Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಆಸ್ಟ್ರೇಲಿಯಾ ನಿಯೋಗದಿಂದ ಉನ್ನತ ಶಿಕ್ಷಣ ಸಚಿವರು, ರಾಜ್ಯ ಮುಖ್ಯ ಕಾರ್ಯದರ್ಶಿ ಭೇಟಿ | ವಿಸ್ತೃತ ಚರ್ಚೆ

ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿವಿಯಿಂದ ಬೆಂಗಳೂರಿನಲ್ಲಿ ಕೃಷಿ ವಿವಿ ಆರಂಭಿಸಲು ಉದ್ದೇಶ

November 16, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧಪಟ್ಟಂತೆ ಆಸ್ಟ್ರೇಲಿಯಾದ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಅಧಿಕಾರಿಗಳು ಆಸ್ಟ್ರೇಲಿಯಾದ ಕಾನ್ಸುಲೇಟ್ ಜನರಲ್ McGeachy ನೇತೃತ್ವದ ನಿಯೋಗದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್ #Minister Sudhakar ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ #Shalini Rajaneesh ಅವರನ್ನು ಶುಕ್ರವಾರ ಭೇಟಿಯಾಗಿ ಚರ್ಚಿಸಿದರು.

ಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು #Australia West Sidny University ಭಾರತದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಉತ್ಸುಕವಾಗಿದ್ದು, ಬೆಂಗಳೂರು ನಗರದಲ್ಲಿ ಆರಂಭಿಸಲು ಉದ್ದೇಶಿಸಿದೆ ಎಂದು ಕುಲಪತಿಗಳಾದ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು. ಕೃಷಿಯಲ್ಲಿ ನೀರು ನಿರ್ವಹಣೆ ತಾಂತ್ರಿಕತೆ ಅಳವಡಿಕೆ, ಆಹಾರ ಸಂಸ್ಕರಣೆ ಮುಂತಾದ ಮುಖ್ಯ ವಿಷಯಗಳನ್ನು ಈ ಕೃಷಿ ವಿಶ್ವವಿದ್ಯಾಲಯದಲ್ಲಿ ಆದ್ಯತೆ ನೀಡಲಾಗುತ್ತದೆ ಎಂದು ವಿವರಿಸಿದರು.
ಸ್ವತಂತ್ರವಾಗಿ ವಿಶ್ವವಿದ್ಯಾಲಯ ಸ್ಥಾಪಿಸುವುದು ಅಥವಾ ಕರ್ನಾಟಕದಲ್ಲಿನ ವಿಶ್ವವಿದ್ಯಾಲಯಗಳ ಸಹಯೋಗದಲ್ಲೂ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಕಾರ್ಯ ನಿರ್ವಹಿಸಲು ಆಸಕ್ತಿ ಹೊಂದಿರುವುದಾಗಿ ಜಾರ್ಜ್ ವಿಲಿಯಮ್ಸ್ ಅಭಿಪ್ರಾಯಪಟ್ಟರು. ವಿದ್ಯಾರ್ಥಿ ವೇತನ ನೀಡುವ ಉದ್ದೇಶವಿರುವುದಾಗಿ ತಿಳಿಸಿದ ಅವರು, ಈಗಾಗಲೇ ವಿಯೆಟ್ನಾಂ, ಇಂಡೋನೇಷಿಯಾದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯವು ಆರಂಭಿಸಿದೆ. ಯು.ಎ.ಇ. ಯಲ್ಲಿ ಸ್ಥಾಪನೆಗೆ ಮಾತುಕತೆ ನಡೆದಿದೆ ಎಂದರು. ಹಾಗಾಗಿ ಕರ್ನಾಟಕದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ಉತ್ಸುಕವಾಗಿದ್ದು, ನಮಗೆ 30 ಸಾವಿರ ಅಡಿ ಸ್ಥಳಾವಕಾಶ ಕಲ್ಪಿಸಿಕೊಡಬೇಕೆಂದು ಮನವಿ ಮಾಡಿದರು.

Also read: ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

ಈ ಸಂಬಂಧ ಮಾತನಾಡಿದ ಉನ್ನತ ಶಿಕ್ಷಣ ಸಚಿವರಾದ ಡಾ: ಎಂ.ಸಿ.ಸುಧಾಕ‌ರ್ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು. ನಮ್ಮ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಕೃಷಿಗೆ ಸಂಬಂಧಪಟ್ಟಂತಹ ಹೊಸ ಆವಿಷ್ಕಾರದ ವಿಷಯಗಳನ್ನು ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಅಲ್ಲದೆ, ವಿದ್ಯಾರ್ಥಿಗಳ ಪರಸ್ಪರ ಕಲಿಕಾ ವಿನಿಮಯ ಕಾರ್ಯಕ್ರಮ ತರಬೇತಿ ಹಾಗೂ ಉಪನ್ಯಾಸಕರ ವಿನಿಮಯದ ಮೂಲಕ ಶೈಕ್ಷಣಿಕವಾಗಿ ಹೆಚ್ಚು ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೃಷಿಗೆ ಸಂಬಂಧಪಟ್ಟ ಆಹಾರ ಸಂಸ್ಕರಣೆ, ಕೃಷಿಗೆ ಸಂಬಂಧಪಟ್ಟ ಉದ್ಯಮ, ತಾಂತ್ರಿಕರಣ ಬಳಕೆ ಸೇರಿದಂತೆ ಪ್ರಯೋಗಾಲಯಗಳನ್ನು ಸ್ಥಾಪಿಸುವಲ್ಲಿ ಆದ್ಯತೆ ನೀಡಬೇಕೆಂದು ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ: ಶಾಲಿನಿ ರಜನೀಶ್ ಸಲಹೆ ನೀಡಿದರು, ಬೆಂಗಳೂರು ಹೊರತಾಗಿಯೂ ಧಾರವಾಡ ಸೇರಿದಂತೆ ರಾಜ್ಯದ ಇತರೆ ಭಾಗಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಚಿಂತಿಸಬೇಕು ಮತ್ತು ನಮ್ಮ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಶೇಕಡ 50 ರಷ್ಟು ಅವಕಾಶ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀಕರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                  

Tags: Australia West Sidny UniversityBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister SudhakarNews_in_KannadaNews_KannadaShalini Rajaneeshಆಸ್ಟ್ರೇಲಿಯಾ ವೆಸ್ಟ್ ಸಿಡ್ನಿ ವಿಶ್ವವಿದ್ಯಾಲಯಡಾ. ಶಾಲಿನಿ ರಜನೀಶ್ಬೆಂಗಳೂರುಸಚಿವ ಡಾ. ಎಂ.ಸಿ. ಸುಧಾಕರ್‌
Previous Post

ಆಪರೇಷನ್ ಕಮಲದ ದುಡ್ಡು ಯಾವುದು | ನಾ ಖಾವೂಂಗಾ-ನಾ ಖಾನೆದೂಂಗಾ ಬರೀ ಡೈಲಾಗಾ?

Next Post

ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ | ಆರ್‌ಬಿಐ-90 ಕ್ವಿಜ್‍ನೊಂದಿಗೆ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತೀಯ ರಿಸರ್ವ್ ಬ್ಯಾಂಕ್ 90ನೇ ವಾರ್ಷಿಕೋತ್ಸವ | ಆರ್‌ಬಿಐ-90 ಕ್ವಿಜ್‍ನೊಂದಿಗೆ ಆಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!