No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ | ಶೀಘ್ರದಲ್ಲೇ ಮೈಸೂರಿನಲ್ಲಿ ಚಾಲನೆ | ಸಚಿವ ದಿನೇಶ್‌ ಗುಂಡೂರಾವ್‌

ಹೆಣ್ಣೂರು ರಸ್ತೆಯಲ್ಲಿ ಸ್ಪರ್ಶ್‌ ಆಸ್ಪತ್ರೆ ನೂತನ ಶಾಖೆ ಉದ್ಘಾಟನೆ

kalpa News by kalpa News
May 19, 2025
in ಬೆಂಗಳೂರು ನಗರ
0
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ | ಶೀಘ್ರದಲ್ಲೇ ಮೈಸೂರಿನಲ್ಲಿ ಚಾಲನೆ | ಸಚಿವ ದಿನೇಶ್‌ ಗುಂಡೂರಾವ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸರ್ಕಾರಿ ಆಸ್ಪತ್ರೆಗಳಲ್ಲೂ “ಕೀಮೋಥೆರಪಿ #Chemotherapy ಸೌಲಭ್ಯವನ್ನು ಪರಿಚಯಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಶೀಘ್ರದಲ್ಲೇ ಚಾಲನೆ ನೀಡಲಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ #Minister Dinesh Gundurao ಘೋಷಿಸಿದರು.

ಸ್ಪರ್ಶ್‌ ಆಸ್ಪತ್ರೆ #Sparsh Hospital ಸಮೂಹ ಸಂಸ್ಥೆಯು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ಭಾನುವಾರ ನೂತನವಾಗಿ ಆರಂಭಿಸಿದ “ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ “ಸ್ಪರ್ಶ್‌ ಆಸ್ಪತ್ರೆ” ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು,
ಬಡರೋಗಿಗಳು ಕಿಮೋಥೆರಪಿ ಮಾಡಿಸಲು ಸಾವಿರಾರು ರೂಪಾಯಿ ವ್ಯಯಿಸುತ್ತಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲೂ ಈ ಸೌಲಭ್ಯ ಒದಗಿಸಿದರೆ ಸಾಕಷ್ಟು ಜನರಿಗೆ ಸಹಕಾರಿಯಾಗಿದೆ, ಈ ನಿಟ್ಟಿನಲ್ಲಿ ಕಿಮೋಥೆರಪಿಯನ್ನೂ ಸಹ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸಲು ಮುಂದಾಗಿದ್ದು, ಶೀಘ್ರವೇ ಈ ಸೇವೆಗೆ ಚಾಲನೆ ಸಿಗಲಿದೆ ಎಂದರು.

http://kalpa.news/wp-content/uploads/2025/03/PES-Video.mp4

ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನಾಗಿ ಮಾಡುವುದು ಕಷ್ಟಸಾಧ್ಯ, ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲೂ ಆಧುನಿಕ ತಂತ್ರಜ್ಞಾನಗಳೊಂದಿಗೆ ಸುಧಾರಿತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಂಡಿದ್ದೇವೆ, ಸಾಕಷ್ಟು ಸೌಲಭ್ಯಗಳನ್ನು ರೋಗಿಗಳ ಸೇವೆಗೆ ಲಭ್ಯವಿದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್‌ ಮಾತನಾಡಿ, ನಮ್ಮ ರಾಜ್ಯದಲ್ಲಿ ಬಡ ಮಕ್ಕಳೂ ಸಹ ವೈದ್ಯರಾಗಬೇಕು ಎಂಬ ಕನಸನ್ನು ನನಸು ಮಾಡಲು, ಸರ್ಕಾರಿ ಕೋಟಾದಡಿ ಲಭ್ಯವಿರುವ ವೈದ್ಯಕೀಯ ಸೀಟುಗಳ ಸಂಖ್ಯೆ ಹೆಚ್ಚಿಸಿದ್ದೇವೆ. ಇತರೆ ರಾಜ್ಯಗಳಿ ಹೋಲಿಸಿದರೆ ನಮ್ಮಲ್ಲಿಯೇ ಹೆಚ್ಚು ಸರ್ಕಾರಿ ಕೋಟಾ ವೈದ್ಯಕೀಯ ಸೀಟು ಮೀಸಲಿಡಲಾಗಿದೆ ಎಂದರು.
ಹೆಣ್ಣೂರಿನಲ್ಲಿ 300 ಹಾಸಿಗೆಯುಳ್ಳ ಸ್ಪರ್ಶ್‌ ಆಸ್ಪತ್ರೆ ಶಾಖೆ ಉದ್ಘಾಟನೆ

ಸ್ಪರ್ಶ್‌ ಆಸ್ಪತ್ರೆ ಸಮೂಹವು ಬೆಂಗಳೂರಿನ ಹೆಣ್ಣೂರು ರಸ್ತೆಯಲ್ಲಿ ನೂತನವಾಗಿ ವಿಶೇಷ ಚಿಕಿತ್ಸಾ ಸೌಲಭ್ಯಗಳನ್ನೊಳಗೊಂಡ ಬಹು ವಿಭಾಗೀಯ ರೋಗಿ ಕೇಂದ್ರಿತ ಚಿಕಿತ್ಸೆ, ಅತ್ಯುತ್ತಮ ಗುಣಮಟ್ಟದ ಮತ್ತು ಎಲ್ಲರಿಗೂ ಲಭ್ಯವಾಗುವಂತಿರುವ 300 ಹಾಸಿಗೆಗಳ ಅತ್ಯಾಧುನಿಕ ಆಸ್ಪತ್ರಯನ್ನು ಭಾನುವಾರ ಚಾಲನೆ ನೀಡಲಾಗಿದೆ.

ಸಮಗ್ರ ಚಿಕಿತ್ಸಾ ಸೇವೆಗಳನ್ನೊಳಗೊಂಡ ಹೆಣ್ಣೂರು ರಸ್ತೆ ಸ್ಪರ್ಶ್‌ ಆಸ್ಪತ್ರೆಯು ಮೂಳೆ, ನರ ವಿಜ್ಞಾನ, ಹೃದ್ರೋಗ ವಿಭಾಗ, ಕ್ಯಾನ್ಸರ್‌ ಚಿಕಿತ್ಸೆಗಳೂ ಸೇರಿದಂತೆ ಅಂಗಾಂಗ ಕಸಿ ವಿಭಾಗಗಳನ್ನೊಳಗೊಂಡಿದ್ದು ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ಕೇಂದ್ರವನ್ನೊಳಗೊಂಡಿದೆ.
ಸ್ಪರ್ಶ್‌ ಆಸ್ಪತ್ರೆ ಸಮೂಹದ ಅಧ್ಯಕ್ಷ ಡಾ.ಶರಣ್‌ ಶಿವರಾಜ್‌ ಪಾಟೀಲ್‌ ಮಾತನಾಡಿ“ ಈ ನೂತನ ಆಸ್ಪತ್ರೆ ಉದ್ಘಾಟನೆಯೊಂದಿಗೆ ನಾವು ನಿಖರವಾದ, ಸಹಾನುಭೂತಿಯ ಹಾಗೂ ಎಲ್ಲ ವರ್ಗಗಳ ಕೈಗೆಟಕುವಂತೆ ಸೇವೆ ನೀಡುವ ನಮ್ಮ ಧ್ಯೇಯವನ್ನು ಮುಂದುವರಿಸುತ್ತಿದ್ದೇವೆ. ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ರೋಗನಿರ್ಣಯಗಳು ಹಾಗೂ 3 ಡಿ ಮುದ್ರಣ ತಂತ್ರಜ್ಞಾನವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಈ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದು ನಮ್ಮ ಸಮುದಾಯಗಳಿಗೆ ಸುಧಾರಿತ ಚಿಕಿತ್ಸಾ ಆಯ್ಕೆಗಳನ್ನು ಹೆಚ್ಚು ಹೆಚ್ಚಾಗಿ ನೀಡುವ ಗುರಿ ಹೊಂದಿದ್ದೇವೆ.” ಎಂದರು.

ಭವಿಷ್ಯದ ಮುನ್ನೋಟದೊಂದಿಗೆ ವಿನ್ಯಾಸಗೊಳಿಸಲಾದ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯು ಬಹು ವಿಭಾಗೀಯ ಮತ್ತು ವಿಶೇಷ ಚಿಕಿತ್ಸಾ ವಿಭಾಗಗಳು, ಮೂಳೆ, ನರವಿಜ್ಞಾನ, ಹೃದ್ರೋಗ ವಿಭಾಗ, ಅಂಗಾಂಗ ಕಸಿ, ಕ್ಯಾನ್ಸರ್‌ ಚಿಕಿತ್ಸೆ ಸೇರಿದಂತೆ ಮಹಿಳೆಯರು ಮತ್ತು ಮಕ್ಕಳ ಪ್ರತ್ಯೇಕ ವಿಭಾಗಗಳನ್ನು ಹೊಂದಿದೆ. ನವಯುಗದ ತಂತ್ರಜ್ಞಾನಗಳ ಆವಿಷ್ಕಾರಗಳನ್ನೂ ಅಳವಡಿಸಿಕೊಂಡಿರುವ ಸ್ಪರ್ಶ್‌ ಹೆಣ್ಣೂರು ಆಸ್ಪತ್ರೆಯಲ್ಲಿ ಅಂಕಿ ಅಂಶ ಚಾಲಿತ ಸೇವಾ ಸೌಕರ್ಯಗಳು, ನೈಜ ಅವಧಿಯ ಚಿಕಿತ್ಸಾ ವಿಶ್ಲೇಷಣೆಗಳು, ರೊಬೋಟಿಕ್‌ ಸಹಾಯದೊಂದಿಗೆ ಶಸ್ತ್ರಚಿಕಿತ್ಸೆಗಳು, ಕೃತಕ ಬುದ್ಧಿಮತ್ತೆ ಚಾಲಿತ ರೋಗ ನಿರ್ಣಯಗಳು ಹಾಗೂ ವೈಯಕ್ತಿಕ ಔಷಧೋಪಚಾರಗಳೊಂದಿಗೆ ರೋಗಿಗಳ ಆರೈಕೆಯ ನಿಟ್ಟಿನಲ್ಲಿ ಶ್ರೇಷ್ಟ ಗುಣಮಟ್ಟವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ ಮತ್ತು ಕ್ಲಿನಿಕಲ್‌ ಸಂಶೋಧನೆಗೂ ಈ ಆಸ್ಪತ್ರೆಯು ಅನುವು ಮಾಡಲಿದೆ.
ವೈದ್ಯಕೀಯ ವಿಚಾರದಲ್ಲಿ ಅತ್ಯುನ್ನತ ಮಟ್ಟದ ಚಿಕಿತ್ಸೆ ಜೊತೆಗೆ ಸುಮಾರು 2,500 ಮಂದಿಗೆ ನೇರ ಉದ್ಯೋಗಾವಕಾಶವನ್ನೂ ಈ ಬೃಹತ್‌ ಆಸ್ಪತ್ರೆಯು ಒದಗಿಸುತ್ತಿದ್ದು ಈ ಭಾಗದ ಆರ್ಥಿಕ ಅಭಿವೃದ್ಧಿಗೂ ಕೊಡುಗೆ ನೀಡಲಿದೆ ಎಂದು ಡಾ.ಪಾಟೀಲ್‌ ತಿಳಿಸಿದರು.

