ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶ್ರೀಗುರುರಾಯರು ವಿಶ್ವವಂದ್ಯರು ಎಂದು ಖ್ಯಾತ ಹರಿದಾಸ ವಿದ್ವಾಂಸ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ #Dr. Aralumallige Parthasarathi ಹೇಳಿದರು.
ಬಿ.ಕೆ. ಪ್ರಸನ್ನ ಸಂಪಾದಕತ್ವದ ಸ್ವದೇಶಿ ಉದ್ಯಮ ಪ್ರಕಟಿತ ಶ್ರೀಗುರು ಸಾರ್ವಭೌಮ ವಿಶೇಷ ಸಂಚಿಕೆಯನ್ನು ಜಯನಗರದ ೫ನೇ ಬಡಾವಣೆಯ ನಂಜನಗೂಡು ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
Also read: 2.89 ಕೋಟಿ ರೂ. ಲಾಭಗಳಿಸಿದ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್

ನಾಸ್ತಿಕ ಯುಗದ ನಿಸತ್ವ ಚೇತನಗಳಲ್ಲಿ ದೈವಭಕ್ತಿ ಆತ್ಮವಿಶ್ವಾಸ ಹಾಗೂ ವಿಚಾರ ಶ್ರದ್ದೆಗಳನ್ನು ಉದ್ದೀಪಿಸಿದ ಗುರುಗಳು ವಿಶ್ವವಂದ್ಯರು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post