Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ಅಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

January 14, 2022
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು.
72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತ್ ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000 ಕಿ.ಮೀ ಪಯಣಿಸಿ ಭಾರತಕ್ಕೆ ಆಗಮಿಸಿದೆ. ಭಾರತದ ನಾಲ್ಕು ಮಹಾನಗರಗಳಿಗೆ ಬ್ಯಾಟನ್ ಸ್ವೀಕಾರ ಮಾಡುವ ಅವಕಾಶ ದೊರೆತಿದ್ದು, ಈ ಪೈಕಿ ಬೆಂಗಳೂರು ಕೂಡ ಒಂದು ಎನ್ನುವುದು ಸಂತೋಷದ ಸಂಗತಿ ನಮ್ಮ ಜವಾಬ್ದಾರಿಯನ್ನು ಮುಂದುವರೆಸುವ ಸಂಕೇತವಾಗಿರುವ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕ್ರೀಡಾ ಲೋಕಕ್ಕೆ ಹೊಸ ಚಿಂತನೆ ಹಾಗೂ ಆಯಾಮಗಳನ್ನು ನೀಡಿದ್ದಾರೆ. ಖೇಲೋ ಇಂಡಿಯಾ ಪ್ರಾರಂಭಿಸಿ ಹಳ್ಳಿ ಹಳ್ಳಿಗಳಲ್ಲಿ ವ್ಯವಸ್ಥಿತವಾಗಿ ಕ್ರೀಡಾಕೂಟಗಳು ನಡೆಯುತ್ತಿವೆ. ಜೀತೋ ಇಂಡಿಯಾ ಕಾರ್ಯಕ್ರಮ ಕ್ರೀಡಾಳುಗಳಿಗೆ ಬಹು ದೊಡ್ಡ ಸ್ಫೂರ್ತಿ ನೀಡಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲಲು ಭಾರತಕ್ಕೆ ಸಾಧ್ಯವಾಯಿತು. ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದ್ದು,ಭಾರತ ಸ್ವಾತಂತ್ರ್ಯ ಗಳಿಸಿದ ನಂತರದಲ್ಲಿ ಕ್ರೀಡೆಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂಪಿಸಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಕೂಟಗಳಿಗೆ ತೆರೆಳುವ ಮುನ್ನ ಹಾಗೂ ಬಂದ ನಂತರ ಅವರೊಂದಿಗೆ ಸಮಯ ಕಳೆದು, ಪದಕ ಪಡೆಯದವರಿಗೂ ಸ್ಫೂರ್ತಿ ತುಂಬಿದ್ದಾರೆ. ಅವರ ಈ ನಡೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಯುವಜನ ಸಬಲೀಕರಣಕ್ಕೆ ಮಹತ್ವವನ್ನು ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಕರ್ನಾಟಕ ಕ್ರೀಡೆಗೆ ವರದಾನವೆಂಬಂತೆ ಸ್ವತಃ ಕ್ರೀಡಾ ಪಟುವಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದೊರೆತಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM Basavaraja BommaiKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaState Newsಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Previous Post

ಫೆಬ್ರವರಿ 1ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆ

Next Post

ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಸಂಕ್ರಮಣದ ಪರ್ವಕಾಲ ಎಲ್ಲರ ಬಾಳಲ್ಲಿ ಶುಭ ತರಲಿ: ಮುಖ್ಯಮಂತ್ರಿ ಬೊಮ್ಮಾಯಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!