No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | 500 ಕೋಟಿ ವೆಚ್ಚದಲ್ಲಿ ಓಕಳಿಪುರಂನಲ್ಲಿ ನಿರ್ಮಾಣವಾಗಲಿದೆ ರೇಷ್ಮೆ ಭವನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 11, 2024
in ಬೆಂಗಳೂರು ನಗರ
0
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಂಗಳೂರಿನ ಓಕಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ 4.25 ಎಕರೆ ಜಮೀನಿನಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇವರಿಂದ ಸಂಪೂರ್ಣ ಬಂಡವಾಳ ಹೂಡಿಕೆಯೊಂದಿಗೆ ರೂ.527.50 ಕೋಟಿಗಳ ಅಂದಾಜು ಮೊತ್ತದಲ್ಲಿ “ರೇಷ್ಮೆ ಭವನ” ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ರಾಷ್ಟ್ರೀಯ ರೇಷ್ಮೆ ಕೃಷಿ ನೀತಿಯಡಿ ಕೇಂದ್ರ ರೇಷ್ಮೆ ಮಂಡಳಿ ಮತ್ತು ರಾಜ್ಯ ರೇಷ್ಮೆ ಇಲಾಖೆಯ ಪರಸ್ಪರ ಒಪ್ಪಂದದೊಂದಿಗೆ ಸಂಪೂರ್ಣ ನಿರ್ಮಾಣ ವೆಚ್ಚವನ್ನು ಕೇಂದ್ರ ರೇಷ್ಮೆ ಮಂಡಳಿಯು ಭರಿಸಿದ್ದು, ಈ ಕಟ್ಟಡದಲ್ಲಿ ಎರಡೂ ಕಾರ್ಯಾಲಯಗಳು ಇರುತ್ತವೆ. ಹಾಲಿ ಇರುವ ಕಟ್ಟಡವನ್ನು ಕೆಡವಿ ನೂತನ ರೇಷ್ಮೆ ಭವನವನ್ನು ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ವತಿಯಿಂದ ಸಂಪೂರ್ಣ ವೆಚ್ಚಭರಿಸಿ ನಿರ್ಮಾಣ ಮಾಡಲು ತೀರ್ಮಾನಿಸಲಾಗಿದೆ. 76465.26 ಚ.ಮೀ ವಿಸ್ತೀರ್ಣದ ಕಟ್ಟಡ ನಿರ್ಮಾಣ ಮಾಡಲಾಗುವುದು.
ಸದರಿ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ (ಪಿ.ಆರ್.ಎ.ಎಮ್.ಸಿ – ಯೋಜನೆ ಮತ್ತು ರಸ್ತೆಗಳ ಆಸ್ತಿ ನಿರ್ವಹಣೆ ಕೇಂದ್ರ) ಮುಖಾಂತರ ಅನುಷ್ಠಾನಗೊಳಿಸುವುದು.

ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆ ನಿರ್ಮಾಣ ಕಾಮಗಾರಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆಗೂಡಿನ ಮಾರುಕಟ್ಟೆಯನ್ನು ರೂ.200.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಪ್ರಸ್ತುತ ಇರುವ ಮಾರುಕಟ್ಟೆ ವಿಸ್ತೀರ್ಣ 5ಎಕರೆ ವಿಸ್ತೀರ್ಣದಲ್ಲಿದ್ದು, ಹೈಟೆಕ್ ಮಾರುಕಟ್ಟೆ ಮಾಡಲು ಅಸಾಧ್ಯ. ಪ್ರತಿನಿತ್ಯ 1500 ರಿಂದ 2000 ಜನ ವಹಿವಾಟಿನಲ್ಲಿ ಭಾಗವಹಿಸುತ್ತಿ ರುವುದರಿಂದ ಹೆಚ್ಚಿನ ಜನಸಂದಣಿಯಿಂದಾಗಿ ಸುಗಮ ವಹಿವಾಟಿಗೆ ಧಕ್ಕೆಯಾಗಿದೆ.

Also read: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

ಮಾರುಕಟ್ಟೆಗೆ ಪ್ರತಿದಿನ ಪ್ರಸ್ತುತ ಬರುತ್ತಿರುವ 30 ರಿಂದ 35 ಟನ್ ರೇಷ್ಮೆ ಗೂಡಿನ ವಹಿವಾಟನ್ನು 80 ರಿಂದ 100 ಟನ್ಗೆ ಹೆಚ್ಚಿಸಲು ಯೋಜಿಸಲಾಗಿದೆ.

  • ನಬಾರ್ಡ್ ಯೋಜನೆಯಡಿ ರೂ.75.00 ಕೋಟಿ.
  • ನಬಾರ್ಡ್ ಏತರ ರೂ.125.00 ಕೋಟಿ.
  • ಸದರಿ ಯೋಜನೆಯನ್ನು ಲೋಕೋಪಯೋಗಿ ಇಲಾಖೆಯ ಯೋಜನೆ ಮತ್ತು ಮತ್ತು ರಸ್ತೆಗಳ ಆಸ್ತಿ ನಿರ್ವಹಣೆ ಕೇಂದ್ರ ಮುಖಾಂತರ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ.

ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪನೆ

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹೆಸರಿನಲ್ಲಿ ಹೊಸ ಕಂಪನಿ ಸ್ಥಾಪಿಸಲು ನಿರ್ಣಯಿಸಲಾಗಿದೆ. ಈ ಕಂಪನಿಯು ರೂ.5ಕೋಟಿ ಷೇರು ಬಂಡವಾಳ ಹೊಂದಿರುತ್ತದೆ.

ಪರಿಫೆರಲ್ ರಿಂಗ್ ರಸ್ತೆ ಮಾರ್ಪಾಡಿತ ಆದೇಶಕ್ಕೆ ಒಪ್ಪಿಗೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಲ್ಲಿಸಿರುವ ಪ್ರಸ್ತಾವನೆಯನ್ವಯ ಈಗಾಗಲೇ ಹೊರಡಿಸಿರುವ ಸರ್ಕಾರಿ ಆದೇಶವನ್ನು ರದ್ದುಪಡಿಸಿ ತಿದ್ದುಪಡಿ ಆದೇಶವನ್ನು ಹೊರಡಿಸಿರುವ ಕ್ರಮಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಲಾಗಿದೆ.
“ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ (ಪೆರಿಫೆರಲ್ ರಿಂಗ್ ರಸ್ತೆ)ನ ಯೋಜನೆಯಲ್ಲಿ ಒಳಗೊಂಡಿರುವ ಗ್ರಾಮಗಳ ಜಮೀನಿನ ಮಾರ್ಗಸೂಚಿ ದರಗಳು ವಿಭಿನ್ನವಾಗಿರುವುದರಿಂದ ಭೂ ಸ್ವಾಧೀನ ಪಡಿಸಿಕೊಳ್ಳುವ ಜಮೀನಿನ ಭೂಮಾಲೀಕರಿಗೆ ಆಯಾ ಗ್ರಾಮವಾರು ಮಾರ್ಗಸೂಚಿ ದರವನ್ನು ಗಮನದಲ್ಲಿರಿಸಿಕೊಂಡು ಸಂಧಾನ ಸೂತ್ರ (ಸಂಧಾನಿತ ಮೊತ್ತ)ದ ಮೂಲಕ ಭೂಸ್ವಾಧೀನ ಕಾಯ್ದೆ 1894 ರಡಿ ನಿಗಧಿಪಡಿಸಬಹುದಾದ ಭೂಪರಿಹಾರ ಮೊತ್ತಕ್ಕಿಂತ ಹೆಚ್ಚಿನ ಪರಿಹಾರ ಮೊತ್ತವನ್ನು ನಿಗಧಿಪಡಿಸಲು ಅಥವಾ ಭೂಮಾಲೀಕರು ಒಪ್ಪಿದಲ್ಲಿ ಟಿ.ಡಿ.ಆರ್ ನೀಡಲು ಆದೇಶ ಹೊರಡಿಸಲಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

Next Post

ಇವರೇ ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷ | ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇವರೇ ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷ  | ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ

ಇವರೇ ಟಾಟಾ ಟ್ರಸ್ಟ್‌ನ ಮುಂದಿನ ಅಧ್ಯಕ್ಷ | ಶೀಘ್ರದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL