ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕೆಲವು ದಿನಗಳಿಂದ ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡಿರುವ ಯಶವಂತಪುರದ ಶಾಸಕ ಎಸ್.ಟಿ. ಸೋಮಶೇಖರ್ S T Somashekar ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನ ಮಾಡುವ ಮೂಲಕ ಕಮಲ ಪಕ್ಷಕ್ಕೆ ಶಾಕ್ ನೀಡಿದ್ದಾರೆ.
ಬಿಜೆಪಿ ಚುನಾವಣಾ ಏಜೆಂಟ್ ಒಬ್ಬರು ಅಡ್ಡಮತದಾನವನ್ನು ಖಚಿತಪಡಿಸಿದ್ದಾರೆ.

Also read: ಲೋಕಸಭಾ ಚುನಾವಣೆ | ಚೆಕ್’ಪೋಸ್ಟ್ ಸ್ಥಳ, ಮತಗಟ್ಟೆಗಳಿಗೆ ಡಿಸಿ, ಎಸ್’ಪಿ ಭೇಟಿ
ಮತದಾನಕ್ಕೂ ಮೊದಲು ಮಾತನಾಡಿದ್ದ ಅವರು, 11 ವರ್ಷಗಳಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆಯಾದವರು ಒಂದು ರೂಪಾಯಿ ಸಹ ಅನುದಾನ ನೀಡಿಲ್ಲ. ಹೀಗಾಗಿ, ಈ ಬಾರಿ ಅಡ್ಡಮತದಾನ ಮಾಡುತ್ತೇನೆ ಎಂದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post