Monday, September 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು | ನೃತ್ಯ ರೂಪಕದಲ್ಲಿ ಗಮನ ಸೆಳೆದ ಬಾಲ ಪ್ರತಿಭೆ ಆದ್ಯ ಮಯ್ಯ

ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ದಶರೂಪ ವೈಭವಂ ನೃತ್ಯ ಪ್ರದರ್ಶನ

September 1, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ರಾಜಧಾನಿಯ ರವೀಂದ್ರ ಕಲಾಕ್ಷೇತ್ರದಲ್ಲಿ ತಮೋಹ ಆರ್ಟ್ಸ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಾಲ ಪ್ರತಿಭೆ ಪಿ. ಆದ್ಯಾ ಮಯ್ಯ ಅವರ ಅದ್ಬುತ ಪ್ರದರ್ಶನ ಗಮನ ಸೆಳೆಯಿತು.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಅದ್ಬುತ ಪ್ರದರ್ಶನ ನೀಡಿ ಗಮನ ಸೆಳೆದ 10 ವರ್ಷದ ಬಾಲಪ್ರತಿಭೆ ಪಿ. ಆದ್ಯಾ ಮಯ್ಯ, ವಿದುಷಿ ಶ್ರೀಮತಿ ಗಾಯತ್ರಿ ಮಯ್ಯ ಅವರ ಪುತ್ರಿ ಹಾಗೂ ಶಿಷ್ಯೆಯಾಗಿದ್ದಾರೆ.
ದಶರೂಪ ವೈಭವಂ ಎಂಬ ಭವ್ಯ ನೃತ್ಯರೂಪಕದಲ್ಲಿ, ಆದ್ಯಾ ಭಕ್ತ ಪ್ರಹ್ಲಾದ ಮತ್ತು ಶ್ರೀಕೃಷ್ಣನ ಕಾಳಿಂಗ ನೃತ್ಯ ರೂಪವನ್ನು ಅತೀವ ಮನೋಹರವಾಗಿ ಪ್ರದರ್ಶಿಸಿದಳು. ತನ್ನ ಭಾವಭಂಗಿ ಮತ್ತು ನೃತ್ಯಕೌಶಲ್ಯದಿಂದ ಪ್ರೇಕ್ಷಕರ ಮನಗೆದ್ದಳು.

ಇದರೊಂದಿಗೆ ಅವಳು ಕೊನ್ನಕ್ಕೋಲ್ ಕಲೆಗೂ ತೊಡಗಿ, ತಮ್ಮ ಗುರು ಶ್ರೀ ಕೊನ್ನಕ್ಕೋಲ್ ಸೋಮಶೇಖರ ಜೋಯಿಸ್ ಅವರ ಮಾರ್ಗದರ್ಶನದಲ್ಲಿ ಆದಿತಾಳ ತನಿ ಆವರ್ತನವನ್ನು ನಿರೂಪಿಸಿದಳು. ಈ ಅಪೂರ್ವ ಪ್ರದರ್ಶನವು ಪ್ರೇಕ್ಷಕರಿಂದಲೂ, ಮಾನ್ಯ ಮುಖ್ಯ ಅತಿಥಿಗಳಿಂದಲೂ ಅಪಾರ ಮೆಚ್ಚುಗೆಯನ್ನು ಗಳಿಸಿತು.
ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ದಶರೂಪ ವೈಭವಂ ನೃತ್ಯ ಪ್ರದರ್ಶನ

ಇನ್ನು, ಇದೇ ತಮೋಹ ಆರ್ಟ್ಸ್ ಫೌಂಡೇಶನ್ ಸಂಸ್ಥೆಯು ಒಂಭತ್ತನೇ ವಾರ್ಷಿಕೋತ್ಸವವು ರವೀಂದ್ರ ಕಲಾಕ್ಷೇತ್ರದಲ್ಲಿ ಆ.24ರಂದು ಅದ್ದೂರಿಯಾಗಿ ನೆರವೇರಿಸಿತು.
ನಾಲ್ಕು ವರ್ಷದಿಂದ ಐವತ್ತು ವರ್ಷದ ಒಳಗಿನ ಎಪ್ಪತ್ತಕ್ಕೂ ಹೆಚ್ಚು ಕಲಾವಿದರು ದಶರೂಪ ವೈಭವಂ ಎಂಬ ಭವ್ಯ ಭರತನಾಟ್ಯ ಯ ರೂಪಕವನ್ನು ಪ್ರದರ್ಶಿಸಿ, ರಸಿಕರನ್ನು ಮುದಗೊಳಿಸಿದರು.

ಕಾರ್ಯಕ್ರಮಕ್ಕೆ ಡಾ. ದರ್ಶಿನಿ ಮಂಜುನಾಥ್ (ನೃತ್ಯ ದಿಶಾ ಟ್ರಸ್ಟ್) ಹಾಗೂ ಶಶಿಕಲಾ ವೆಂಕಟೇಶ್ (ನಾಟ್ಯಸುಧಾ ಅಕಾಡೆಮಿ) ಅತಿಥಿಗಳಾಗಿ ಆಗಮಿಸಿದ್ದರು.

ಸಂಸ್ಥೆಯ ನಿರ್ದೇಶಕಿ ವಿದುಷಿ ಗಾಯತ್ರಿ ಮಯ್ಯ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತಮ್ಮ ಆತ್ಮವಿಶ್ವಾಸ ಹಾಗೂ ಮೆಚ್ಚುಗೆ ಗಳಿಸಿದರು.
ಜಯನಗರ ರಾಯರ ಮಠದಲ್ಲಿ ನೃತ್ಯ ಸೇವೆ

ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಮೊನ್ನೆ ಬೆಳಗ್ಗೆ ರಾಯರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಮಹಾಮಂಗಳಾರತಿ, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಗಜವಾಹನೋತ್ಸವ ಪಲ್ಲಕ್ಕಿ ಉತ್ಸವ ತೊಟ್ಟಿಲು ಸೇವೆ, ಅಷ್ಟಾವಧಾನ ಸೇವೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ವಿದುಷಿ ಡಾ, ವಿದ್ಯಾ ಎಸ್. ಅವರ ನಿರ್ದೇಶನದಲ್ಲಿ ನೃತ್ಯ ಲೋಕ ಕಲಾ ಶಾಲೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ಏರ್ಪಡಿಸಿತ್ತು ಎಂದು ನಂದಕಿಶೋರ್ ಆಚಾರ್ಯರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: BangaloreKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಬೆಂಗಳೂರು
Previous Post

ಶಿವಮೊಗ್ಗ | ನಾಳೆ ಧರ್ಮಸ್ಥಳ ರಕ್ಷಾ ಜಾಥಾ | ಈಶ್ವರಪ್ಪ, ಕಾಂತೇಶ್ ನೇತೃತ್ವ | ಎಷ್ಟು ಕಾರುಗಳು ತೆರಳಲಿವೆ?

Next Post

ಕ್ರಿಕೆಟ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ರಿಕೆಟ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025

ಊಟ ಮಾಡುತ್ತಿದ್ದ ವೇಳೆ ಅನ್ನದ ಅಗುಳು ಗಂಟಲಲ್ಲಿ ಸಿಲುಕಿ ಯುವಕ ಸಾವು

September 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

September 1, 2025

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

September 1, 2025

ಸ್ಕೇಟಿಂಗ್ | ಚಿನ್ನ, ಬೆಳ್ಳಿ, ಕಂಚು ಪದಕ ಪಡೆಯುವ ಮೂಲಕ ಶಿವಮೊಗ್ಗಕ್ಕೆ ಕೀರ್ತಿ ತಂದ ಪ್ರತಿಭೆಗಳಿವರು

September 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!