Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ಷಡ್ಯಂತ್ರ: ರಾಜ್ಯಾದ್ಯಂತ ಎಚ್ಚರಿಕೆ ಸಮಾವೇಶ

ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಸುದ್ದಿಗೋಷ್ಠಿ

July 31, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘ ಆಗ್ರಹಿಸಿದೆ.

ಬೆಂಗಳೂರಿನ ಮೌರ್ಯ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಈರಣ್ಣ, ಮಾಜಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ಕಾರ್ಯಾಧ್ಯಕ್ಷ ಬಸವರಾಜ ಲ.ಬಸಲಿಗುಂದಿ ಸಿದ್ಧಾರಮಯ್ಯ ವಿರುದ್ಧ ಪಾದಯಾತ್ರೆಯ ಬೆದರಕೆ ಹಾಕಿದರೆ ಪರ್ಯಾಯವಾಗಿ ಕುರುಬರ ಸಂಘ ಹಾಗೂ ಹಿಂದುಳಿದ ವರ್ಗಗಳ ಸಮುದಾಯಗಳು ಇಡೀ ರಾಜ್ಯಾದ್ಯಂತ ಪ್ರತಿಭಟನಾ ಕಾರ್ಯಕ್ರಮ ಮತ್ತು ಹಿಂದುಳಿದ ವರ್ಗಗಳ ಎಚ್ಚರಿಕೆ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Also read: ಜಲಶುದ್ಧೀಕರಣ ಘಟಕದ ಬಳಿ ಹೊರಹರಿವು ಹೆಚ್ಚಳ | ಶಿವಮೊಗ್ಗದಲ್ಲಿ ನೀರು ಸರಬರಾಜು ವ್ಯತ್ಯಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಆರೋಪ ಬಂದಾಕ್ಷಣ ತನಿಖಾ ಆಯೋಗ ರಚಿಸಿರುವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬುದನ್ನು ಅರ್ಥಮಾಡಿಕೊಳ್ಳಬೇಕು, ಈ ಹಿಂದೆಯೂ ಹಿಂದುಳಿದ ವರ್ಗಗಳ ನಾಯಕರಾದ ದೇವರಾಜು ಅರಸು, ಎಸ್.ಬಂಗಾರಪ್ಪ, ವೀರಪ್ಪ ಮೊಯ್ಲಿ, ಧರಂಸಿಂಗ್ ವಿರುದ್ಧ ಇಂತಹದೇ ಷಡ್ಯಂತ್ರ ರೂಪಿಸಲಾಗಿತ್ತು, ಈಗ ಸಮಸ್ತ ಹಿಂದುಳಿದ ಸಮುದಾಯಗಳು ಜಾಗೃತವಾಗಿವೆ, ಸಮಾಜವಾದದ ಹಿನ್ನಲೆಯಿಂದ ಬಂದಿರುವ ಸಿದ್ದರಾಮಯ್ಯನವರು ಬಡವರು, ಮಹಿಳೆಯರು, ರೈತರು, ಕಾರ್ಮಿಕರ ಪರ ಇರುವಂತೆ ಈ‌ ವರ್ಗಗಳು ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ಸರ್ಕಾರದ ಪರ ಬಂಡೆಯಂತೆ ನಿಂತಿವೆ ಎಂದು ತಿಳಿಸಿದರು.

ಕುರುಬರ ಸಂಘದ ಮಾಜಿ ಉಪಾಧ್ಯಕ್ಷ ಜಗದೀಶ್ ಮಾತನಾಡಿ, ನಮ್ಮ ಸಮುದಾಯದ ನಾಯಕ ಸಿದ್ದರಾಮಯ್ಯ. ಅವರು ಸಿಎಂ ಹುದ್ದೆಯಲ್ಲಿ ಮುಂದುವರೆಯಬಾರದು ಅಂತ ಬಿಜೆಪಿ ಜೆಡಿಎಸ್ ಷಡ್ಯಂತ್ರ ರೂಪಿಸಿದೆ. ಕಪ್ಪುಚುಕ್ಕೆ ಇಲ್ಲದೆ ಆಡಳಿತ ನಡೆಸುತ್ತಿರೋರು ಸಿದ್ದರಾಮಯ್ಯ ಅವರಿಗೆ ಕಳಂಕ ತರುವ ಕಾರ್ಯವನ್ನ ಎರಡೂ ಪಕ್ಷಗಳು ಮಾಡುತ್ತಿವೆ. ಮೂಡಾ ಹಗರಣದ ಮೂಲಕ ಅವರ ಮೇಲೆ ಕೆಟ್ಟ ಹೆಸರು ಬರುವಂತೆ ಮಾಡಲು ಬಿಜೆಪಿ ಜೆಡಿಎಸ್ ಮುಂದಾಗಿವೆ. ಪ್ರಕರಣ ಸಂಬಂಧ ಸಿದ್ದರಾಮಯ್ಯ ತನಿಖೆಗೂ ಆದೇಶಿಸಿ ಪಾರದರ್ಶಕತೆ ಮೆರೆದಿದ್ದಾರೆ. ವಿಜಯೇಂದ್ರ ಹಾಗೂ ಕುಮಾರಸ್ವಾಮಿ ಇಬ್ಬರೂ ಸೇರಿ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಹೊರಟಿದ್ದಾರೆ. ಸಮುದಾಯವಾಗಿ ನಾವು ಸಿದ್ದರಾಮಯ್ಯ ಬೆನ್ನಿಗೆ ನಿಲ್ಲುತ್ತೇವೆ.. ನೀವೇನು ಪಾದಯಾತ್ರೆಗೆ ಮಾಡಲು ಹೊರಟಿದ್ದೀರಾ ಅದನ್ನ ನಿಲ್ಲಿಸಿ. ಇದು ದುರುದ್ದೇಶ ಪೂರಿತ ರಾಜಕೀಯ ಪ್ರೇರಿತ ಯಾತ್ರೆ ಹಾಗಾಗಿ ಇದನ್ನ ನಿಲ್ಲಿಸಿ. ಇಲ್ಲದಿದ್ದರೆ ನಾವು ರಾಜ್ಯಾದ್ಯಂತ ಧಂಗೆ ಏಳಬೇಕಾದೀತು. ಹಾಗೇ ರಕ್ತ ಕ್ರಾಂತಿ ಆದೀತು ಎಚ್ಚರಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಮೇಯರ್ ವೆಂಕಟೇಶ್ ಮೂರ್ತಿ ಮಾತನಾಡಿ, ಬಿಜೆಪಿ ಜೆಡಿಎಸ್ ಮುಖಂಡರು ಸಿಎಂ ತೇಜೋವಧೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಮುಂದಿನ ನಾಲ್ಕು ವರ್ಷವೂ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು. ಮುಖ್ಯಮಂತ್ರಿ ಇಳಿಸೋ ಕಾರ್ಯಕ್ಕೆನಾದ್ರೂ ಕೈ ಹಾಕಿದ್ರೆ ನಮ್ಮ ಸಮಾಜ ತಿರುಗಿ ಬೀಳುತ್ತದೆ. ಇಂತಹದ್ದೇನಾದ್ರೂ ಆದರೆ ಎಲ್ಲರೂ ಸೇರಿ ಕ್ರಾಂತಿ ಮಾಡಬೇಕಾಗತ್ತೆ. ಸಿಎಂ ವಿರುದ್ಧ ಏನಾದ್ರೂ ಕುತಂತ್ರ ನಡೆ ಪ್ರದರ್ಶಿಸಿದ್ರೆ ಎಚ್ಚರಿಕೆ. ವಿಜಯೇಂದ್ರ,ಆರ್ ಅಶೋಕ್ ಮುಂದಿನ ದಿನಗಳಲ್ಲಿ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreCM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯ
Previous Post

ಜಲಶುದ್ಧೀಕರಣ ಘಟಕದ ಬಳಿ ಹೊರಹರಿವು ಹೆಚ್ಚಳ | ಶಿವಮೊಗ್ಗದಲ್ಲಿ ನೀರು ಸರಬರಾಜು ವ್ಯತ್ಯಯ

Next Post

ಭದ್ರಾ ನದಿಯ ಅರ್ಭಟ | ಭದ್ರಾವತಿಯಲ್ಲಿ ಹಲವು ಕಡೆ ಪ್ರವಾಹ ಭೀತಿ | ಬಿಎಚ್ ರಸ್ತೆವರೆಗೂ ನೀರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾ ನದಿಯ ಅರ್ಭಟ | ಭದ್ರಾವತಿಯಲ್ಲಿ ಹಲವು ಕಡೆ ಪ್ರವಾಹ ಭೀತಿ | ಬಿಎಚ್ ರಸ್ತೆವರೆಗೂ ನೀರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!