ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರು ಅರಮನೆ ಮೈದಾನದಲ್ಲಿ ಇಂದಿನಿಂದ ಮೂರು ದಿನ ನಡೆಯುವ ಬಿಲ್ಡ್ ಫಾರ್ ದ ವರ್ಲ್ಡ್ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ 2022 ನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು PM Narendra Modi ವರ್ಚ್ಯುವಲ್ ಮೂಲಕ ಉದ್ಘಾಟಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು CM Basavaraja Bommai ದೀಪ ಬೆಳಗಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ ಗೆಲ್ಹೊತ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಪಿಯೂಷ್ ಗೋಯಲ್, ಸಚಿವರಾದ ಡಾ. ಅಶ್ವತ್ಥ್ ನಾರಾಯಣ, ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್, ಮೈಸೂರು ರಾಜ ವಂಶಸ್ಥರಾದ ರಾಣಿ ಪ್ರಮೋದಾದೇವಿ, ಉದ್ಯಮಿಗಳಾದ ಸಜ್ಜನ್ ಜಿಂದಾಲ್ , ವಿಕ್ರಮ ಕಿರ್ಲೊಸ್ಕರ್, ರಿಷಬ್ ಪ್ರೇಮ್ ಜಿ , ಪ್ರತಿಕ್ ಅಗರವಾಲ್, ರಾಜನ್ ಮಿತ್ತಲ್, ಕರಣ್ ಅದಾನಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಮತ್ತಿತರರು ಹಾಜರಿದ್ದರು.
Also read: ಕರ್ನಾಟಕ – ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಬುಕ್ಕಿಂಗ್ ಪ್ರಾರಂಭ: ಸಚಿವೆ ಶಶಿಕಲಾ ಜೊಲ್ಲೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post