No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಪ್ರಯಾಣಿಕರೇ ಗಮನಿಸಿ | ಇಲ್ಲಿದೆ ಬಿಗ್ ಅಪ್ಡೇಟ್

kalpa News by kalpa News
March 29, 2025
in ಬೆಂಗಳೂರು ನಗರ
0
ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಪ್ರಯಾಣಿಕರೇ ಗಮನಿಸಿ | ಇಲ್ಲಿದೆ ಬಿಗ್ ಅಪ್ಡೇಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಇಲ್ಲಿನ ಕೃಷ್ಣರಾಜಪುರಂ ಮತ್ತು ವೈಟ್ ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವಿನ ಸುರಕ್ಷತಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಮಾರ್ಗದ ಮೆಮು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ಈ ಕುರಿತಂತೆ ರೈಲ್ವೆ ಇಲಾಖೆ #Railway Department ಮಾಹಿತಿ ಪ್ರಕಟಿಸಿದ್ದು, ಕೃಷ್ಣರಾಜಪುರಂ ಮತ್ತು ವೈಟ್ಫೀಲ್ಡ್ ಪ್ಯಾನಲ್ ಕ್ಯಾಬಿನ್ ನಡುವಿನ ಸುಕ್ಷತಾ ಕಾಮಗಾರಿಗಳ ಹಿನ್ನೆಲೆಯಲ್ಲಿ, ಈ ಕೆಳಗಿನ ಮೆಮು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ಭಾಗಶಃ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.

http://kalpa.news/wp-content/uploads/2025/03/PES-Video.mp4
  • ಏಪ್ರಿಲ್ 4 ರಿಂದ 9, 2025 ರವರೆಗೆ ರೈಲು ಸಂಖ್ಯೆ 66546 ಕೆಎಸ್ಆರ್ ಬೆಂಗಳೂರು-ಮಾರಿಕುಪ್ಪಂ ಮೆಮು ರೈಲು ಬಂಗಾರಪೇಟೆ ಮತ್ತು ಮಾರಿಕುಪ್ಪಂ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
  • ಏಪ್ರಿಲ್ 4 ರಿಂದ 9, 2025 ರವರೆಗೆ ರೈಲು ಸಂಖ್ಯೆ 66548 ಮಾರಿಕುಪ್ಪಂ-ಕೃಷ್ಣರಾಜಪುರಂ ಮೆಮು ರೈಲು ಮಾರಿಕುಪ್ಪಂ ಮತ್ತು ಬಂಗಾರಪೇಟೆ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಿದೆ.
  • ರೈಲುಗಳ ನಿಯಂತ್ರಣ ಮತ್ತು ಮರು ವೇಳಾಪಟ್ಟಿ

Also read: 68th All India Railway Cricket Championship Concludes: Northern Railway Emerges Victorious

ಮಿರಜ್ ಯಾರ್ಡ್ನಲ್ಲಿ ಅಗತ್ಯ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳುವುದರಿಂದ, ಕೇಂದ್ರ ರೈಲ್ವೆಯು ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆಗಳು ರೈಲುಗಳ ನಿಯಂತ್ರಣ ಮತ್ತು ಮರು ವೇಳಾಪಟ್ಟಿಯನ್ನು ಒಳಗೊಂಡಿವೆ.

  • ದಾದರ್-ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ ಪ್ರೆಸ್ (ರೈ.ಸಂ.17318) ರೈಲು ಮಾರ್ಚ್ 31, 2025 ರಂದು ದಾದರ್ ನಿಲ್ದಾಣದಿಂದ ಹೊರಡುವ ಈ ರೈಲು ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿ 90 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
  • ದಾದರ್-ಪುದುಚೇರಿ ಎಕ್ಸ್ ಪ್ರೆಸ್ (ರೈ.ಸಂ.11005) ರೈಲು ಮಾರ್ಚ್ 31, 2025 ರಂದು ದಾದರ್ ನಿಲ್ದಾಣದಿಂದ ಹೊರಡುವ ಈ ರೈಲು ಕೇಂದ್ರ ವ್ಯಾಪ್ತಿಯಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.
  • ರೈಲು ಸಂಖ್ಯೆ 07363 ಎಸ್ಎಸ್ಎಸ್ ಹುಬ್ಬಳ್ಳಿ-ಯೋಗ ನಗರಿ ರಿಷಿಕೇಶ್ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 31, 2025 ರಂದು 20:30 ಗಂಟೆಗೆ ಹುಬ್ಬಳ್ಳಿಯಿಂದ ಹೊರಡಬೇಕಿದ್ದ ಈ ರೈಲು, ಏಪ್ರಿಲ್ 1, 2025 ರಂದು 00:30 ಗಂಟೆಗೆ ಹೊರಡಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRailway Departmentಬೆಂಗಳೂರುರೈಲ್ವೆ ಇಲಾಖೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

68th All India Railway Cricket Championship Concludes: Northern Railway Emerges Victorious

Next Post

ನಗರೀಕರಣದಿಂದ ಪ್ರಕೃತಿಯ ಮೇಲೆ ಆಗುತ್ತಿರುವ ಪ್ರಭಾವ

kalpa News

kalpa News

Next Post
ನಗರೀಕರಣದಿಂದ ಪ್ರಕೃತಿಯ ಮೇಲೆ ಆಗುತ್ತಿರುವ ಪ್ರಭಾವ

ನಗರೀಕರಣದಿಂದ ಪ್ರಕೃತಿಯ ಮೇಲೆ ಆಗುತ್ತಿರುವ ಪ್ರಭಾವ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL