No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Friday, August 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ: ಶಾಸಕ ಈಶ್ವರಪ್ಪ ಹೇಳಿಕೆ

kalpa News by kalpa News
July 31, 2021
in ಬೆಂಗಳೂರು ನಗರ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸಂಘಟನೆಯ ಸ್ವಂತ ಶಕ್ತಿಯಿಂದ ಗೆದ್ದು ರಾಜ್ಯದಲ್ಲಿ ಐದನೆಯ ಬಾರಿ ಬಿಜೆಪಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವತ್ವದಲ್ಲಿ ರಾಜ್ಯದಲ್ಲಿ ಪಕ್ಷವನ್ನು ಇನ್ನಷ್ಟು ಬಿಲಿಷ್ಟಗೊಳಿಸುವ ಮೂಲಕ ಮುಂಬರುವ ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಸಂಘಟನೆಯ ಶಕ್ತಿಯೊಂದಿಗೆ ಸಂಪೂರ್ಣ ಬಹುಮತ ಪಡೆದು ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗಿದ್ದು, ಬೊಮ್ಮಾಯಿ ಅವರು ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಮುಖಂಡರಾದ ಅಮಿತ್ ಷಾ, ಜೆ.ಪಿ. ನಡ್ಡಾ ಎಲ್ಲರನ್ನು ಭೇಟಿ ಮಾಡಿ ಬಂದ ಬಳಿಕ ಪಕ್ಷದ ಹಿರಿಯರೊಂದಿಗೆ ಚರ್ಚೆ ನಡೆಸಿ, ರಾಜ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸಂಪುಟ ರಚಿಸಲಾಗುವುದು ಎಂದರು.

ಆರ್‌ಎಸ್‌ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಂಪುಟ ರಚನೆಯ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಪಕ್ಷ, ಸಂಘಟನೆ ಮತ್ತು ಸರ್ಕಾರದ ಭಾಗವಾಗಿರುವ ನಾವೆಲ್ಲ ಆಗಾಗ ಭೇಟಿ ಮಾಡಿ ಸಮಾಲೋಚನೆ, ನಡೆಸುವುದು ಸಾಮಾನ್ಯ. ಇದೊಂದು ಸೌಹಾರ್ದ ಭೇಟಿ ಎಂದರು.

ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕರೂ, ದುರದೃಷ್ಟದಿಂದ ನಾಲ್ಕು ಬಾರಿಯೂ ರಾಜ್ಯದಲ್ಲಿ ನಮಗೆ ಸಂಪೂರ್ಣ ಬಹುಮತ ಸಿಗದ ಪರಿಣಾಮ ಗೊಂದಲಗಳು ಉಂಟಾಯಿತು ಎಂದು ಹೇಳಿದರು.

ಇನ್ನು ಮುಂದೆ ಇದು ಮರುಕಳಿಸಬಾರದು ಎನ್ನುವ ಉದ್ದೇಶದಿಂದ ಮುಂದಿನ ಚುನಾವಾಣೆಯನ್ನು ನಳಿನ್ ಕುಮಾರ್ ನೇತೃತ್ವದಲ್ಲಿ ಸಂಘಟನೆಯ ಶಕ್ತಿಯಿಂದಲೇ ಎದುರಿಸಿ ಸಂಪೂರ್ಣ ಬಹುಮತ ಪಡೆಯಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಮುನ್ನಡೆಸಿದರೆ, ನಳಿನ್ ಕುಮಾರ್ ಸಂಘಟನೆಯನ್ನು ಬಲಪಡಿಸಲಿದ್ದಾರೆ ಎಂದರು.

ಸಂಪುಟದಲ್ಲಿ ಹಿರಿಯರನ್ನು ಕೈಬಿಡಲಾಗುವುದು ಎನ್ನುವ ಮಾತುಗಳು ಕೇಳಿಬರುತ್ತಿವೆಯಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಸಂಪುಟ ರಚನೆ ವಿಷಯದಲ್ಲಿ ಕೇಂದ್ರದ ಮುಖಂಡರ ತೀರ್ಮಾನವೇ ಅಂತಿಮ. ನಾವೆಲ್ಲರೂ ಅದಕ್ಕೆ ಬದ್ಧರಾಗಿದ್ದೇವೆ ಸ್ಪಷ್ಟಪಡಿಸಿದರು.

ತಮಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ಅನೇಕರ ಆಸೆ. ರಾಜ್ಯದ ವಿವಿಧೆಡೆಯಿಂದ ಸಾವಿರಾರು ಮಂದಿ ದೂರವಾಣಿ ಕರೆಮಾಡಿ ಅವರ ಆಸೆ ಹಂಚಿಕೊಂಡಿದ್ದಾರೆ. ಆದರೆ, ಪಕ್ಷದ ದೃಷ್ಟಿಯಿಂದ ಯಾರಿಗೆ ಯಾವ ಸ್ಥಾನ ನೀಡಿದರೆ ಅನುಕೂಲ ಆಗಲಿದೆ ಎಂಬುದನ್ನು ಆಧರಿಸಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಇದರಲ್ಲಿ ಹಿಂದುಳಿದವ, ಹಿರಿಯ, ದಲಿತ ಎನ್ನುವುದು ಪಕ್ಷದ ಕಾರ್ಯಕರ್ತನ ಲಕ್ಷಣವಲ್ಲ. ಪಕ್ಷ ಸಂಘಟನೆಗೆ ಕಾರ್ಯಕರ್ತರೆಲ್ಲರೂ ಒಂದೇ, ಬಿಜೆಪಿ ನಮಗೆ ಮಾತೃ ಸಮಾನ ಎಂದು ಈಶ್ವರಪ್ಪ ಹೇಳಿದರು.

ಹಿಂದುಳಿದ ವರ್ಗಕ್ಕೆ ಬಿಜೆಪಿ ಮಾನ್ಯತೆ ನೀಡುತ್ತಿಲ್ಲ ಎಂದು ಸಿದ್ಧರಾಮಯ್ಯನವರ ಆರೋಪಕ್ಕೆ ಉತ್ತರ ನೀಡಿದ ಈಶ್ವರಪ್ಪ, 45 ಜನ ಹಿಂದುಳಿದ ವರ್ಗದವರು ಕೇಂದ್ರ ಸಚಿವ ಸಂಪುಟದಲ್ಲಿದ್ದಾರೆ. ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಕೊಟ್ಟಿರುವಂತಹ ಮಾನ್ಯತೆ ಬೇರೆ ಯಾವುದೇ ಪಕ್ಷದಲ್ಲೂ ನೀಡಿಲ್ಲ. ಇಲ್ಲಿಯವರೆಗೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂದುಳಿದ ವರ್ಗದ ಮಂತ್ರಿಗಳಿಗೆ ಯಾವ ಸರ್ಕಾರದಲ್ಲೂ ಸ್ಥಾನ ನೀಡಿಲ್ಲ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: BangaloreBS YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaMinister EshwarappaNews in KannadaNews KannadaState Newsಬಿ.ಎಸ್. ಯಡಿಯೂರಪ್ಪಬೆಂಗಳೂರುಶಾಸಕ ಕೆ.ಎಸ್. ಈಶ್ವರಪ್ಪ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಗಸ್ಟ್ ಮೊದಲ ಎರಡು ವಾರದಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ವಾಡಿಕೆಗಿಂತಲೂ ಕಡಿಮೆ ಮಳೆ ಸಾಧ್ಯತೆ

Next Post

ಆಜ್ ಕಾ ಇನ್‍ಖಿಲಾಬ್ ದಿನಪತ್ರಿಕೆ-ಟಿಮ್ ವೇಲ್ ಫೇರ್ ವತಿಯಿಂದ ಉಚಿತ ಲಸಿಕಾ ಶಿಬಿರ

kalpa News

kalpa News

Next Post
ಆಜ್ ಕಾ ಇನ್‍ಖಿಲಾಬ್ ದಿನಪತ್ರಿಕೆ-ಟಿಮ್ ವೇಲ್ ಫೇರ್ ವತಿಯಿಂದ ಉಚಿತ ಲಸಿಕಾ ಶಿಬಿರ

ಆಜ್ ಕಾ ಇನ್‍ಖಿಲಾಬ್ ದಿನಪತ್ರಿಕೆ-ಟಿಮ್ ವೇಲ್ ಫೇರ್ ವತಿಯಿಂದ ಉಚಿತ ಲಸಿಕಾ ಶಿಬಿರ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL