Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: ಫೆ. 16ರಿಂದ ರಾಜಧಾನಿಯಲ್ಲಿ ಉಡುಪ ಸಂಗೀತೋತ್ಸವ ಸಂಭ್ರಮ

ಮೂರು ದಿನ ಗಾಯನ-ವಾದನ ಸಮಾರಾಧನೆ | ವಿದ್ವಾನ್ ಗಿರಿಧರ ಉಡುಪ ವಿವರ

February 13, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಉದ್ಯಾನ ನಗರಿಯ ಉಡುಪ ಪ್ರತಿಷ್ಠಾನ ಫೆ. 16, 17 ಮತ್ತು 18ರಂದು ಉಡುಪ ಸಂಗೀತೋತ್ಸವ 5ನೇ ಆವೃತ್ತಿಯನ್ನು ಆಯೋಜಿಸಿದೆ.

ನಗರದ ಚೌಡಯ್ಯ ಸ್ಮಾರಕ ಭವನದಲ್ಲಿ ಮೂರುದಿನಗಳ ಕಾಲ ನಿತ್ಯ ಸಂಜೆ 7ಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಿಂದ ಉತ್ಸವ ಸಂಪನ್ನಗೊಳ್ಳಲಿದ್ದು, ಕಲಾ ರಸಿಕರಿಗೆ ಗಾಯನ- ವಾದನ ರಸದೌತಣ ಲಭಿಸಲಿದೆ.
16ರ ಸಂಜೆ 7ಕ್ಕೆ ವಿಶ್ವ ವಿಖ್ಯಾತ ಪಂಡಿತ್ ಉಸ್ತಾದ್ ಝಾಕೀರ್ ಹುಸೇನ್ ತಬಲ ಮತ್ತು ಪಂಡಿತ್ ನೀಲಾದ್ರಿ ಕುಮಾರ್ ಸಿತಾರ್ ವಾದನ ಜುಗಲ್ ಬಂದಿ ಕಳೆಗಟ್ಟಲಿದೆ. 17ರ ಸಂಜೆ 6ಕ್ಕೆ ಸ್ತ್ರೀ ತಾಳ ತರಂಗದ ‘ಲಯ ರಾಗ ಸಮರ್ಪಣಂ’ ನೆರವೇರಲಿದೆ. ವಿದುಷಿ ಸುಕನ್ಯಾ ರಾಮಗೋಪಾಲ್ ಘಟ ತರಂಗ್, ವಿದುಷಿಯರಾದ ವೈ.ಜಿ. ಶ್ರೀಲತಾ ವೀಣೆ, ಜಿ. ಲಕ್ಷ್ಮೀ ಮೃದಂಗ, ಭಾಗ್ಯಲಕ್ಷ್ಮಿ ಎಂ. ಕೃಷ್ಣ ಅವರು ಮೋಚಿರ್ಂಗ್ ವಾದನ ವೈಭವ ನೀಡಲಿದ್ದಾರೆ.

Also read: ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ: ದೆಹಲಿ ಗಡಿಭಾಗದಲ್ಲಿ ಕಟ್ಟೆಚ್ಚರ | 144 ಸೆಕ್ಷನ್ ಜಾರಿ

ಸಂಜೆ 7ಕ್ಕೆ ಪ್ರಖ್ಯಾತ ವಿದ್ವಾಂಸ ಟಿ. ಎಂ. ಕೃಷ್ಣ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಪಕ್ಕವಾದ್ಯದಲ್ಲಿ ವಿದ್ವಾನ್ ಎಚ್.ಕೆ. ವೆಂಕಟರಾಮ್ ಪಿಟೀಲು, ಉಮಯಾಳ್ಪರಂ ಕೆ. ಶಿವರಾಮನ್ ಅವರು ಮೃದಂಗ, ಕಾರ್ತಿಕ್ ಘಟಂ ಸಹಕಾರ ನೀಡಲಿದ್ದಾರೆ.

18ರ ಸಂಜೆ 7ಕ್ಕೆ ವಿದುಷಿ ಅರುಣಾ ಸಾಯಿರಾಂ ಗಾಯನವಿದೆ. ತ್ರಿಲೋಕ್ ಗುರ್ತು ಅವರು ಡ್ರಮ್ಸ್, ಪಂಡಿತ್ ಪ್ರವೀಣ್ ಗೋಡ್ಖಿಂಡಿ ಕೊಳಲು, ಮಹೇಶ ಕಾಳೆ ಗಾಯನ, ಕೀತ್ ಪೀಟರ್ಸ್ ಬಾಸ್ ಗಿಟಾರ್, ಮಿಗಿಲ್ ಚೌಹಾಸ್ಕಿ ಫ್ಲಮೆಂಕೋ ಗಿಟಾರ್, ಅರುಣ್ ಕುಮಾರ್: ಡ್ರಮ್ಸ್, ಪ್ರಮಥ ಕಿರಣ್ ಪರ್ಕ್ಯೂಶನ್ಸ್ ಮತ್ತು ಸಂಗೀತ್ ಹಳದೀಪುರ ಅವರು ಕೀಬೋರ್ಡ್ ನುಡಿಸಿ ರಂಜಿಸಲಿದ್ದಾರೆ ಎಂದು ಉತ್ಸವದ ಆಯೋಜಕ ಮತ್ತು ಪ್ರಖ್ಯಾತ ಘಟ ವಿದ್ವಾಂಸ ಗಿರಿಧರ ಉಡುಪ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited  

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ರೈತ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆ: ದೆಹಲಿ ಗಡಿಭಾಗದಲ್ಲಿ ಕಟ್ಟೆಚ್ಚರ | 144 ಸೆಕ್ಷನ್ ಜಾರಿ

Next Post

ವೇದಾಂತ ಕ್ಷೇತ್ರಕ್ಕೆ ಶ್ರೀ ರಾಜವಂದ್ಯ ತೀರ್ಥರ ಕೊಡುಗೆ ಅನನ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೇದಾಂತ ಕ್ಷೇತ್ರಕ್ಕೆ ಶ್ರೀ ರಾಜವಂದ್ಯ ತೀರ್ಥರ ಕೊಡುಗೆ ಅನನ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

June 18, 2025

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

June 18, 2025

ಕಡೂರು | ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ | ಯಶವಂತಪುರ ರೈಲಿನಲ್ಲಿ ಸಾಗಿಸುತ್ತಿದ್ದ ಭಾರೀ ಗಾಂಜಾ ಜಪ್ತಿ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!