No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Saturday, March 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಿರ್ಲೋಸ್ಕರ್ ಸಂಸ್ಥೆಗೆ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ನ್ ಪ್ರಶಸ್ತಿ…

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2021
in ಬೆಂಗಳೂರು ನಗರ
0
ಕಿರ್ಲೋಸ್ಕರ್  ಸಂಸ್ಥೆಗೆ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ನ್ ಪ್ರಶಸ್ತಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಗೆ 2021ರ ವ್ಯವಹಾರದ ಶ್ರೇಷ್ಠತೆಗಾಗಿ ನೀಡುವ ಪ್ರತಿಷ್ಠಿತ ಸಿಐಐ-ಎಕ್ಸಿಮ್ ಬ್ಯಾಂಕ್ ಬ್ಯುಸಿನೆಸ್ ಎಕ್ಸಲೆನ್ಸ್ (ವ್ಯವಹಾರ ಶ್ರೇಷ್ಠತೆ) ಅತ್ಯುನ್ನತ ಪ್ರಶಸ್ತಿ ಲಭಿಸಿದ್ದು, ಬೆಂಗಳೂರಿನ ಹೋಟಲ್ ತಾಜ್ ನಲ್ಲಿ ನಡೆದ ವೈಭವಯುತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್.ವಿ. ಗುಮಾಸ್ತೆ ಮತ್ತು ಕಂಪನಿಯ ಹಿರಿಯ ಕಾರ್ಯ ನಿರ್ವಾಹಕರುಗಳು ಪ್ರಶಸ್ತಿಯನ್ನು ಸ್ವೀಕರಿಸಿದರು.

ಒಟ್ಟು ಗುಣಮಟ್ಟದ ನಿರ್ವಹಣೆಯ ಪರಿಕಲ್ಪನೆಯೊಂದಿಗೆ ಉದ್ಯಮದಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಗುಣಮಟ್ಟ ಆಂದೋಲನದ ಪ್ರವರ್ತಕರಾದ ದಿ. ರವಿ ಕಿರ್ಲೋಸ್ಕರ್ ಅವರ ನೆನಪಿಗಾಗಿ ರವಿ ಕಿರ್ಲೋಸ್ಕರ್ ಗುಣಮಟ್ಟದ ಪ್ರಶಸ್ತಿ ಸ್ಪರ್ಧೆಯನ್ನು 1984ರಲ್ಲಿ ಕಿರ್ಲೋಸ್ಕರ್ ಸಮೂಹ ಸಂಸ್ಥೆಗಳಲ್ಲಿ ಪ್ರಾರಂಭಿಸಲಾಗಿದ್ದು, ಇದರೊಂದಿಗೆ ವ್ಯವಹಾರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಕಿರ್ಲೋಸ್ಕರ್ ಸಮೂಹ ಸಂಸ್ಥೆಯ ಪ್ರಯಾಣ ಪ್ರಾರಂಭವಾಯಿತು. ಇದು ಸಮೂಹ ಸಂಸ್ಥೆಗಳಲ್ಲಿನ ಉತ್ಪನ್ನಗಳ ಗುಣಮಟ್ಟ, ಪದ್ಧತಿಗಳು, ಪ್ರಕ್ರಿಯೆಗಳು ಮತ್ತು ವ್ಯವಾಹಾರದ ಕಾರ್ಯದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡಿತು ಮತ್ತು ಸಮೂಹ ಸಂಸ್ಥೆಗಳಲ್ಲಿ ಗಮನಾರ್ಹ ಮಟ್ಟವನ್ನು ಸಾಧಿಸಲು ಮತ್ತು ಉದ್ಯಮ ಶ್ರೇಷ್ಠತೆಯ ಪರಿಕಲ್ಪನೆಯನ್ನು ಅಳವಡಿಸಿಕೊಳ್ಳಲು ಅನುಕೂಲವಾಯಿತು.

ಕಿರ್ಲೋಸ್ಕರ್ ಸಮೂಹವು ಸಿಐಐ ಎಕ್ಸಿಮ್ ಬ್ಯಾಂಕ್ / ಇಎಫ್‌ಕ್ಯೂಎಮ್ ಮಾದರಿಯನ್ನು 2000ದಲ್ಲಿ ಪ್ರರಿಚಯಿಸಲ್ಪಟ್ಟಿತು. ಕಿರ್ಲೋಸ್ಕರ್ ಫೆರಸ್ ಸಂಸ್ಥೆಯು 2009-10ನೇ ಸಾಲಿನಿಂದ ಈ ಸಿಐಐ ಎಕ್ಸಿಮ್ ಮೌಲ್ಯಮಾಪನ (ಅಸೆಸ್‌ಮೆಂಟ್) ದಲ್ಲಿ ಭಾಗವಹಿಸಲು ಪ್ರಾರಂಭಿಸಿತು. ಕಿರ್ಲೋಸ್ಕರ್ ಫೆರಸ್ ಸಂಸ್ಥೆಯು ವ್ಯವಹಾರದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಸವಾಲಿನ ಗುರಿಯೊಂದಿಗೆ ವರ್ಷದಿಂದ ವರ್ಷಕ್ಕೆ ಸ್ಥಿರವಾದ ಪ್ರಗತಿಪರವಾದ ಪ್ರದರ್ಶನವನ್ನು ಮಾಡುತ್ತಾ ಬಂದಿದ್ದು, ಈ ವರ್ಷ ಈ ಅತ್ಯುನ್ನತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುತ್ತದೆ.

ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ, ಆರ್.ವಿ.ಗುಮಾಸ್ತೆಯವರು ಮಾತನಾಡುತ್ತಾ, ಕಳದ 10 ವರ್ಷಗಳಿಂದ ಸಿಐಐನ ಮೌಲ್ಯಮಾಪನ (ಅಸೆಸ್‌ಮೆಂಟ್) ನಲ್ಲಿ ಭಾಗವಹಿಸುವುದರ ಮೂಲಕ ಉದ್ಯಮದಲ್ಲಿ ಶ್ರೇಷ್ಠತೆಯನ್ನು ಸಾಧಿಸುವ ಸಂಸ್ಥೆಯ ಪ್ರಯಾಣ, ಮೌಲ್ಯಮಾಪನದ ನಂತರ ಪ್ರತಿಕ್ರಯೆಗಳಿಂದ ನಿರಂತರ ಕಲಿಕೆಯ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಸುಧಾರಿಸುವ ಉದ್ದೇಶವನ್ನು ವಿವರಿಸಿದರು.

ಮೌಲ್ಯಮಾಪನ ಮಾಡಿದ ಸಿಐಐನ ಪ್ರತಿ ತಂಡವು ಸಂಸ್ಥೆಯಲ್ಲಿ ಪದ್ಧತಿಗಳನ್ನು ಕೇಂದ್ರೀಕರಿಸಿ ಬಲಪಡಿಸಲು ಸಲಹೆ ನೀಡಿದ್ದನ್ನು ವಿವರಿಸಿದರು. ಈ ಪ್ರಶಸ್ತಿಯನ್ನು ಸಾಧಿಸಲು ದಾರಿ ಮಾಡಿಕೊಟ್ಟ ಹಾಗೂ ಸುಧಾರಣೆಗಳಿಗೆ ಅಮೂಲ್ಯ ಅವಕಾಶಗಳನ್ನು ನೀಡಿದ ಮೌಲ್ಯಮಾಪನ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಸಂಸ್ಥೆಯ ಎಲ್ಲಾ ಉದ್ಯೋಗಿಗಳು, ಗೌರವಾನ್ವಿತ ಗ್ರಾಹಕರು, ಪೂರೈಕೆದಾರರು, ಸುತ್ತ-ಮುತ್ತಲಿನ ಸಮುದಾಯ ಮತ್ತು ಎಲ್ಲಾ ಭಾಗೀದಾರರಿಗೂ ಸಹ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕಿರ್ಲೋಸ್ಕರ್ ಸಂಸ್ಥೆಯ ಛೇರಮನ್‌ ಅತುಲ್ ಸಿ ಕಿರ್ಲೋಸ್ಕರ್ ಅವರು ಡಿಜಿಟಲ್ ಸಂಪರ್ಕದ ಮೂಲಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಸಿಎಐಐ ಎಕ್ಸಿಮ್ / ಇಎಫ್‌ಕ್ಯೂಎಮ್ ಬಿಸಿನೆಸ್ ಮಾಡೆಲ್ ನ ಅನುಷ್ಠಾನದ ಮೂಲಕ ಭಾರತೀಯ ಕೈಗಾರಿಕೆಗಳನ್ನು ಪರಿವರ್ತಿಸಿ ಶ್ರೇಷ್ಠ ಕೈಗಾರಿಕೆಗಳಾಗಿ ಹೊರಹೊಮ್ಮುವಂತಹ ಇಂತಹ ಆಂದೋಲನವನ್ನು ಪ್ರಾರಂಭಿಸಿದಕ್ಕಾಗಿ ಸಿಐಐ-ಐಕ್ಯೂ ತಂಡವನ್ನು ಶ್ಲಾಘಿಸಿದರು.

ಈ ಮಾದರಿಯು ಉದ್ಯಮದ ಪ್ರತಿಯೊಂದು ಅಂಶವನ್ನು ಸ್ಪರ್ಧಾತ್ಮಕವಾಗಿಸಲು ಪ್ರೆರೇಪಿಸುತ್ತದೆ. ಉತ್ತಮವಾಗಿ ವಿನ್ಯಾಸಗೊಳಿಸಲಾದ ತರಬೇತಿ ಕಾರ್ಯಕ್ರಮಗಳು, ಉತ್ತಮ ಮಾರ್ಗದರ್ಶನ, ಉದ್ಯಮ ಮತ್ತು ವ್ಯವಹಾರ ಶ್ರೇಷ್ಠತೆಯ ಮೌಲ್ಯಮಾಪನಗಳಿಗೆ ಸಂಬಂಧಿಸಿದಂತೆ ಕಾರ್ಯಸಾಧ್ಯವಾದ ಪ್ರತಿಕ್ರಿಯೆಗಳ ಮೂಲಕ ನಮ್ಮ ಸುಧಾರಣೆಯ ವೇಗ ಮತ್ತು ಗುಣಮಟ್ಟವನ್ನು ತ್ವರಿತಗೊಳಿಸಲು ಸಿಐಐ-ಐಕ್ಯೂ ಸಂಸ್ಥೆಯ ಕೊಡುಗೆ ನಿಜವಾಗಿಯೂ ಶ್ಲಾಘನೀಯವಾಗಿದೆ  ಎಂದರು.

ವ್ಯವಹಾರದಲ್ಲಿನ ಶ್ರೇಷ್ಠತೆಗಾಗಿ ಈ ಪ್ರತಿಷ್ಠಿತ ಮತ್ತು ಆಪೇಕ್ಷಿತ ಸಿಐಐ-ಎಕ್ಸಿಮ್ ಬ್ಯಾಂಕ್ ಪ್ರಶಸ್ತಿಯು ಲಭಿಸಿರುವುದಕ್ಕಾಗಿ, ಅತುಲ್ ಕಿರ್ಲೋಸ್ಕರ್ ರವರು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ತಂಡವನ್ನು ಅಭಿನಂದಿಸಿದರು ಮತ್ತು ಈ ಪ್ರಯಾಣದಲ್ಲಿ ಇವರಿಗೆ ಬೆಂಬಲ ನೀಡಿದ ಎಲ್ಲಾ ಭಾಗೀದಾರರಿಗೆ ಧನ್ಯವಾದಗಳನ್ನು ಅರ್ಪಿಸಿದರು.

ವರದಿ: ಮುರಳೀಧರ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada NewsKannada News LiveKannada News OnlineKannada News WebsiteKannada Websitekirloskar ferrous industries limitedLatest News KannadaNews in KannadaNews Kannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಬೆಂಗಳೂರು
Share197Tweet123Send
Previous Post

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

Next Post

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕ ಬಿಡುಗಡೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಶ್ರೀರಾಮಚಂದ್ರಾಪುರ ಮಠದ ಅಭಿನಂದನೆ

March 7, 2026
’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

’ಹಾರ್ಲೆ-ಡೇವಿಡ್ಸನ್ ಮತ್ತು ಹೀರೋ ಮೋಟೋಕಾರ್ಪ್ ಪ್ರೀಮಿಯಂ ನೆಟ್‌ವರ್ಕ್’ ಭಾರತದಲ್ಲಿ ವೇಗವಾಗಿ ವಿಸ್ತರಿಸುತ್ತಿದೆ

March 7, 2026
RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

RGUHS ಸೈಕಾಲಜಿ ಎಂಎಸ್‌ಸಿ ಫಲಿತಾಂಶ | ಶಿವಮೊಗ್ಗದ ಅಶೋಕ್ ಪೈ ಕಾಲೇಜಿಗೆ 10 ರಲ್ಲಿ 7 ರ‍್ಯಾಂಕ್

March 7, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಅಭಿವೃದ್ಧಿಗೆ ಶೂನ್ಯ ಕೊಡುಗೆ ನೀಡಿದ ಜನವಿರೋಧಿ ಬಜೆಟ್: ಶಾಸಕ ಚನ್ನಬಸಪ್ಪ ವಾಗ್ಧಾಳಿ

March 7, 2026
ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

ಕಲ್ಲು ಬಂಡೆ ಬಿದ್ದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವು

March 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL