Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೊಸ ರೂಲ್ಸ್‌ ಹೇಗಿದೆ ಗೊತ್ತಾ?

ಪತ್ರಕರ್ತರಿಗೆ ಪೊಲೀಸ್ ಪಾಸ್ ಇಲ್ಲ, ಮಾಧ್ಯಮದ ಐಡಿ ಕಾರ್ಡ್ ತೋರಿಸಿ ಓಡಾಡಬಹುದು

March 30, 2020
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿರುವ ಪರಿಣಾಮ ಹಲವು ನೀತಿ ಹಾಗೂ ನಿಯಮಾವಳಿಗಳನ್ನು ಪೊಲೀಸ್ ಇಲಾಖೆ ಜಾರಿಗೊಳಿಸುತ್ತಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಈ ಕುರಿತಂತೆ ಹೊಸ ರೂಲ್ಸ್‌ ಜಾರಿಗೊಳಿಸಿದ್ದು, ಇದರ ಕಟ್ಟುನಿಟ್ಟಿನ ಜಾರಿಗೆ ಆದೇಶಿಸಿದ್ದಾರೆ.

ಹೀಗಿವೆ ರೂಲ್ಸ್‌’ಗಳು:
  • ಎಲ್ಲ ರೀತಿಯ ಪತ್ರಕರ್ತರು ತಮ್ಮ ಸಂಸ್ಥೆಯ ಐಡಿ ಕಾರ್ಡ್ ತೋರಿಸಿ ಓಡಾಡಲು ಅವಕಾಶವಿದ್ದು, ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ನೀಡುವುದಿಲ್ಲ.
  • ರಾಜ್ಯ, ಕೇಂದ್ರ, ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಅವಕಾಶ ಕೊಡಬೇಕು
  • ಪರ್ಸನ್ ಪಾಸ್ ಹೊಂದಿರುವವರಿಗೆ ಓಡಾಡಲು ಅವಕಾಶ ಮಾಡಿಕೊಡಬೇಕು
  • ಬೆಂಗಳೂರಿನಲ್ಲಿ ಹಲವು ಕಲ್ಯಾಣ ಮಂಟಪಗಳನ್ನು ಸರ್ಕಾರ ಬುಕ್ ಮಾಡಿದ್ದು, ಬೆಂಗಳೂರಿನಿಂದ ಉತ್ತರ ಕರ್ನಾಟಕದ ಕಡೆ ವಲಸೆ ಹೋಗುತ್ತಿರುವ ಜನರನ್ನು ಅಲ್ಲಿಗೆ ಕಳುಹಿಸಬೇಕು
  • ಮುಂಜಾನೆ ವಾಕಿಂಗ್’ಗೆ ಅವಕಾಶವಿಲ್ಲ. ಆದರೆ, ಸಾಕಿರುವ ನಾಯಿ ಇದ್ದರೆ ಅವರಿಗೆ ಮನೆ ಸನಿಹದಲ್ಲೇ ವಾಕಿಂಗ್ ಹೋಗಿ, ತುರ್ತಾಗಿ ಮನೆಗೆ ಹಿಂದಿರುಗಬೇಕು
  • ಪೊಲೀಸ್ ಸಿಬ್ಬಂದಿಗಳು ಜನರೊಂದಿಗೆ ಅನಗತ್ಯವಾಗಿ ವಾದ ಮಾಡಬಾರದು
  • ಅನಾವಶ್ಯಕವಾಗಿ ತಿರುಗಾಡುವವರ ವಾಹನವನ್ನು ತತಕ್ಷಣವೇ ಜಪ್ತಿ ಮಾಡಿ, ಲಾಕ್ ಡೌನ್ ಮುಕ್ತಾಯಗೊಂಡ ನಂತರ ಹಿಂತಿರುಸಬೇಕು
  • ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನಗಳನ್ನು ನಿಲ್ಲಿಸಬೇಕು. ಎಮರ್ಜನ್ಸಿ ಇದ್ದರೆ ಮಾತ್ರ ಬಿಡಬೇಕು, ಆಯಾ ಜಾಗದಲ್ಲಿ ಪೊಲೀಸರೂ ಇರಬೇಕು

 

  • ಲಾಠಿ ಉಪಯೋಗಿಸಬೇಡಿ. ಹಾಗೆ ವೆಹಿಕಲೇ ಸೀಜ್ ಮಾಡಿದರೆ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು. ಪಿಜಿಗಳ ಮಾಲೀಕರು ತೊಂದರೆ ಕೊಡುತ್ತಿದ್ದರೆ ಅವರಿಗೆ ಎಚ್ಚರಿಕೆ ನೀಡಬೇಕು. ಪಿಜಿಯಲ್ಲೇ ಊಟದ ವ್ಯವಸ್ಥೆ ಮಾಡಬೇಕು
  • ಹಾಲು, ಪೇಪರ್, ತರಕಾರಿ ಮಾರಾಟಗಾರರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು
  • ಕ್ಯಾಶ್ ಬ್ಯಾಕ್ ಎಟಿಎಂನಲ್ಲಿ ಕಾರ್ಯನಿರ್ವಹಿಸುವವರಿಗೆ ಪಾಸ್ ಇರಲಿ, ಇಲ್ಲದಿರಲಿ ಅವರನ್ನು ತಡೆಹಿಡಿಯಬಾರದು
  • ದಿನಸಿ ಅಂಗಡಿ, ಮಾರ್ಟ್’ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪೇಂಟ್’ನಲ್ಲಿ ಬಾಕ್ಸ್‌’ಗಳನ್ನು ಬರೆಸಬೇಕು
  • ಎಲ್ಲಾ ಕಡೆ ಪಾಸ್ ಗಳು ನೀಡಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಸ್ ಇಶ್ಯೂ ಆಗಿದೆ ಇದನ್ನು ಎಸಿಪಿಗಳು ಪರಿಶೀಲಿಸಬೇಕು. ಊಟ ಪೂರೈಕೆ ಹಾಗೂ ಅಗತ್ಯ ಇರುವವರಿಗೆ ಮಾತ್ರ ಪಾಸ್ ನೀಡಬೇಕು. ಅದನ್ನು ಇಟ್ಟುಕೊಂಡು ಓಡಾಡುವವರನ್ನು ಕೂಡ ಪರಿಶೀಲನೆ ಮಾಡಬೇಕು
  • ಎಲ್ಲ ಪೊಲೀಸ್ ಠಾಣೆಯಲ್ಲಿ ಪಿಆರ್’ಓ ಆಫೀಸ್ ಸೃಜಿಸಿ ಜನರಿಗೆ ಸರಿಯಾಗಿ ಸ್ಪಂದಿಸಬೇಕು. ಸಮಸ್ಯೆ ಸರಿ ಹೋಗಿಲ್ಲ ಅಂದಲ್ಲಿ ಡಿಸಿಪಿ, ಎಸಿಪಿಗಳ ಹತ್ತಿರ ಕಳುಹಿಸಬೇಕು. ಜನರಿಗೆ ಅವಮಾನ ಮಾಡದೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಬೇಕು
  • ಡಯಾಲಿಸಿಸ್ ರೀತಿ ಕೆಲವು ವೈದ್ಯಕೀಯ ನೆರವು ಬೇಕಾದವರಿಗೆ ಹೊಯ್ಸಳ ವಾಹನ ಪಿಕಪ್ ಅಂಡ್ ಡ್ರಾಪ್ ಮಾಡಬೇಕು

Get in Touch With Us info@kalpa.news Whatsapp: 9481252093

Tags: BENGALURUBengaluru Police CommissionerCoronavirusKannadaNewsWebsiteLatestNewsKannadaಕೊರೋನಾ ವೈರಸ್ಪೊಲೀಸ್ ಆಯುಕ್ತಬೆಂಗಳೂರು
Previous Post

ಇಂದಿರಾ ಕ್ಯಾಂಟೀನ್’ನಲ್ಲಿ ಉಚಿತ ಊಟ: ಆಯುಕ್ತರ ಭೇಟಿ, ಪರಿಶೀಲನೆ

Next Post

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್, ಬಳ್ಳಾರಿಯಲ್ಲಿ ಚಿಕಿತ್ಸೆ: ಕಂಟೈನ್ಮೆಂಟ್ ಜೋನ್ ಆಗಿ ಪರಿವರ್ತನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!