Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಯಾರ ಪರ ಇದೆ? ಪ್ರತಿಪಕ್ಷ ನಾಯಕ ಆರ್. ಅಶೋಕ ಟೀಕೆ

May 8, 2025
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಪಕ್ಷ ಯಾರ ಪರ ಇದೆ? ಯುದ್ಧದ ಸಮಯದಲ್ಲಿ ಶಾಂತಿಯ ಮಂತ್ರ ಹೇಳುವ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣ ದಾರಿ ತಪ್ಪಿ ಹೋಗಿದೆ. ಇದು ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಯೋಧರು #Indian Soldier ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು #PM Narendra Modi ಪಾಕಿಸ್ತಾನಕ್ಕೆ #Pakistan ದೊಡ್ಡ ಆಘಾತ ನೀಡಿದ್ದಾರೆ. ಪಾಕಿಸ್ತಾನದ ನೆಲದಲ್ಲೂ ದಾಳಿ ಮಾಡಬಹುದು ಎಂಬುದನ್ನು ಭಾರತ ತೋರಿಸಿಕೊಟ್ಟಿದೆ. ಮುಂಬೈಯಲ್ಲಿ ಉಗ್ರರ ದಾಳಿ ನಡೆಸಿದಾಗಲೇ ಇಂತಹ ಪ್ರತಿದಾಳಿ ಮಾಡಿದ್ದರೆ ಸಮಸ್ಯೆ ಅಂದೇ ಪರಿಹಾರವಾಗುತ್ತಿತ್ತು ಎಂದರು.
ಇಂತಹ ಸಂದರ್ಭದಲ್ಲೂ ಕಾಂಗ್ರೆಸ್‌ ಪಕ್ಷ ಶಾಂತಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದೆ. ಉತ್ತರ ಪ್ರದೇಶದ ಕಾಂಗ್ರೆಸ್‌ ಅಧ್ಯಕ್ಷ ಯುದ್ಧ ವಿಮಾನಕ್ಕೆ ನಿಂಬೆ ಹಣ್ಣು ಕಟ್ಟಿ ವೀಡಿಯೋ ಮಾಡಿದ್ದಾರೆ. ಆದರೂ ಸಚಿವ ಜಮೀರ್‌ ಅಹ್ಮದ್‌ ಬಾಂಬ್‌ ಕಟ್ಟಿಕೊಂಡು ಹೋಗುತ್ತೇನೆ ಎನ್ನುತ್ತಾರೆ. ಕಳೆದ ಸಲ ಸರ್ಜಿಕಲ್‌ ಸ್ಟ್ರೈಕ್‌ ಆದಾಗ ಕಾಂಗ್ರೆಸ್‌ ನಾಯಕರು ದಾಖಲೆ ಕೇಳಿದ್ದರು. ಈಗ ಸಾಕ್ಷಿ ಕೇಳುವ ಮುನ್ನ ಎಲ್ಲ ಮಾಧ್ಯಮಗಳಲ್ಲಿ ಸಾಕ್ಷಿ ಬಂದಿದೆ. ಇನ್ನೂ ಕಾಂಗ್ರೆಸ್‌ ನಾಯಕರು ಸಾಕ್ಷಿ ಹುಡುಕುತ್ತಾರಾ? ಶಾಂತಿ ಮಂತ್ರ ಪಠಿಸುತ್ತಾರಾ ಎಂದು ಗೊತ್ತಿಲ್ಲ ಎಂದರು.

ಕಾಂಗ್ರೆಸ್‌ ದಾರಿ ತಪ್ಪಿದೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಬೆಂಬಲಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಯುದ್ಧ ಬೇಡ ಎನ್ನುತ್ತಾರೆ. ಕರ್ನಾಟಕ ಕಾಂಗ್ರೆಸ್ಸೇ ಬೇರೆ, ರಾಷ್ಟ್ರೀಯ ಕಾಂಗ್ರೆಸ್ಸೇ ಬೇರೆಯಾಗಿದೆ. ಜೈರಾಮ್‌ ರಮೇಶ್‌ ಅವರ ಎಚ್ಚರಿಕೆಗೆ ನಯಾ ಪೈಸೆ ಬೆಲೆ ನೀಡುತ್ತಿಲ್ಲ. ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಯಾರ ಪರ ಇದೆ? ಇದು ದೇಶಕ್ಕೆ ಅಪಮಾನ. ಇನ್ನಾದರೂ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್‌ ಮುಖಂಡರ ವಿರುದ್ಧ ಕ್ರಮ ವಹಿಸಲಿ ಎಂದರು.
ಪಾಕಿಸ್ತಾನದ ವಿರುದ್ಧ ಯುದ್ಧವಾದರೆ ಮುಸ್ಲಿಮರ ಮತ ಹೊರಟುಹೋಗುತ್ತದೆ ಎಂಬ ಚಿಂತೆ ಕಾಂಗ್ರೆಸ್‌ಗಿದೆ. ಪಾಕಿಸ್ತಾನಿ ಪ್ರಜೆಗಳನ್ನು ಎಲ್ಲ ರಾಜ್ಯಗಳು ಹೊರಗೆ ಕಳುಹಿಸುತ್ತಿದ್ದರೆ, ಕರ್ನಾಟಕದಲ್ಲಿ ಮಾತ್ರ ಇನ್ನೂ ಹೊರಗೆ ಕಳುಹಿಸಿಲ್ಲ. ಕಾಂಗ್ರೆಸ್‌ನ ಟ್ವೀಟ್‌ನಲ್ಲಿ ಯೋಧರಿಗಾದರೂ ಅಭಿನಂದನೆ ಸಲ್ಲಿಸಬಹುದಿತ್ತು. ಎಲ್ಲಿಯವರೆಗೆ ಶಾಂತಿ ಮಂತ್ರವನ್ನು ಹೇಳಬೇಕು ಎಂದು ಕಾಂಗ್ರೆಸ್‌ ನಾಯಕರು ಸರಿಯಾಗಿ ತಿಳಿಸಲಿ ಎಂದರು.

ಕೊನೆಯ ಆಯ್ಕೆ ಯುದ್ಧ ಎನ್ನುತ್ತಾರೆ. ಅಂದರೆ ಎಲ್ಲರೂ ಸತ್ತುಹೋದ ಬಳಿಕ ಸಚಿವ ದಿನೇಶ್‌ ಗುಂಡೂರಾವ್‌ ಅವರ ಕೈಗೆ ಬಂದೂಕು ಕೊಟ್ಟು ಕಳುಹಿಸಬೇಕು. ಸಚಿವ ಜಮೀರ್‌ ಅವರು ಬಾಂಬ್‌ ಇಟ್ಟುಕೊಂಡೂ ಹೋದರೂ ಅವರನ್ನು ಉಗ್ರರು ಸಾಯಿಸುವುದಿಲ್ಲ. ಭಾರತದೊಳಗೆ ಇರುವ ಪಾಕಿಸ್ತಾನಿಗಳನ್ನು ಸಚಿವ ಜಮೀರ್‌ ಮೊದಲು ಹೊಡೆಯಲಿ. ಕಾಂಗ್ರೆಸ್‌ ಕಚೇರಿಯಲ್ಲಿರುವ ಸ್ಲೀಪರ್‌ ಸೆಲ್‌ ಬಳಿ ಸಚಿವ ಜಮೀರ್‌ ಬಾಂಬ್‌ ಕಟ್ಟಿಕೊಂಡು ಹೋಗಲಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ದೇವಸ್ಥಾನಕ್ಕೆ ಹೋಗುವುದಿಲ್ಲ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಆದರೆ ಈಗ ತಂತ್ರಗಾರಿಕೆಗಾಗಿ ಕುಂಕುಮ ಇಟ್ಟುಕೊಂಡಿದ್ದಾರೆ. ಅವರಿಗೆ ಹಿಂದೂ ಧರ್ಮದ ಮೇಲೆ ನಂಬಿಕೆಯೇ ಇಲ್ಲ ಎಂದರು.

http://kalpa.news/wp-content/uploads/2025/03/PES-Video.mp4

ಶಾಸಕರ ಅಮಾನತು

ಕಾಂಗ್ರೆಸ್‌ ಸರ್ಕಾರ ವಿಧಾಮಸಭೆಯಲ್ಲಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿ ಅನ್ಯಾಯ ಮಾಡಿದೆ. ಇದು ಅಧಿವೇಶನಕ್ಕೆ ಮಾತ್ರ ಸೀಮಿತವಾಗಿರಬೇಕು. ಸ್ಪೀಕರ್‌ ಯು.ಟಿ.ಖಾದರ್‌ ಹೇಗೆ ಸದನ ನಡೆಸುತ್ತಿದ್ದಾರೆಂದು ಅವರಿಗೇ ಗೊತ್ತಿಲ್ಲ. ನಾನು ಎಂಟು ಬಾರಿ ಫೋನ್‌ ಕರೆ ಮಾಡಿದರೂ ಆಮೇಲೆ ಬಾ ಎನ್ನುತ್ತಾರೆ. ಹಬ್ಬ ಇದೆ, ನಮಾಜ್‌ ಇದೆ ಎಂದು ಹೇಳುತ್ತಾರೆ. ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆಂದು ನನಗೆ ಅನ್ನಿಸುತ್ತಿಲ್ಲ ಎಂದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದಲ್ಲಿ, ಫಾಜಿಲ್‌ ಕುಟುಂಬವೇ ಭಾಗಿಯಾಗಿದೆ ಎಂದು ಪೊಲೀಸರು ಹೇಳಿದ್ದರೆ, ಸ್ಪೀಕರ್‌ ಯು.ಟಿ.ಖಾದರ್‌ ಮಾಧ್ಯಮದೊಂದಿಗೆ ಮಾತನಾಡಿ ಕುಟುಂಬ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ. ಒಂದು ಕೊಲೆಯ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸ್ಪೀಕರ್‌ ಅನ್ನು ನಾನು ನೋಡಿದ್ದು ಇದೇ ಮೊದಲು. ಈ ಕೊಲೆಗೂ ಯು.ಟಿ.ಖಾದರ್‌ ಅವರಿಗೂ ಏನು ಸಂಬಂಧ? ಇವರೇನು ಗೃಹ ಸಚಿವರಾ? ಇವರಿನ್ನೂ ಕಾಂಗ್ರೆಸ್‌ ಪಕ್ಷದೊಳಗೆ ಇದ್ದಾರೆ ಎಂದು ಟೀಕಿಸಿದರು.

ನಾಳೆ ರಾಜ್ಯಪಾಲರನ್ನು ಭೇಟಿ ಮಾಡಿ ಈ ಕುರಿತು ಸರಿಯಾದ ತನಿಖೆ ನಡೆಸಲು ಮನವಿ ಮಾಡಲಾಗುವುದು. ಪಾಕಿಸ್ತಾನಿ ಪ್ರಜೆಗಳನ್ನು ಹೊರಹಾಕುವ ಕುರಿತು ಪೊಲೀಸರಿಗೆ ನಿರ್ದೇಶನ ನೀಡುವಂತೆಯೂ ಕೋರಲಾಗುವುದು ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreIndian SoldierKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaPakistanPM Narendra ModiR Ashokಆರ್. ಅಶೋಕಪಾಕಿಸ್ತಾನಪ್ರಧಾನಿ ನರೇಂದ್ರ ಮೋದಿಬೆಂಗಳೂರುಭಾರತೀಯ ಯೋಧರು
Previous Post

ಆಪರೇಷನ್ ಸಿಂಧೂರ | ಮುಗ್ದ ಹೆಣ್ಣು ಮಕ್ಕಳ ಪ್ರತೀಕಾರ | ಬಸವರಾಜ ಬೊಮ್ಮಾಯಿ

Next Post

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Medi Cover Hospital, Bengaluru

ಉಸಿರಾಟದಲ್ಲಿ ಸೀಟಿ ಸೌಂಡ್‌ | ಅಪರೂಪದ ಚಿಕಿತ್ಸೆ ನೀಡಿ ಬದುಕು ಉಳಿಸಿದ ವೈದ್ಯರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!