No Result
View All Result
AN-32 of IAF has met with an accident in Assam
English Articles

IAF Aircraft Crashes During Landing at Jorhat Airbase in Assam

by ಕಲ್ಪ ನ್ಯೂಸ್
June 13, 2026
0

Kalpa Media House  |  Assam  | An Indian Air Force (IAF) Antonov An-32 transport aircraft crashed while attempting to land...

Read moreDetails
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಪೂರ್ಣಪ್ರಜ್ಞ ವಿದ್ಯಾಪೀಠ, ನಂಜನಗೂಡು ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಜ.2ರಂದು ಭರತನಾಟ್ಯ ಪ್ರದರ್ಶನ | 3ರಂದು 'ರಾಷ್ಟ್ರಪ್ರಶಸ್ತಿ' ಪುರಸ್ಕೃತ' ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ಸಂವಾದ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 31, 2024
in ಬೆಂಗಳೂರು ನಗರ
0
ಬೆಂಗಳೂರು | ಪೂರ್ಣಪ್ರಜ್ಞ ವಿದ್ಯಾಪೀಠ, ನಂಜನಗೂಡು ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri RaghavendraSwamyMutt ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ #Subudhendra Theertha Shri ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಜನವರಿ 2ರ ಗುರುವಾರ ಸಂಜೆ 5:30ಕ್ಕೆ ವಿದುಷಿ ಪದ್ಮಜಾ ಜಯರಾಮ್ ನಿರ್ದೇಶನದಲ್ಲಿ ಶ್ರೀ ನಾಟ್ಯ ಕಲಾರ್ಪಣ ನೃತ್ಯ ಕೇಂದ್ರದ ವಿದ್ಯಾರ್ಥಿಗಳಿಂದ “ಭರತನಾಟ್ಯ ಪ್ರದರ್ಶನ” ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು

Also read: ಜ.2-5 | ‘ಸೇವಾ ಸದನ’ದಲ್ಲಿ ಸಾಂಸ್ಕೃತಿಕ ರಸದೌತಣ | ನಿರಂತರಂ-ರಾಷ್ಟ್ರೀಯ ಸಂಗೀತ, ನೃತ್ಯ ಮಹೋತ್ಸವ
ಜ.3ರಂದು ಸಂವಾದ ಕಾರ್ಯಕ್ರಮ

ಶ್ರೀ ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಜನವರಿ 3ರ ಶುಕ್ರವಾರ ಸಂಜೆ 6:30ಕ್ಕೆ ‘ರಾಷ್ಟ್ರಪ್ರಶಸ್ತಿ’ ಪುರಸ್ಕೃತ’ ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ ಮತ್ತು ಡಾ. ಜಯಂತ್ ವ್ಯಾಸನಕೆರೆ ಇವರಿಂದ “ಪ್ರಸ್ತುತ ಸನ್ನಿವೇಶದಲ್ಲಿ ಮಾಧ್ವ ವಿದ್ವಾಂಸರ ಹೊಣೆಗಾರಿಕೆ” ಮತ್ತು “ಮಕ್ಕಳ ಸಂಸ್ಕಾರದಲ್ಲಿ ಮಾಧ್ವ ಮಹಿಳೆಯ ಪಾತ್ರ” ವಿಷಯವಾಗಿ ಸಂವಾದ ಕಾರ್ಯಕ್ರಮ.

ನಿರ್ವಹಣೆ : ಪಂ. ಶ್ಯಾಮಾಚಾರ್ಯ ಬಂಡಿ. ಸ್ಥಳ : ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಬೆಂಗಳೂರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: #Subudhendra Theertha ShriBangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri RaghavendraSwamyMuttಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜ.2-5 | ‘ಸೇವಾ ಸದನ’ದಲ್ಲಿ ಸಾಂಸ್ಕೃತಿಕ ರಸದೌತಣ | ನಿರಂತರಂ-ರಾಷ್ಟ್ರೀಯ ಸಂಗೀತ, ನೃತ್ಯ ಮಹೋತ್ಸವ

Next Post

ಬಿಜೆಪಿ ಪಕ್ಷ ಸಂಘಟನೆಗೆ ಶಕ್ತಿ ಕಂಡುಕೊಳ್ಳಲು ಡಿ.ಎಸ್. ಅರುಣ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ಬಿಜೆಪಿ ಪಕ್ಷ ಸಂಘಟನೆಗೆ ಶಕ್ತಿ ಕಂಡುಕೊಳ್ಳಲು ಡಿ.ಎಸ್. ಅರುಣ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

June 13, 2026
India Face Afghanistan in 1st ODI

1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

June 13, 2026
ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL