No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ಮಾರ್ಚ್ 30-ಎಪ್ರಿಲ್ 13 | ಮಲ್ಲೇಶ್ವರಂ ಶ್ರೀರಾಮ ಮಂದಿರದಲ್ಲಿ ರಾಮನವಮಿ ಉತ್ಸವ

ಪ್ರತಿನಿತ್ಯ ವಿಭಿನ್ನ ಕಾರ್ಯಕ್ರಮ | ಯಾವತ್ತು ಏನು ನಡೆಯಲಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2025
in ಬೆಂಗಳೂರು ನಗರ
0
ರಾಮನವಮಿ ಪ್ರಯುಕ್ತ ಏ.16ರಿಂದ ಶ್ರೀಗಂಧ ಸಂಸ್ಥೆಯಿಂದ ವಿಶೇಷ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಲ್ಲೇಶ್ವರದ ಈಸ್ಟ್ ಪಾರ್ಕ್ ರಸ್ತೆಯಲ್ಲಿರುವ ಶ್ರೀರಾಮ ಮಂದಿರದಲ್ಲಿ #ShriRamaNavami ಮಾರ್ಚ್ 30 ರಿಂದ ಏಪ್ರಿಲ್ 13ರ ವರೆಗೆ ಶ್ರೀರಾಮನವಮಿ ಉತ್ಸವವನ್ನು ಏರ್ಪಡಿಸಲಾಗಿದೆ.

ರಾಮನವಮಿ ಉತ್ಸವದ ಅಂಗವಾಗಿ ಪ್ರತಿನಿತ್ಯ ವಿಭಿನ್ನ ಹಾಗೂ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಹೀಗಿದೆ ಕಾರ್ಯಕ್ರಮದ
ವಿವರ: ಪೂಜಾಕೈಂಕರ್ಯಗಳು

ಮಾರ್ಚ್ 30, ಬೆಳಗ್ಗೆ 7 ರಿಂದ 12ರ ವರೆಗೆ ಸೂರ್ಯ ನಮಸ್ಕಾರ, ರಾಮಾಯಣ ಪಾರಾಯಣ, ಶ್ರೀ ರಾಮ ದೇವರಿಗೆ ಪೂಜೆ, ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ.

ಅಂದು ಸಂಜೆ 5-30ಕ್ಕೆ ಶ್ರೀ ವಿನಯ್ ಶರ್ಮಾ ಅವರಿಂದ ವಿಶ್ವಾವಸು ನಾಮ ಸಂವತ್ಸರದ ಪಂಚಾಗ ಶ್ರವಣ ನಡೆದಯಲಿದೆ.
ಮಲ್ಲೇಶ್ವರಂ ಶಾಸಕರಾದ ಡಾ.ಸಿ.ಎನ್. ಅಶ್ವತ್ ನಾರಾಯಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

Also read: ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ
ಏಪ್ರಿಲ್ 6 ರಂದು ಶ್ರೀರಾಮ ನವಮಿ ಪ್ರಯುಕ್ತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ತೊಟ್ಟಿಲು ಸೇವೆ, ಪಾನಕ ಸೇವೆ, ಏಪ್ರಿಲ್ 13 ರಂದು ಬೆಳಗ್ಗೆ 10 ರಿಂದ 1ರ ವರೆಗೆ ಶ್ರೀರಾಮ ಪಟ್ಟಾಭಿಷೇಕ, ಮಹಾಮಂಗಳಾರತಿ, ಅನ್ನ ಸಂತರ್ಪಣೆ, ಸಂಜೆ 7-00ಕ್ಕೆ ಪ್ರಾಕಾರೋತ್ಸವ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು (ಪ್ರತಿದಿನ ಸಂಜೆ 6-30ಕ್ಕೆ):

