No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿ ಪುನೀತ್ : ಮಾಜಿ ಪ್ರಧಾನಿ ದೇವೇಗೌಡ

ಅಪ್ರತಿಮ, ಸಹೃದಯಿ ಕಲಾವಿದ, ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನ: ಸಂಸದ ರಾಘವೇಂದ್ರ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2022
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ನಟ ಸುಮನ್ Actor Suman ಇಂದು ಬೆಳಗ್ಗೆ ಅಪ್ಪು ಸಮಾಧಿಗೆ ಭೇಟಿ ನೀಡಿ, ಫೋಟೋ ಕಂಡು ಭಾವುಕರಾದರು. ಇನ್ನು ಇಂದು ಪುನೀತ್ ಜನ್ಮದಿನ ನಿಮಿತ್ತ ಸೋಷಿಯಲ್ ಮೀಡಿಯಾಗಳಲ್ಲಿ ರಾಜಕಾರಣಿಗಳು ಸೇರಿದಂತೆ ಅನೇಕರು ಮಾಧ್ಯಮಗಳಲ್ಲಿ ಶುಭಾಶಯ ತಿಳಿಸಿದ್ದಾರೆ.

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿಯಾದ ಅಜಾತಶತ್ರು ದಿ. ಪುನೀತ್ ರಾಜಕುಮಾರ್ Puneeth Rajkumar ಅವರ ಜನ್ಮದಿನದಂದು ಅವರನ್ನು ಸ್ಮರಿಸಿ ನನ್ನ ಗೌರವ ಮತ್ತು ಪ್ರೀತಿಯ ನಮನ ಸಲ್ಲಿಸಲು ಇಚ್ಛಿಸುತ್ತೇನೆ. ಅಪ್ರತಿಮ ನಟನಾಗಿ, ಮಾದರಿ ಮನುಷ್ಯನಾಗಿ ಸಾರ್ಥಕ ಬಾಳು ಬದುಕಿದ ಅವರು ಕನ್ನಡಿಗರ ಹೃದಯದಲ್ಲಿ ಅಜರಾಮರರಾಗಿ ಉಳಿಯಲಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ PM H D Devegowda ಟ್ವೀಟ್ ಮಾಡಿದ್ದಾರೆ.

ಗಂಧಧಗುಡಿ ಎಂಬ ಕಿರೀಟಕ್ಕೆ ಮುಕುಟಮಣಿಯಾದ ಅಜಾತಶತ್ರು ದಿ।। ಶ್ರೀ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಅವರನ್ನು ಸ್ಮರಿಸಿ ನನ್ನ ಗೌರವ ಮತ್ತು ಪ್ರೀತಿಯ ನಮನ ಸಲ್ಲಿಸಲು ಇಚ್ಛಿಸುತ್ತೇನೆ. ಅಪ್ರತಿಮ ನಟನಾಗಿ, ಮಾದರಿ ಮನುಷ್ಯನಾಗಿ ಸಾರ್ಥಕ ಬಾಳು ಬದುಕಿದ ಅವರು ಕನ್ನಡಿಗರ ಹೃದಯದಲ್ಲಿ ಅಜರಾಮರರಾಗಿ ಉಳಿಯಲಿದ್ದಾರೆ. pic.twitter.com/YAg79nCXxS

— H D Devegowda (@H_D_Devegowda) March 17, 2022

ಅಪ್ರತಿಮ, ಸಹೃದಯಿ ಕಲಾವಿದ ಪುನೀತ್: ಸಂಸದ ರಾಘವೇಂದ್ರ 
ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿ, ಡಾ. ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿ, ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ MP Raghavendra ತಿಳಿಸಿದ್ದಾರೆ.

Also read: ಅಪ್ಪು ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್! ಪುನೀತ್ ಕನಸಿನ ಗಂಧದಗುಡಿ ಫಸ್ಟ್ ಲುಕ್ ರಿವೀಲ್

ಕನ್ನಡ ಚಿತ್ರರಂಗದ ಹೆಮ್ಮೆಯ ನಾಯಕ ನಟ, ಅಭಿಮಾನಿಗಳ ಪ್ರೀತಿಯ “ಅಪ್ಪು”, ಪವರ್ ಸ್ಟಾರ್, ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್ ಕುಮಾರ್ ಅವರ ಜನ್ಮಜಯಂತಿಯಂದು ಆ ಸಾಧಕ ಚೇತನಕ್ಕೆ ಅಭಿಮಾನಪೂರ್ವಕ ನಮನಗಳು. ಅವರು ನಾಡಿಗೆ ನೀಡಿದ ಅನನ್ಯ ಸೇವೆಯನ್ನು ನಾವೆಲ್ಲರೂ ಸ್ಮರಿಸೋಣ. #PuneethRajkumar pic.twitter.com/75fY37S4g0

— B Y Raghavendra (@BYRBJP) March 17, 2022

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು, ವಿವಿಧ ರಾಜಕೀಯ ನಾಯಕರು, ಸಚಿವರುಗಳು, ಚಿತ್ರರಂಗದ ಕಲಾವಿದರು, ಸೆಲೆಬ್ರಿಟಿಗಳು ಇಂದು ಅಪ್ಪು ಅವರ ಸಿನಿಮಾ, ಸಾಮಾಜಿಕ ಕಾರ್ಯಗಳನ್ನು ನೆನೆಸಿಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor SumanBangaloreKannada NewsKannada News LiveKannada News OnlineKannada News WebsiteKannada WebsiteLatest News KannadaMP RaghavendraNews in KannadaNews KannadaPM H D DevegowdaPuneeth RajkumarState Newsನಟ ಸುಮನ್ಪುನೀತ್ ರಾಜಕುಮಾರ್ಬೆಂಗಳೂರುಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
Share201Tweet123Send
Previous Post

ನಿಮ್ಮ ಮಕ್ಕಳಿಗೆ ಈ ಲಸಿಕೆಗಳನ್ನು ಹಾಕಿಸಿದ್ದೀರಾ? ಇಲ್ಲವಾದರೆ ತಪ್ಪದೇ ಹಾಕಿಸಿ!

Next Post

15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

15 ದಿನದಲ್ಲಿ ಸರ್ಕಾರಿ ಬಂಗಲೆ ಖಾಲಿ ಮಾಡಿ: ಶರದ್ ಯಾದವ್’ಗೆ ಕೋರ್ಟ್ ವಾರ್ನಿಂಗ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL