ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendraswamy Mutt ಎಪ್ರಿಲ್ 3ರ ಸಂಜೆ 7 ಗಂಟೆಯಿಂದ ಹರಿದಾಸ ಮಂಜರಿ #Haridasa Manjari ಕಾರ್ಯಕ್ರಮ ನಡೆಯಲಿದೆ.
ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಕು. ರಶ್ಮಿ ಮತ್ತು ಕು. ರಕ್ಷಾ ಸಹೋದರಿಯರಿಂದ ಹರಿದಾಸ ಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

Also read: ರೈಲ್ವೆ ಗೇಟ್ ಬಳಿ ಹಸುಗಳ ಸಾವು | ಅಗತ್ಯ ಎಚ್ಚರಿಕಾ ಕ್ರಮ ಕೈಗೊಳ್ಳಿ
ಭರತನಾಟ್ಯ ಪ್ರದರ್ಶನ
ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ 27ರಂದು ಸಂಜೆ 5.30ರಿಂದ ಭರತನಾಟ್ಯ ಪ್ರದರ್ಶನವನ್ನು ಏರ್ಪಡಿಸಲಾಗಿದೆ.

ಸ್ಥಳ: ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post