  • ಮಾರ್ಚ್ 30-ಕು.ರಚನಾ ಶರ್ಮಾ ಮತ್ತು ಸಂಗಡಿಗರಿAದ ಗಾಯನ
  • ಮಾರ್ಚ್ 31-ಎಂ.ಎಸ್. ಗೋವಿಂದಸ್ವಾಮಿ ಮತ್ತು ಎಂಎಸ್’ಜಿ ಉಮಾ ಶಂಕರ್ ಇವರಿಂದ ದ್ವಂದ್ವ ಪಿಟೀಲು ವಾದನ
  • ಏಪ್ರಿಲ್ 1-ಸಿ. ಅಶ್ವಿನಿ ಮತ್ತು ಎಂಎಸ್’ಜಿ ಸರ್ವಮಂಗಳ ಇವರಿಂದ ಯುಗಳ ಗಾಯನ
  • ಏಪ್ರಿಲ್ 2-ಕಲಾಕ್ಷಿತಿ ಸ್ಕೂಲ್ ಆಫ್ ಫೈನ್ ಆರ್ಟ್ಸ್ ತಂಡದವರಿಂದ ಭರತನಾಟ್ಯ
  • ಏಪ್ರಿಲ್ 3-ರೂಪಾ ಗಿರೀಶ್ ಅವರ ನಿರ್ದೇಶನದಲ್ಲಿ ನೃತ್ಯ ಲಹರಿ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಭರತನಾಟ್ಯ
  • ಏಪ್ರಿಲ್ 4-ಮಧುರ ಮತ್ತು ಸಂಗಡಿಗರಿಂದ ಗಾಯನ

  • ಏಪ್ರಿಲ್ 5-ಸನಕ ಕಲಾ ಶಾಲೆ ವಿದ್ಯಾರ್ಥಿಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ
  • ಏಪ್ರಿಲ್ 6-ಶ್ರೀಮತಿ ವತ್ಸಲಾ ರಾವ್ ಅವರ ಸ್ತುತಿ ವಾಹಿನಿ ತಂಡದವರಿಂದ ಭಕ್ತಿ ಸಂಗೀತ
  • ಏಪ್ರಿಲ್ 7-ಎಸ್. ಶಶಿಧರ್, ಜಯಶ್ರೀ ಬಾಲಾಜಿ, ಆದಿತ್ಯ ಬಾಲಾಜಿ ಇವರಿಂದ ಪಿಟೀಲು ತ್ರಯ
  • ಏಪ್ರಿಲ್ 8-ಬಿ.ಎಸ್. ಆನಂದ್ ಮತ್ತು ಸಂಗಡಿಗರಿಂದ ಗಾಯನ
  • ಏಪ್ರಿಲ್ 9-ಕು. ವಾಣಿಶ್ರೀ ರಾಮಕೃಷ್ಣ, ಶ್ರೀಮತಿ ಮೈತ್ರಿ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ
  • ಏಪ್ರಿಲ್ 10-ಪಟ್ಟಾಭಿರಾಮ ಪಂಡಿತ್ ಮತ್ತು ಸಂಗಡಿಗರಿಂದ ಗಾಯನ
  • ಏಪ್ರಿಲ್ 11-ಸಂಧ್ಯಾ ಶ್ರೀನಾಥ್, ಸುಮಲತಾ ಮಂಜುನಾಥ್ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ
  • ಏಪ್ರಿಲ್ 12-ರುದ್ರಪಟ್ಟಣಂ ಸಹೋದರರಾದ ಆರ್.ಎನ್. ತ್ಯಾಗರಾಜನ್, ಆರ್.ಎನ್. ತಾರಾನಾಥನ್ ಮತ್ತು ಸಂಗಡಿಗರಿAದ ಯುಗಳ ಗಾಯನ

ಈ ಎಲ್ಲಾ ಕಾರ್ಯಕ್ರಮಗಳಲ್ಲೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀರಾಮ ಕೃಪೆಗೆ ಪಾತ್ರರಾಗಬೇಕೆಂದು ಗೌರವ ಕಾರ್ಯದರ್ಶಿಗಳಾದ ಸಿ. ಚಂದ್ರಶೇಖರ್ ವಿನಂತಿಸಿದ್ದಾರೆ.

ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ, ಅಂಚೆ ಕಚೇರಿ ಹತ್ತಿರ, ಮಲ್ಲೇಶ್ವರಂ, ಬೆಂಗಳೂರು-560003

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಗರ | ಪತ್ರಕರ್ತ ಉಮೇಶ್ ಮೊಗವೀರ ನಿಧನ

Next Post

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ 6 ವರ್ಷ ಉಚ್ಛಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಜ್ಯದಲ್ಲಿ ರಾಮನ ಹಾಡು ಹಾಡಲೂ ಅನುಮತಿ ಪಡೆಯುವಂತ ದುಃಸ್ಥಿತಿಯಿದೆ: ಯತ್ನಾಳ್ ವಾಗ್ದಾಳಿ

ಬಿಜೆಪಿಯಿಂದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ 6 ವರ್ಷ ಉಚ್ಛಾಟನೆ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL