ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದಡಿ ಬೆಂಗಳೂರಿನ ಹಂಸ ಜ್ಯೋತಿ ಟ್ರಸ್ಟ್ ವತಿಯಿಂದ ಕಿದ್ವಾಯಿ ಸ್ಮಾರಕ ಗ್ರಂಥಿ ರೋಗಿಗಳಿಗೆ ಬೆಳಗಿನ ಉಪಹಾರ, ಹಣ್ಣು ಮತ್ತು ಸಿಹಿ ವಿತರಣೆ ಮೂಲಕ 68ನೇ ಕನ್ನಡ ನಾಡ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಭವನದ ಮಾಲೀಕರಾದ ಎಸ್. ರಾಮಕೃಷ್ಣ ಅಡಿಗ, ಹಿರಿಯ ರಂಗಸಂಘಟಕ ಶ್ರೀನಿವಾಸ ಜಿ. ಕಪ್ಪಣ್ಣ, ಎನ್ಟಿಪಿಸಿಯ ಮುಖ್ಯ ಸಲಹೆಗಾರ ಎಂ. ಬಿ. ಜಯರಾಮ್, ಬೆಂಗಳೂರು ನಗರ ಜಿಲ್ಲೆ ಅಬಕಾರಿ ಇಲಾಖೆಯ ಉಪ ಆಯುಕ್ತ ಡಾ. ಹಿರೇಮಠ, ಶ್ರೀನಿವಾಸ್ ಮೊದಲಾದವರು ಉಪಸ್ಥಿತರಿದ್ದರು.
Also read: ತಾಪಮಾನ ತಗ್ಗಿಸುವ ಕ್ರಮಗಳ ಬಗ್ಗೆ ಗಮನ | ಇಂಧನ ದಕ್ಷತೆ ಕ್ರಿಯಾ ಯೋಜನೆ ಬಿಡುಗಡೆ
ಕಾರ್ಯಕ್ರಮದ ಯಸ್ಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಆಯೋಜಕ ಎಮ್. ಮುರಳಿಧರ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post