Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಆರಾಧನೆಗೆ ಸಿದ್ದತಾ ಸಭೆ | 7 ದಿನ ವೈವಿಧ್ಯಮಯ ಕಾರ್ಯಕ್ರಮ

ಕಾಣಿಯೂರು ಶ್ರೀಗಳಿಂದ ಉದ್ಘಾಟನೆ | ವಾದೀಂದ್ರಾಚಾರ್ಯರಿಂದ ಮಾಹಿತಿ

August 7, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಯನಗರ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ #Shri Raghavendra Swamy Mutt ಆಗಸ್ಟ್ 18ರಿಂದ 24ರವರೆಗೂ ರಾಯರ ಆರಾಧನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸ್ವಯಂ ಸೇವಕರ ಸಭೆಯನ್ನು ನಡೆಸಲಾಯಿತು.

ಈ ಕುರಿತಂತೆ ಮಾಹಿತಿ ನೀಡಿರು ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರು, ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಆಗಸ್ಟ್18 ರಿಂದ 24ರವರೆಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಯನ್ನು ಶ್ರೀಮಠದಲ್ಲಿ ಆಯೋಜಿಸಲಾಗಿದೆ ಎಂದರು.
ಆಗಸ್ಟ್ 18ರಂದು ಸಂಜೆ 6.30ಕ್ಕೆ ಉಡುಪಿಯ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

Also read: Students of Purna Chetana school students pays a tribute to Indian soldiers through a ballet

ನಂದಕಿಶೋರ್ ಆಚಾರ್ಯರು ಮಾತನಾಡಿ, ವಿಶೇಷವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳವರ 353ನೇ ಆರಾಧನಾ ಮಹಾರಥೋತ್ಸವವು ಭಕ್ತಾದಿಗಳ ಸಹಕಾರದೊಂದಿಗೆ ಅತ್ಯಂತ ಸಂಭ್ರಮ ಸಡಗರ ವಿಜೃಂಭಣೆಯಿAದ ನೆರವೇರಿಸಲು ಉದ್ದೇಶಿಸಿದ್ದು, ಈ ಸಂದರ್ಭದಲ್ಲಿ ಶ್ರೀ ಗುರುರಾಯರ ಸನ್ನಿಧಿಗೆ ಆಗಮಿಸುವ ಭಕ್ತರಿಗಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.

ಸುಮಾರು ವರ್ಷಗಳಿಂದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ಭಕ್ತರು ತಮ್ಮ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊAಡು ಶ್ರೀಮಠದ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ತಿಳಿದು ಸಂತೋಷ ವ್ಯಕ್ತಪಡಿಸಿದರು.
ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

ಆಗಸ್ಟ್ 18ರಿಂದ 24ರವರೆಗೂ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ, ಅಲಂಕಾರ, ಭಕ್ತರಿಗೆ ಅನ್ನಸಂತರ್ಪಣೆ, ಉತ್ಸವಗಳು, ಪ್ರವಚನ ನಡೆಯಲಿದೆ.

ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶ್ರೀಮತಿ ಮೇಘ ಶಿವಕುರ್ಮಾ (ಹರಿದಾಸವಾಣಿ), ವಿದ್ವಾನ್ ಶ್ರೀ ಪ್ರಾದೇಶಾಚಾರ್ಯ (ಹರಿದಾಸ ಮಂಜರಿ), ಬೆಂಗಳೂರು ಸಹೋದರರಾದ ವಿದ್ವಾನ್ ಹರಿಹರನ್-ಅಶೋಕ್ (ಹರಿನಾಮ ಘೋಷ), ವಿದ್ವಾನ್ -ಜಯತೀರ್ಥ ಮೇವುಂಡಿ (ಹರಿನಾಮ ಸಂಕೀರ್ತನೆ), ವಿದ್ವಾನ್ ಶ್ರೀ ಶೇಷಗಿರಿದಾಸ್ ರಾಯಚೂರು (ದಾಸರ ಪದಗಳ ಗಾಯನ), ವಿದುಷಿ ಶ್ರೀಮತಿ ದರ್ಶಿನಿ ಮಂಜುನಾಥ್ ಅವರ ನಿರ್ದೇಶನದಲ್ಲಿ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿಗಳಿಂದ (ಭರತನಾಟ್ಯ), ವಿದ್ವಾನ್ ಜಗನ್ನಾಥಾಚಾರ್ಯ ರಾಯಚೂರು ಇವರಿಂದ ಪ್ರವಚನ ಕಾರ್ಯಕ್ರಮಗಳು ನಡೆಯಲಿವೆ.
ಸ್ವಯಂಸೇವಕರ ಕಾರ್ಯಕ್ರಮದಲ್ಲಿ ಶ್ರೀ ಮಠದ ಸಿಬ್ಬಂದಿಗಳು ಹಾಗೂ ಮಧುರನಾಥ್, ಡಾ. ಶ್ರೀಧರ್, ಸುರೇಶ್, ವಿಜಯ್ ಕುಮಾರ್, ಶ್ರೀನಾಥ್, ಇಂಜಿನಿಯರ್ ಶ್ರೀಧರ್, ಜಯಂತಿ ರಾಘವೇಂದ್ರ, ಉಷಾ ಮೋಹನ್, ಎ. ಸಂತೋಷ್, ರಾಜೇಶ್ ಕುಲಕರ್ಣಿ ಸೇರಿ ನೂರಾರು ಸ್ವಯಂ ಸೇವಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaShri Raghavendra swamy Muttಬೆಂಗಳೂರುಶ್ರೀ ರಾಘವೇಂದ್ರ ಸ್ವಾಮಿಗಳ ಮಠ
Previous Post

Students of Purna Chetana school students pays a tribute to Indian soldiers through a ballet

Next Post

ಸೊರಬ | ದೇವರ ಹೆಸರಿನಿಂದಾಗಿ ಇಂದಿಗೂ ಅನೇಕ ವನಗಳು ಉಳಿದಿವೆ | ವಾಮನಭಟ್ ಭಾವೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ | ದೇವರ ಹೆಸರಿನಿಂದಾಗಿ ಇಂದಿಗೂ ಅನೇಕ ವನಗಳು ಉಳಿದಿವೆ | ವಾಮನಭಟ್ ಭಾವೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!