ಸ್ಪರ್ಶ್‌ ಆಸ್ಪತ್ರೆ ಸಮಮೂಹದ ವಿಸ್ತರಣಾ ಯೋಜನೆಯಲ್ಲಿ ಹೆಣ್ಣೂರು ಆಸ್ಪತ್ರೆ ಉದ್ಘಾಟನೆಯು ಮಹತ್ವದ ಮೈಲಿಗಲ್ಲಾಗಿದ್ದು ಈ ವರ್ಷಾಂತ್ಯದೊಳಗೆ 9 ಆಸ್ಪತ್ರೆಗಳಲ್ಲಿ 1,700 ಹಾಸಿಗೆ ಸಾಮರ್ಥ್ಯದ ಗುರಿ ಹೊಂದಲಾಗಿದೆ. ವಿಸ್ತರಣೆಯು ಹೆಣ್ಣೂರು ಸೌಲಭ್ಯದ ಮೇಲೆ ಗಣನೀಯ ಪ್ರಮಾಣದ ಹೂಡಿಕೆಯನ್ನೂ ಒಳಗೊಂಡಿದೆ.

ಆಸ್ಪತ್ರೆಯು ಈ ಭಾಗದ ಜನರ ಆರೋಗ್ಯದ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಆಸ್ಪತ್ರೆಯ ವಿನ್ಯಾಸವು ಕೂಡ ರೋಗಿಗಳಿಗೆ ಆಹ್ಲಾದಕರವಾದ ಅನುಭವವನ್ನು ನೀಡುವಂತೆ ನಿರ್ಮಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನವು ಮಾನವೀಯ ಸ್ಪರ್ಶವನ್ನು ಮಿಳಿತಗೊಳಿಸುವಂತೆ ಸ್ಪರ್ಶ್‌ ಹೆಣ್ಣೂರು ವಿಭಾಗವು ತಲೆ ಎತ್ತಿದ್ದು ಸ್ಪರ್ಶ್‌ ಸೇವಾ ಬದ್ಧತೆಗೆ ಸಾಕ್ಷಿಯಾಗಿದೆ.
ಹೆಣ್ಣೂರು ರಸ್ತೆಯಲ್ಲಿ ಸ್ಪರ್ಶ್‌ ಆಸ್ಪತ್ರೆ ಕಾರ್ಯಾರಂಭದೊಂದಿಗೆ ಸ್ಪರ್ಶ್‌ ಸಮೂಹವು ಸ್ಥಳೀಯವಾಗಿ ಆರೋಗ್ಯ ಸೇವೆಯಲ್ಲಿ ಜಾಗತಿಕ ಗುಣಮಟ್ಟದ ಮಾನದಂಡಗಳೊಂದಿಗೆ ಕ್ರಾಂತಿಕಾರಕ ಬದಲಾವಣೆ ಮಾಡುವ ಸ್ಪರ್ಶ್‌ ಆಸ್ಪತ್ರೆ ಸಮೂಹದ ಬದ್ಧತೆಯನ್ನು ಪುನರುಚ್ಛರಿಸುತ್ತದೆ ಎಂದು ಡಾ.ಶರಣ್‌ ಶಿವರಾಜ್‌ ಪಾಟೀಲ್‌ ವಿವರಿಸಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀಗಳಾದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ವಿ.ಪಾಟೀಲ್‌, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ,ಬಿ.ಎ.ಬಸವರಾಜ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: BangaloreChemotherapyKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister Dinesh GunduraoNews_in_KannadaNews_KannadaSparsh Hospitalಆರೋಗ್ಯ ಸಚಿವ ದಿನೇಶ್ ಗುಂಡೂರಾವ್ಕೀಮೋಥೆರಪಿಬೆಂಗಳೂರುಸ್ಪರ್ಶ್‌ ಆಸ್ಪತ್ರೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

Next Post

ಭಯೋತ್ಪಾದನೆ ವಿರುದ್ಧ ಭಾರತದ ನಿಲುವು | ಅಮೇರಿಕಾ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿ

kalpa News

kalpa News

Next Post
ರಾಜ್ಯ ಕಾಂಗ್ರೆಸ್ ಸರಕಾರದ ಸುಳ್ಳು ಹೇಳಿಕೆ ಆಕ್ಷೇಪಾರ್ಹ: ಸಂಸದ ತೇಜಸ್ವಿ ಸೂರ್ಯ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವು | ಅಮೇರಿಕಾ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL