾಧನೆ, ವ್ಯಕ್ತಿತ್ವದಲ್ಲಿ ಅಪ್ಪು ನನಗಿಂತ ಹಿರಿಯ: ಶಿವರಾಜ್‌ಕುಮಾರ್ ಬಾವುಕ ನುಡಿ

ಈಡಿಗ ಸಂಘದ ವತಿಯಿಂದ ಪುನೀತ್ ರಾಜ್ ಕುಮಾರ್ ಸ್ಮರಣಾಂಜಲಿ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 6, 2021
in ಬೆಂಗಳೂರು ನಗರ
0
ಸಾಧನೆ, ವ್ಯಕ್ತಿತ್ವದಲ್ಲಿ ಅಪ್ಪು ನನಗಿಂತ ಹಿರಿಯ: ಶಿವರಾಜ್‌ಕುಮಾರ್ ಬಾವುಕ ನುಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಪುನೀತ್ ಗೆ ನಾನು ಹುಟ್ಟಿನಲ್ಲಿ ಅಣ್ಣನಾಗಿರಬಹುದು, ಆತನ ಸಾಧನೆ, ಸೇವೆ, ವ್ಯಕ್ತಿತ್ವದ ಹಿಂದೆ ಚಿಕ್ಕವನ್ನು ಈ ಹಿನ್ನಲೆಯಲ್ಲಿ ಅಪ್ಪು ನನಗಿಂತ ಹಿರಿಯ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಾವುಕರಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಈಡಿಗ ಸಂಘದ ವತಿಯಿಂದ ನಡೆದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಸ್ಮರಣಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ. ರಾಜ್ ಕುಮಾರ್ ಮಕ್ಕಳಾದ ನಾವು ಮೂವರು ಎಂದಿಗೂ ಒಂದು ದಿವಸ ಜಗಳವಾಡಿದ ಉದಾಹರಣೆಯೇ ಇಲ್ಲ. ಬೇಕಾದರೆ ನನ್ನ ಅಕ್ಕ, ತಂಗಿಯ ಜತೆ ಆಗ್ಗಾಗ್ಗೆ ಜಗಳವಾಡಿದ್ದೇನೆ. ಪುನೀತ್ ಯಾವಗಲೂ ಶಿವಣ್ಣ ಎಂದೇ ನನಗೆ ಗೌರವ ಕೊಡುತ್ತಿದ್ದ. ಸಾವಿರಾರು ಮಂದಿ ಪುನೀತ್ ರಾಜ್ ಕುಮಾರ್ ಅವರನ್ನು ಹುಟ್ಟು ಹಾಕಿದ್ದಾನೆ. ಕೊನೆಯವರೆಗೂ ಅಭಿಮಾನಿಗಳ ಹೃದಯದಲ್ಲಿ ಅಜರಾಮರನಾಗಿರಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ, ಮಾಜಿ ಸಚಿವೆ ಜಯಮಾಲಾ ಮಾತನಾಡಿ, ಡಾ. ರಾಜ್ ಕುಮಾರ್ ಮೂವರು ಮಕ್ಕಳು ರತ್ನಗಳಿದ್ದಂತೆ. ಯಾರೊಂದಿಗೂ ಅಹಂಕಾರದಿಂದ ನಡೆದುಕೊಂಡಿಲ್ಲ. ಅವರು ಯಾವುದೇ ವಿಚಾರಕ್ಕಾಗಿ ಅಣ್ಣ ತಮ್ಮಂದಿರು ಜಗಳವಾಡಿದ್ದು. ನೋಡಿಯೇ ಇಲ್ಲ. ಮಾದರಿಯಾಗಿ ಬದುಕಿ ತೋರಿಸಿದವರು. ಪುನೀತ್ ಅತ್ಯಂತ ಚಿಕ್ಕ ವಯಸ್ಸಿನಲ್ಲಿ ಒಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಏನು ಸಾಧಿಸಬೇಕೋ ಅದನ್ನು ಸಾಧಿಸಿ ತೋರಿಸಿದರು ಅವರು ಇನ್ನಷ್ಟು ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಬೇಕೆಂಬುದು ನಮ್ಮೆಲ್ಲರ ಆಶಯವಾಗಿತ್ತು ಆದರೆ ವಿಧಿಯಾಟ. ಲಕ್ಷಾಂತರ ಅಭಿಮಾನಿಗಳ ದುಃಖದ ಮೂಲಕ ಅಜರಾಮರ ಎಂಬುದನ್ನು ತೋರಿಸಿದ್ದಾರೆ ಎಂದು ತಿಳಿಸಿದರು.

ನಿರ್ಮಾಪಕ ಚಿನ್ನೇ ಗೌಡ ಮಾತನಾಡಿ, ಪುನೀತ್ ರಾಜ್ ಕುಮಾರ್ ಅವರ ಬಾಲ್ಯದ ದಿನಗಳನ್ನು ಸ್ಮರಿಸಿದರು.

ಮುಖ್ಯಮಂತ್ರಿ ಗಳ ಜಂಟಿ ಕಾರ್ಯದರ್ಶಿ ಜಿ. ಜಗದೀಶ್ ಮಾತನಾಡಿ, ಪುನೀತ್ ರಾಜ್ ಕುಮಾರ್ ಎಲ್ಲ ಸಮಾಜದ ಮನಸ್ಸನ್ನು ಗೆದ್ದ ಮಹಾನ್ ನಟ. ಇನ್ನೂ ಹತ್ತಾರು ಸಿನಿಮಾಗಳನ್ನು ನೀಡಬೇಕಿತ್ತು. ಆದರೆ ವಿಧಿಯಾಟ. ಅವರ ಅಂತ್ಯ ಸಂಸ್ಕಾರವನ್ನು ಮುಖ್ಯ ಮಂತ್ರಿಗಳ ನಿರ್ದೇಶನ, ರಾಜ್ಯ ಸರ್ಕಾರದ ಕರ್ತವ್ಯದಂತೆ ಅಚ್ಚುಕಟ್ಟಾಗಿ ನಡೆಸಿಕೊಡಲಾಯಿತು ಎಂದರು.

ಈಡಿಗ ಸಂಘದ ರಾಜ್ಯಾಧ್ಯಕ್ಷ ತಿಮ್ಮೇ ಗೌಡ ಮಾತನಾಡಿ, ಇತೀಚೆಗೆ ನನ್ನ 75 ವರ್ಷದ ಹುಟ್ಟು ಹಬ್ಬದ ಸಂದರ್ಭದಲ್ಲಿ ಅಪ್ಪು ವಿಡಿಯೋ ಮೂಲಕ ಹಾರೈಸಿ, ನೀವು ಇನ್ನಷ್ಟು ನೂರು ಕಾಲ ಬಾಳಿ ಎಂದು ತನ್ನ ಆಯಸ್ಸೆಲ್ಲ ನಮ್ಮಗೆ ನೀಡಿ ನಮ್ಮನೆಲ್ಲ ಆಗಲಿ ಹೋದ ಎಂದು ಗದ್ಗದಿತವಾಗಿ ನುಡಿದರು.

ಈಡಿಗ ಮಹಾಸಂಸ್ಥಾನದ ವಿಖ್ಯಾತನಂದ‌ ಸ್ವಾಮಿ ಪುನೀತ್ ನಿಧನ ಕುರಿತು ಕಂಬನಿ ಮಿಡಿದು, ಆಶೀರ್ವಚನ ನೀಡಿದರು.

ಸ್ಮರಣಾಂಜಲಿ:
ಕಾರ್ಯಕ್ರಮದ ಅಧ್ಯಕ್ಷ, ವಾಸನ್ ಮಾತನಾಡಿ, ಪುನೀತ್ ರಾಜ್ ಕುಮಾರ್ ನಿಧನ ಇಡೀ ರಾಜ್ಯಕ್ಕೆ ನೋವುಂಟು ಮಾಡಿದೆ. ಲಕ್ಷಾಂತರ ಅಭಿಮಾನಿಗಳು ಇಂದಿಗೂ ನೋವಲ್ಲಿದ್ದಾರೆ. ಈಡಿಗ ಸಮಾಜದ ಹಮ್ಮೆಯ ಪುತ್ರನನ್ನು ಕಳೆದು ಕೊಂಡಿರುವುದು ಅತ್ಯಂತ ದುಃಖ ತಂದಿದೆ. ಸಮಾಜದ ವತಿಯಿಂದ ಸ್ಮರಣಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋರಿಂಗ್ ಸ್ಟಾರ್ ಮುರಳಿ, ನಟ ವಿಜಯ್ ರಾಘವೇಂದ್ರ, ಪುನೀತ್ ರಾಜ್ ಕುಮಾರ್ ಅವರ ರಾಜ್ ಕುಮಾರ್ ಚಲನಚಿತ್ರದ ಬೊಂಬೆ ಹೇಳುತೈತೆ ಗೀತೆ ಮೂಲಕ ನಮನ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಪುನೀತ್ ಸ್ಮರಣೆಗಾಗಿ ಲಯನ್ಸ್ ಕ್ಲಬ್ ವತಿಯಿಂದ ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಶಿಬಿರವನ್ನು ಆಯೋಜಿಸಲಾಗಿತ್ತು.

ಅಬಕಾರಿ ಉಪ ಆಯುಕ್ತ ಜಗದೀಶ್ ನಾಯಕ್ , ಚಲನಚಿತ್ರ ನಿರ್ಮಾಪಕ ಗೋವಿಂ ರಾಜ್, ಡಾ. ರಾಜ್ ಕುಮಾರ್ ಹಿರಿಯ ಪುತ್ರಿ ಪೂರ್ಣಿಮಾ, ಸ್ಮರಣಾಂಜಲಿ ಕಾರ್ಯಕ್ರಮದ ಜಂಟಿ ಕಾರ್ಯದರ್ಶಿ ಬಾಬು ಸೇರಿದಂತೆ ಅನೇಕರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor MurliActor Puneeth RajkumarActor Shivaraj KumarBangaloreChinnegowdaKannada NewsKannada News LiveKannada News OnlineKannada WebsiteLatest NewsLatest News KannadaNews in KannadaNews KannadaState NewsVijaya Raghavendraನಟ ಮುರಳಿನಿರ್ಮಾಪಕ ಚಿನ್ನೇ ಗೌಡಪುನೀತ್ ರಾಜ್ ಕುಮಾರ್ಬೆಂಗಳೂರುವಿಜಯ್ ರಾಘವೇಂದ್ರಶಿವರಾಜ್‌ಕುಮಾರ್
Share198Tweet123Send
Previous Post

ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…

Next Post

ಅಗತ್ಯ ಬಂದರೆ ಶಾಲಾ-ಕಾಲೇಜು ಬಂದ್: ಶಿಕ್ಷಣ ಸಚಿವ ನಾಗೇಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಗಸ್ಟ್ 23ರಿಂದ 9ರಿಂದ 12ನೆಯ ತರಗತಿ ಆರಂಭ: ಶಿಕ್ಷಣ ಸಚಿವ ನಾಗೇಶ್

ಅಗತ್ಯ ಬಂದರೆ ಶಾಲಾ-ಕಾಲೇಜು ಬಂದ್: ಶಿಕ್ಷಣ ಸಚಿವ ನಾಗೇಶ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL