Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಿಂತನೆ?

March 30, 2021
in ಬೆಂಗಳೂರು ನಗರ, ರಾಜಕೀಯ
0 0
0
File Photo

File Photo

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ಆಡಳಿತದಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉಸ್ತುವಾರಿ ಸಚಿವರ ಜಿಲ್ಲೆಗಳನ್ನು ಬದಲಾಯಿಸಿ ಅಧಿಸೂಚನೆ ಹೊರಡಿಸಲಿದ್ದಾರೆ.

ಇದೇ ಮೊದಲ ಬಾರಿಗೆ ತವರು ಜಿಲ್ಲೆಯನ್ನು ಹೊರತುಪಡಿಸಿ ಜಿಲ್ಲೆಗಳಿಗೆ ಬೇರೊಬ್ಬ ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆದಿದೆ. ಕಲ್ಯಾಣ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದ ಸಚಿವರು ಹಳೇಮೈಸೂರು ಭಾಗದ ಉಸ್ತುವಾರಿಯಾಗಿ ನೇಮಕ ಮಾಡಲಿದ್ದಾರೆ. ರಾಜ್ಯ ಸರ್ಕಾರ ಆಡಳಿತ ಸುಧಾರಣೆ ಹಾದಿಯಲ್ಲಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಇನ್ನೂ ಒಂದೆರಡು ದಿನಗಳಲ್ಲಿ ಈ ಪಟ್ಟಿಯು ಹೊರಬರಲಿದೆ.
ಬೇರೆ ಜಿಲ್ಲೆಗಳಿಂದ ಬಂದ ಮಂತ್ರಿಗಳು ವಸ್ತುನಿಷ್ಠವಾಗಿ ಕೆಲಸ ಮಾಡಲು ಸಾಧ್ಯವಾಗಬಹುದು, ಸ್ಥಳೀಯ ಶಾಸಕರು, ಮಂತ್ರಿಗಳು ಸ್ಥಳೀಯ ಅಧಿಕಾರಿಗಳ ಪಡೆಗಳ ಒತ್ತಡಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಬಿಜೆಪಿ ನಾಯಕರಲ್ಲಿರುವ ಆಲೋಚನೆಯಾಗಿದ್ದು ಇದು ಜಿಲ್ಲೆಯ ಅಭಿವೃದ್ಧಿಗೆ ಹಾನಿಕಾರಕವಾಗಿದೆ ಎಂದು ಅವರು ಭಾವಿಸಿದ್ದಾರೆ.ಉಪಚುನಾವಣೆಯ ನಂತರ ಜಿಲ್ಲಾ ಉಸ್ತುವಾರಿಗಳ ಬದಲಾವಣೆ ಆಗಬಹುದು ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಜಿಲ್ಲೆಯ ಹೊರಗಿನ ಮಂತ್ರಿಗಳು ನ್ಯಾಯ ಒದಗಿಸಲು ಮತ್ತು ಎಲ್ಲಾ ಶಾಸಕರನ್ನು ಒಟ್ತಾಗಿ ಕರೆದೊಯ್ಯಲು , ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳಲು ಸಾಧ್ಯವಾಗಬಹುದು,ತುಮಕೂರಿನಲ್ಲಿ ಲೋಕಸಭಾ ಸಂಸದ ಜಿ.ಎಸ್. ಬಸವರಾಜು ಅವರು ಪಕ್ಷದೊಳಗೆ ಅಜತಾಶತ್ರು ಪಾತ್ರವನ್ನು ವಹಿಸಲು ಸಾಧ್ಯವಾಗಲಿಲ್ಲ ಮತ್ತು ಎಲ್ಲರನ್ನು ಒಟ್ತಾಗಿ ಸೇರಿಸಿಕೊಂಡು ಕೆಲಸ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ ಬಿಜೆಪಿ ಶಾಸಕರು ವಿಶ್ವಾಸ ತೋರಿದರೂ ವೈಫಲ್ಯವು ಪಕ್ಷಕ್ಕೆ ಹಾನಿಕಾರಕವಾಗಿದೆ ಎಂದು ಒಬ್ಬ ನಾಯಕ ಹೇಳೀದ್ದಾರೆ.
ಹಳೆ ಮೈಸೂರು ಭಾಗದ ಸಚಿವರನ್ನು ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಭಾಗಕ್ಕೆ, ಕರಾವಳಿ ಭಾಗದ ಸಚಿವರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇದೇ ಭಾಗದ ಸಚಿವರನ್ನು ಮಧ್ಯ ಕರ್ನಾಟಕ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರಿಗೆ ನೇಮಿಸಲಾಗುವುದು.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇಲಾಖೆಯಲ್ಲಿ ಕೆಲವು ಅಮೂಲಾಗ್ರ ಬದಲಾವಣೆ ಮಾಡುತ್ತಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಗೆ ಮೈಸೂರು ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗಲಿದ್ದಾರೆ ಎಂದು ತಿಳಿದುಬಂದಿದೆ.

ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ನಿರಾಣಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗಿದೆ.
ನನಗೆ ಇಂತಹದ್ದೇ ಜಿಲ್ಲೆ ನೀಡಿ ಎಂದು ಕೇಳುವುದಿಲ್ಲ. ಸಂಪುಟಕ್ಕೆ ತೆಗೆದುಕೊಳ್ಳುವಾಗಲೂ ನಿಮ್ಮ ನಿರ್ಧಾರಕ್ಕೆ ಬದ್ದನಾಗಿದ್ದೆ. ನಂತರ ಯಾವುದೇ ಖಾತೆಯನ್ನೂ ಕೊಟ್ಟರೆ ಎಂದು ನಿಭಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯನ್ನು ಕೊಟ್ಟ ನಂತರ ನಾನು ಮರು ಮಾತನಾಡದೆ ವಹಿಸಿಕೊಂಡಿದ್ದೇನೆ. ಈ ಇಲಾಖೆಯನ್ನು ಜನಪರವಾಗಿ ಕೊಂಡೊಯ್ಯಲು ಅನೇಕ ಸುಧಾರಣೆಗಳನ್ನು ಜಾರಿ ಮಾಡಿದ್ದೇವೆ. ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಕೆಲಸ ಮಾಡುವ ಭರವಸೆಯನ್ನು ನಿರಾಣಿ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ನನ್ನ ಮೇಲೆ ವಿಶ್ವಾಸವಿಟ್ಟು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡಿದರೂ ನನ್ನದೇನೂ ಅಭ್ಯಂತರವಿಲ್ಲ. ಮುಖ್ಯಮಂತ್ರಿ ತೀರ್ಮಾನಕ್ಕೆ ನಾನು ಬದ್ದ ಎಂದು ನಿರಾಣಿ ಹೇಳಿರುವುದಾಗಿ ತಿಳಿದುಬಂದಿದೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreCM BS YadiyurappaKannada News WebsiteLatest News KannadaLocal NewsMinister Murugesh NiraniPolitical NewsState Newsಜಿಲ್ಲಾ ಉಸ್ತುವಾರಿ ಸಚಿವಬೆಂಗಳೂರುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸಚಿವ ನಿರಾಣಿ
Previous Post

ಸಾಗರ ನಗರಸಭೆ ಹೊರಡಿಸಿದ್ದ ಆದೇಶ ರದ್ದು,

Next Post

ಭದ್ರಾವತಿ ನಗರಸಭೆ ಚುನಾವಣೆ: ಇಲ್ಲಿದೆ ವೇಳಾಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿ ನಗರಸಭೆ ಚುನಾವಣೆ: ಇಲ್ಲಿದೆ ವೇಳಾಪಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!