Tuesday, May 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು: 50 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: ಸಚಿವ ಬಸವರಾಜ್ ಬೊಮ್ಮಾಯಿ

June 26, 2021
in ಬೆಂಗಳೂರು ನಗರ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಕಳೆದ ವರ್ಷ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿರುವ 50 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಪ್ರಕಾರದ ಡ್ರಗ್ಸ್ ನ್ನು ನಾಶಪಡಿಸಲಾಗುವುದು ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಅಂತರಾಷ್ಟ್ರೀಯ ಡ್ರಗ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಮೇರೆಗೆ ಡ್ರಗ್ಸ್ ನಾಶ ಮಾಡಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಸವರಾಜ ಬೊಮ್ಮಾಯಿ, ಗಾಂಜಾ-ಅಫೀಮು, ಬ್ರೌನ್ ಶುಗರ್, ಹೆರಾಯಿನ್, ಚರಸ್, ಕೊಕೆನ್ ಸೇರಿದಂತೆ ಒಟ್ಟು ಹನ್ನೆರಡು ಪ್ರಕಾರದ 50.23 ಕೋಟಿ ಮೊತ್ತದ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ವಶಪಡಿಸಿಕೊಳ್ಳಲಾಗಿರುವ ಮಾದಕ ವಸ್ತುಗಳನ್ನು ನಾಶ ಪಡಿಸಲಾಗುವುದು ಎಂದು ಅವರು ತಿಳಿಸಿದರು. 2020 ನೇ ಸಾಲಿನಲ್ಲಿ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಒಟ್ಟು 4066 ಪ್ರಕರಣಗಳನ್ನು ದಾಖಲಿಸಿ ಕೊಂಡು 5291 ಜನರನ್ನು ಬಂಧಿಸಲಾಗಿದೆ ಎಂದು ಅವರು ವಿವರಿಸಿದರು.

ಇದು ಕೋವಿಡ್ ಸಂದರ್ಭ. ಅಧಿವೇಶನ ಬೇಡ ಎಂದು ವಿಷಯ ಸಮೀತಿ ಸ್ಪೀಕರ್ ಗೆ ವರದಿ ಸಲ್ಲಿಸಿದೆ. ಈಗ ಡೆಲ್ಟಾ, ಡೆಲ್ಟಾ ಪ್ಲಸ್ ಕೊರೊನಾ ವೈರಸ್ ಪತ್ತೆ ಆಗುತ್ತಿದೆ‌. ಈಗಿನ ಕೋವಿಡ್ ಸ್ಥಿತಿ ನೋಡಿಕೊಂಡು ಸಿಎಂ ಮತ್ತು ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡಲಾಗುವುದು.
ಬಸವರಾಜ ಬೊಮ್ಮಾಯಿ,

ದೇಶದಲ್ಲಿ ಮೊಟ್ಟ ಮೊದಲ ಬಾರಿ PIT NDPS ಕಾಯಿದೆ ( ಪ್ರಿವೆನಶನ್ ಆಫ್ ಇಲ್ಲಿಸಿಟ್ ಟ್ರಾಫಿಕಿಂಗ್ ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್ ) ಅಡಿ ಡ್ರಗ್ಸ್ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಈ ಕಾಯಿದೆ ಅಡಿ ಪ್ರಕರಣ ದಾಖಲಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಇದು ಒಂದು ರೀತಿ ಗೂಂಡಾ ಕಾಯಿದೆ ಇದ್ದಂತೆ. ಅಷ್ಟು ಬೇಗ ಬೇಲ್ ಸಿಗುವುದಿಲ್ಲ. ವಿದೇಶಿಗರು ಸೇರಿದಂತೆ ಹಲವರನ್ನು ಈ ಕಾಯಿದೆ ಅಡಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.
ಎನ್ ಡಿ ಪಿ ಎಸ್ ಕಾಯಿದೆಯನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು. ಇದಕ್ಕಾಗಿ ನ್ಯಾಷನಲ್ ಲಾ ಸ್ಕೂಲ್ ಜತೆ ಮಾತುಕತೆ ನಡೆಯುತ್ತಿದೆ. ಬರುವ ಅಧಿವೇಶನದಲ್ಲಿ ಈ ಕಾಯಿದೆಗೆ ನಿಯಮಗಳನ್ನು ರೂಪಿಸಲಾಗುವುದು ಎಂದು ಸಚಿವರಾದ ಬೊಮ್ಮಾಯಿ ತಿಳಿಸಿದರು.

ಸೆಲೆಬ್ರಿಟಿಗಳ ಡ್ರಗ್ ಪ್ರಕರಣದ ತನಿಖೆ ಮುಗಿದಿದೆ. ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲಾಗುವುದು ಎಂದು ಸಚಿವ ಬೊಮ್ಮಾಯಿ ಹೇಳಿದರು.
ಕಳೆದ ವರ್ಷ ನಮ್ಮ ಪೋಲಿಸ್ ರು ಉತ್ತಮ ಕೆಲಸ ಮಾಡಿದ್ದಾರೆ. ಅವರ ಕೆಲಸದ ಬಗ್ಗೆ ಮೆಚ್ಚುಗೆ ಇದೆ. ಒಂದೇ ವರ್ಷದಲ್ಲಿ ದೊಡ್ಡ ಪ್ರಮಾಣದಲ್ಲಿ ಡ್ರಗ್ ಜಾಲಗಳನ್ನು ಬೇಧಿಸಿದ್ದಾರೆ ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreInternational Anti-Drug DayKannada NewsKannada News LiveKannada News OnlineKannada News WebsiteKannada WebsiteLatest News KannadaMinister Basavaraja BommaiNews in KannadaNews KannadaState Newsಅಂತರಾಷ್ಟ್ರೀಯ ಡ್ರಗ್ ವಿರೋಧಿ ದಿನಬೆಂಗಳೂರುಸಚಿವ ಬಸವರಾಜ್ ಬೊಮ್ಮಾಯಿ
Previous Post

ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ 1 ಲಕ್ಷ ಮನೆ ಮಂಜೂರು ಪ್ರಕ್ರಿಯೆ ಆರಂಭ: ಸಚಿವ ವಿ.ಸೋಮಣ್ಣ

Next Post

ಡೆಲ್ಟಾ ವೈರಸ್: ತೀವ್ರ ನಿಗಾ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Photo

ಡೆಲ್ಟಾ ವೈರಸ್: ತೀವ್ರ ನಿಗಾ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025

ಬೆಂಗಳೂರು | ನರಸಿಂಹ ಜಯಂತಿ, ಶ್ರೀ ಶ್ಯಾಮಸುಂದರದಾಸರ ಆರಾಧನೆ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಂಜಾಬ್‌ | ನಕಲಿ ಮದ್ಯ ಸೇವಿಸಿ 15 ಜನ ಸಾವು | 10 ಮಂದಿ ಗಂಭೀರ

May 13, 2025

ಕನ್ನಡಿಗರನ್ನು ತಾಯ್ನಾಡಿಗೆ ಕರೆತಂದ ಸಂತೋಷ್ ಲಾಡ್’ರಿಗೆ ಕವಿತಾ ಥೊರತ್ ಅಭಿನಂದನೆ

May 13, 2025

ಯಾವುದೇ ರೀತಿಯ ತಂತ್ರಜ್ಞಾನ ಹೊರಹೊಮ್ಮಿದರೂ ಅದನ್ನು ಎದುರಿಸಲು ನಾವು ಸಿದ್ಧ: ಏರ್ ಮಾರ್ಷಲ್ ಎ.ಕೆ ಭಾರ್ತಿ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!