No Result
View All Result
Sleep Deprivation and Your Brain: Why Poor Sleep Is a Neurological Risk
English Articles

Sleep Deprivation and Your Brain: Why Poor Sleep Is a Neurological Risk

by ಕಲ್ಪ ನ್ಯೂಸ್
January 21, 2026
0

Kalpa Media House  |  Special Article  |Most people today have experienced what it feels like to wake up tired as late...

Read moreDetails
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
  • Advertise With Us
  • Grievances
  • About Us
  • Contact Us
Thursday, January 22, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಿರ್ಲೋಸ್ಕರ್ ಸಂಸ್ಥೆಗೆ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ನ್ ಪ್ರಶಸ್ತಿ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2021
in ಬೆಂಗಳೂರು ನಗರ
0
ಕಿರ್ಲೋಸ್ಕರ್  ಸಂಸ್ಥೆಗೆ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ನ್ ಪ್ರಶಸ್ತಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಗೆ 2021ರ ವ್ಯವಹಾರದ ಶ್ರೇಷ್ಠತೆಗಾಗಿ ನೀಡುವ ಪ್ರತಿಷ್ಠಿತ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ಸ್ (ವ್ಯವಹಾರ ಶ್ರೇಷ್ಠತೆ) ಅತ್ಯುನ್ನತ ಪ್ರಶಸ್ತಿ ಲಭಿಸಿದ್ದು, ಬೆಂಗಳೂರಿನ ಹೋಟಲ್ ತಾಜ್ ನಲ್ಲಿ ನಡೆದ ವೈಭವಯುತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ ಮತ್ತು ಕಂಪನಿಯ ಹಿರಿಯ ಕಾರ್ಯ ನಿರ್ವಾಹಕರುಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.

ಒಟ್ಟು ಗುಣಮಟ್ಟದ ನಿರ್ವಹಣೆಯ ಪರಿಕಲ್ಪನೆಯೊಂದಿಗೆ ಉದ್ಯಮದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಗುಣಮಟ್ಟ ಆಂದೋಲನದ ಪ್ರವರ್ತಕರಾದ ದಿ. ರವಿ ಕಿರ್ಲೋಸ್ಕರ್ ಅವರ ನೆನಪಿಗಾಗಿ ರವಿ ಕಿರ್ಲೋಸ್ಕರ್ ಗುಣಮಟ್ಟದ ಪ್ರಶಸ್ತಿ ಸ್ಪರ್ಧೆಯನ್ನು 1984ರಲ್ಲಿ ಕಿರ್ಲೋಸ್ಕರ್ ಸಮೂಹ ಸಂಸ್ಥೆಗಳಲ್ಲಿ ಪ್ರಾರಂಭಿಸಲಾಗಿದ್ದು, ಇದರೊಂದಿಗೆ ವ್ಯವಹಾರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಕಿರ್ಲೋಸ್ಕರ್ ಸಮೂಹ ಸಂಸ್ಥೆಯ ಪ್ರಯಾಣ ಪ್ರಾರಂಭವಾಯಿತು. ಇದು ಸಮೂಹ ಸಂಸ್ಥೆಗಳಲ್ಲಿನ ಉತ್ಪನ್ನಗಳ ಗುಣಮಟ್ಟ, ಪದ್ಧತಿಗಳು, ಪ್ರಕ್ರಿಯೆಗಳು ಮತ್ತು ವ್ಯವಾಹಾರದ ಕಾರ್ಯದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡಿತು ಮತ್ತು ಸಮೂಹ ಸಂಸ್ಥೆಗಳಲ್ಲಿ ಗಮನಾರ್ಹ ಮಟ್ಟವನ್ನು ಸಾಧಿಸಲು ಮತ್ತು ಉದ್ಯಮ ಶ್ರೇಷ್ಠತೆಯ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳಲು ಅನುಕೂಲವಾಯಿತು.

ಕಿರ್ಲೋಸ್ಕರ್ ಸಮೂಹವು ಸಿಐಐ ಎಕ್ಸಿಮ್ ಬ್ಯಾಂಕ್ / ಇಎಫ್‌ಕ್ಯೂಎಮ್ ಮಾದರಿಯನ್ನು 2000ದಲ್ಲಿ ಪ್ರರಿಚಯಿಸಲ್ಪಟ್ಟಿತು. ಕಿರ್ಲೋಸ್ಕರ್ ಫೆರಸ್ ಸಂಸ್ಥೆಯು 2009-10ನೇ ಸಾಲಿನಿಂದ ಈ ಸಿಐಐ ಎಕ್ಸಿಮ್ ಮೌಲ್ಯಮಾಪನ (ಅಸೆಸ್‌ಮೆಂಟ್) ದಲ್ಲಿ ಭಾಗವಹಿಸಲು ಪ್ರಾರಂಭಿಸಿತು. ಕಿರ್ಲೋಸ್ಕರ್ ಫೆರಸ್ ಸಂಸ್ಥೆಯು ವ್ಯವಹಾರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಸವಾಲಿನ ಗುರಿಯೊಂದಿಗೆ ವರ್ಷದಿಂದ ವರ್ಷಕ್ಕೆ ಸ್ಥಿರವಾದ ಪ್ರಗತಿಪರವಾದ ಪ್ರದರ್ಶನವನ್ನು ಮಾಡುತ್ತಾ ಬಂದಿದ್ದು, ಈ ವರ್ಷ ಈ ಅತ್ಯುನ್ನತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುತ್ತದೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ಆರ್.ವಿ.ಗುಮಾಸ್ತೆಯವರು ಮಾತನಾಡುತ್ತಾ, ಕಳದ 10 ವರ್ಷಗಳಿಂದ ಸಿಐಐನ ಮೌಲ್ಯಮಾಪನ (ಅಸೆಸ್‌ಮೆಂಟ್) ನಲ್ಲಿ ಭಾಗವಹಿಸುವುದರ ಮೂಲಕ ಉದ್ಯಮದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಸಂಸ್ಥೆಯ ಪ್ರಯಾಣ, ಮೌಲ್ಯಮಾಪನದ ನಂತರ ಪ್ರತಿಕ್ರಯೆಗಳಿಂದ ನಿರಂತರ ಕಲಿಕೆಯ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಸುಧಾರಿಸುವ ಉದ್ದೇಶವನ್ನು ವಿವರಿಸಿದರು.

ಮೌಲ್ಯಮಾಪನ ಮಾಡಿದ ಸಿಐಐನ ಪ್ರತಿ ತಂಡವು ಸಂಸ್ಥೆಯಲ್ಲಿ ಪದ್ಧತಿಗಳನ್ನು ಕೇಂದ್ರೀಕರಿಸಿ ಬಲಪಡಿಸಲು ಸಲಹೆ ನೀಡಿದ್ದನ್ನು ವಿವರಿಸಿದರು. ಈ ಪ್ರಶಸ್ತಿಯನ್ನು ಸಾಧಿಸಲು ದಾರಿ ಮಾಡಿಕೊಟ್ಟ ಹಾಗೂ ಸುಧಾರಣೆಗಳಿಗೆ ಅಮೂಲ್ಯ ಅವಕಾಶಗಳನ್ನು ನೀಡಿದ ಮೌಲ್ಯಮಾಪನ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಸಂಸ್ಥೆಯ ಎಲ್ಲಾ ಉದ್ಯೋಗಿಗಳು, ಗೌರವಾನ್ವಿತ ಗ್ರಾಹಕರು, ಪೂರೈಕೆದಾರರು, ಸುತ್ತ-ಮುತ್ತಲಿನ ಸಮುದಾಯ ಮತ್ತು ಎಲ್ಲಾ ಭಾಗೀದಾರರಿಗೂ ಸಹ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕಿರ್ಲೋಸ್ಕರ್ ಸಂಸ್ಥೆಯ ಛೇರಮನ್‌ ಅತುಲ್ ಸಿ ಕಿರ್ಲೋಸ್ಕರ್ ಅವರು ಡಿಜಿಟಲ್ ಸಂಪರ್ಕದ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಸಿಎಐಐ ಎಕ್ಸಿಮ್ / ಇಎಫ್‌ಕ್ಯೂಎಮ್ ಬಿಸಿನೆಸ್ ಮಾಡೆಲ್ ನ ಅನುಷ್ಠಾನದ ಮೂಲಕ ಭಾರತೀಯ ಕೈಗಾರಿಕೆಗಳನ್ನು ಪರಿವರ್ತಿಸಿ ಶ್ರೇಷ್ಠ ಕೈಗಾರಿಕೆಗಳಾಗಿ ಹೊರಹೊಮ್ಮುವಂತಹ ಇಂತಹ ಆಂದೋಲನವನ್ನು ಪ್ರಾರಂಭಿಸಿದಕ್ಕಾಗಿ ಸಿಐಐ-ಐಕ್ಯೂ ತಂಡವನ್ನು ಶ್ಲಾಘಿಸಿದರು.

ಈ ಮಾದರಿಯು ಉದ್ಯಮದ ಪ್ರತಿಯೊಂದು ಅಂಶವನ್ನು ಸ್ಪರ್ಧಾತ್ಮಕವಾಗಿಸಲು ಪ್ರೆರೇಪಿಸುತ್ತದೆ. ಉತ್ತಮವಾಗಿ ವಿನ್ಯಾಸಗೊಳಿಸಲಾದ ತರಬೇತಿ ಕಾರ್ಯಕ್ರಮಗಳು, ಉತ್ತಮ ಮಾರ್ಗದರ್ಶನ, ಉದ್ಯಮ ಮತ್ತು ವ್ಯವಹಾರ ಶ್ರೇಷ್ಠತೆಯ ಮೌಲ್ಯಮಾಪನಗಳಿಗೆ ಸಂಬಂಧಿಸಿದಂತೆ ಕಾರ್ಯಸಾಧ್ಯವಾದ ಪ್ರತಿಕ್ರಿಯೆಗಳ ಮೂಲಕ ನಮ್ಮ ಸುಧಾರಣೆಯ ವೇಗ ಮತ್ತು ಗುಣಮಟ್ಟವನ್ನು ತ್ವರಿತಗೊಳಿಸಲು ಸಿಐಐ-ಐಕ್ಯೂ ಸಂಸ್ಥೆಯ ಕೊಡುಗೆ ನಿಜವಾಗಿಯೂ ಶ್ಲಾಘನೀಯವಾಗಿದೆ  ಎಂದರು.

ವ್ಯವಹಾರದಲ್ಲಿನ ಶ್ರೇಷ್ಠತೆಗಾಗಿ ಈ ಪ್ರತಿಷ್ಠಿತ ಮತ್ತು ಆಪೇಕ್ಷಿತ ಸಿಐಐ-ಎಕ್ಸಿಮ್ ಬ್ಯಾಂಕ್ ಪ್ರಶಸ್ತಿಯು ಲಭಿಸಿರುವುದಕ್ಕಾಗಿ, ಅತುಲ್ ಕಿರ್ಲೋಸ್ಕರ್ ರವರು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ತಂಡವನ್ನು ಅಭಿನಂದಿಸಿದರು ಮತ್ತು ಈ ಪ್ರಯಾಣದಲ್ಲಿ ಇವರಿಗೆ ಬೆಂಬಲ ನೀಡಿದ ಎಲ್ಲಾ ಭಾಗೀದಾರರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ವರದಿ: ಮುರಳೀಧರ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada Websitekirloskar ferrous industries limitedLatest News KannadaNews in KannadaNews Kannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಬೆಂಗಳೂರು
Share197Tweet123Send
Previous Post

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

Next Post

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಬಿಡುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

ರಾಜ್ಯಪಾಲರಿಂದ ಸಂವಿಧಾನ ರಕ್ಷಣೆ | ಕಾಂಗ್ರೆಸ್ ಅಹಂಕಾರದ ಪರಮಾವಧಿ | ಡಿ.ಎಸ್. ಅರುಣ್ ಕಿಡಿ

January 22, 2026
ಕ್ರೈಸ್ಟ್ ಕಿಂಗ್ | ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

ಕ್ರೈಸ್ಟ್ ಕಿಂಗ್ | ಭಾರತೀಯ ಕಂಪೆನಿ ಸೆಕ್ರೆಟರಿ(ಸಿಎಸ್-ಇಇಟಿ) ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ

January 22, 2026
ಜ.25ರಂದು ಭಾವಸಾರ ಸಂಸ್ಕೃತಿ ಭವನ ಲೋಕಾರ್ಪಣೆ

ಜ.25ರಂದು ಭಾವಸಾರ ಸಂಸ್ಕೃತಿ ಭವನ ಲೋಕಾರ್ಪಣೆ

January 22, 2026
ಭದ್ರಾ ನಾಲೆ ದುರಂತ | ಐದು ದಿನಗಳ ಈಶ್ವರ್ ಮಲ್ಪೆ ಕಾರ್ಯಾಚರಣೆ ಯಶಸ್ವಿ | ನಾಲ್ವರ ಶವ ಪತ್ತೆ

ಭದ್ರಾ ನಾಲೆ ದುರಂತ | ಐದು ದಿನಗಳ ಈಶ್ವರ್ ಮಲ್ಪೆ ಕಾರ್ಯಾಚರಣೆ ಯಶಸ್ವಿ | ನಾಲ್ವರ ಶವ ಪತ್ತೆ

January 22, 2026
ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಜ.23-25 ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

January 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL